‘ವರ್ಗಾವಣೆಯಾಗಿರುವ 14 ತಹಶೀಲ್ದಾರ್ ಗಳ ಪಟ್ಟಿ ಕೊಡಿ’, ಮಿನಿಸ್ಟರ್ ಎದುರಲ್ಲೇ ಎಂಎಲ್ಎ ಗರಂ

Kumar-Bangarappa-In-KDP-Meeting-in-Shimoga

SHIVAMOGGA LIVE NEWS | 26 JANUARY 2023 SHIMOGA| ಸೊರಬ ತಾಲೂಕಿನಲ್ಲಿ 14 ತಹಶೀಲ್ದಾರ್ ಗಳನ್ನು ವರ್ಗಾವಣೆ (transfer list) ಮಾಡಲಾಗಿದೆ ಎಂದು ಕಂದಾಯ ಇಲಾಖೆ ನೌಕರರು ಆರೋಪಿಸಿದ್ದಾರೆ. ವರ್ಗಾವಣೆಯಾದ ತಹಶೀಲ್ದಾರ್ ಗಳ ಪಟ್ಟಿ ಕೊಡುವಂತೆ ಶಾಸಕ ಕುಮಾರ್ ಬಂಗಾರಪ್ಪ ಅವರು ಜಿಲ್ಲಾಧಿಕಾರಿ ಅವರಿಗೆ ಪಟ್ಟು ಹಿಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ  ತ್ರೈಮಾಸಿಕ ಕೆಡಿಪಿ  ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ವಿಚಾರ ಪ್ರಸ್ತಾಪಿಸಿದ ಶಾಸಕ … Read more

ಸಕ್ರೆಬೈಲಿನ ಸೂರ್ಯ 3000 ಕಿ.ಮೀ ದೂರದ ಕಾಡಿಗೆ ವರ್ಗ, ಸಿಬ್ಬಂದಿ ಜೊತೆ ಕೊನೆಯ ಫೋಟೊ

Surya-Elephant-to-be-transferred-to-Uttar-Pradesh

SHIVAMOGGA LIVE NEWS | 2 NOVEMBER 2022 SHIMOGA | ಸಕ್ರೆಬೈಲು ಆನೆ ಬಿಡಾರದ ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ (elephant transfer). ಬಿಡಾರದ ಸಿಬ್ಬಂದಿ ಸೂರ್ಯನೊಂದಿಗೆ ಕೊನೆಯ ಫೋಟೊ ಕ್ಲಿಕ್ಕಿಸಿಕೊಂಡು ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು. ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಫಿಲಿಬಿಟ್ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ. ಈಗಾಗಲೆ ಅಲ್ಲಿಂದ ಲಾರಿ ಆಗಮಿಸಿದ್ದು ಸೂರ್ಯ ಆನೆಯನ್ನು ಲಾರಿ ಹತ್ತಿಸಲಾಗಿದೆ. (elephant transfer) ಭಾವನಾತ್ಮಕ ಬೀಳ್ಕೊಡುಗೆ ಸರ್ಕಾರದ ಸೂಚನೆ ಮೇರೆಗೆ … Read more

BREAKING NEWS | ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ವರ್ಗಾವಣೆ, ಎಲ್ಲಿಗೆ?

Vaishali-KAS-office-ZP-CEO-Shimoga

ಶಿವಮೊಗ್ಗ| ಐಎಎಸ್ ಪದೋನ್ನತಿ ಪಡೆದಿದ್ದ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರಿಗೆ ಜಿಲ್ಲಾಧಿಕಾರಿಯಾಗಿ ಪದೋನ್ನತಿ ನೀಡಲಾಗಿದೆ. ವೈಶಾಲಿ ಅವರು ಗದಗ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹರಡಿಸಿದೆ. ಇದನ್ನೂ ಓದಿ – ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? … Read more

ಶಿವಮೊಗ್ಗ, ಸಾಗರ ವಿಭಾಗದ ಅಸಿಸ್ಟೆಂಟ್ ಕಮಿಷನರ್’ಗಳ ವರ್ಗಾವಣೆ

SHIVAMOGGA-CITY-TALUK-NEWS-

SHIVAMOGGA LIVE NEWS | SHIMOGA | 1 ಜುಲೈ 2022 ಶಿವಮೊಗ್ಗ ಮತ್ತು ಸಾಗರ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳನ್ನು ವರ್ಗಾವಣೆ (TRANSFER) ಮಾಡಲಾಗಿದೆ. ಶಿವಮೊಗ್ಗ ಉಪ ವಿಭಾಗಾಧಿಕಾರಿ ಆಗಿದ್ದ ಟಿ.ವಿ.ಪ್ರಕಾಶ್ ಅವರನ್ನು ಹರಪನಹಳ್ಳಿ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಬೆಳಗಾವಿ ಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ.ದೊಡ್ಡಗೌಡರ್ ಅವರನ್ನು ವರ್ಗಾವಣೆ (TRANSFER) ಮಾಡಲಾಗಿದೆ. ಹಾವೇರಿ ಜಿಲ್ಲಾ ಯೋಜನಾ ನಿರ್ದೇಶಕಿ ಪಲ್ಲವಿ ಸಾತೇನಹಳ್ಳಿ ಅವರನ್ನು ಸಾಗರ ಉಪ … Read more

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಪಿಎಸ್ಐ ದಿಢೀರ್ ವರ್ಗಾವಣೆ

Thirthahalli Name Graphics

SHIVAMOGGA LIVE NEWS | 29 ಮಾರ್ಚ್ 2022 ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ಆಗಿದ್ದ ಜಯಪ್ಪ ನಾಯ್ಕ್ ಅವರನ್ನು ದಿಢೀರ್ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಕುಂಸಿ ಪಿಎಸ್ಐ ನವೀನ್ ಮಠಪತಿ ಅವರನ್ನು ನಿಯೋಜಿಸಲಾಗಿದೆ. ವರ್ಗಕ್ಕೆ ಕಾರಣವಾಯ್ತಾ ಆಡಿಯೋ? ಮರಳು ಲಾರಿ ಮಾಲೀಕರು, ಚಾಲಕರು ಪಿಎಸ್ಐ ಜಯಪ್ಪ ನಾಯ್ಕ್ ಅವರ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು. ಈಚೆಗೆ ಜಯಪ್ಪ ನಾಯ್ಕ್ ಅವರದ್ದು … Read more

ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?

021221 Thithahalli Bajaranagadal Protest over cow theft

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಡಿಸೆಂಬರ್ 2021 ಗೋವು ಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತೀರ್ಥಹಳ್ಳಿ ತಾಲೂಕು ಕಚೇರಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಪೊಲೀಸರು ಕಟ್ಟುನಿಟ್ಟು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೂ ದೂರು ತಿಳಿಸಿದರು. ಗೃಹ ಸಚಿವರ ತವರಲ್ಲೇ … Read more

ತೀರ್ಥಹಳ್ಳಿಗೆ ನೂತನ ಡಿವೈಎಸ್ಪಿ, ಶಿವಮೊಗ್ಗದ ಹಲವು ಠಾಣೆಗಳ ಇನ್ಸ್ ಪೆಕ್ಟರ್​​ಗಳ ವರ್ಗಾವಣೆ

police cap

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 JUNE 2021 ರಾಜ್ಯ ಸರ್ಕಾರ ಡಿವೈಎಸ್‍ಪಿಗಳು ಮತ್ತು ಇನ್ಸ್‍ ಪೆಕ್ಟರ್​ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತೀರ್ಥಹಳ್ಳಿಗೆ ನೂತನ ಡಿವೈಎಸ್‍ಪಿ ನಿಯೋಜಿಸಲಾಗಿದೆ. ಇನ್ನು, ಕೆಲವು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆ ಮಾಡಲಾಗಿದೆ. ತೀರ್ಥಹಳ್ಳಿಗೆ ಉಪ ವಿಭಾಗಕ್ಕೆ ಡಿವೈಎಸ್​​ಪಿಯಾಗಿ ಶಾಂತವೀರ ಅವರನ್ನು ವರ್ಗಾವಣೆ ಮಾಡಲಾಗಿದೆ. ಇನ್ನು, ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಮುರುಗೇಶ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ. ಕುಂಸಿ ಠಾಣೆ ಇನ್ಸ್​​ಪೆಕ್ಟರ್​​ ಸಂಜೀವ್ … Read more

ಶಿವಮೊಗ್ಗ ಜಿಲ್ಲೆಯ ಇಬ್ಬರು ತಹಶೀಲ್ದಾರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

DC Office 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್‍ ಗ್ರೇಡ್ 1 ಮತ್ತು ಗ್ರೇಡ್ 2 ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ ಸಿಗುತ್ತೆ? ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ? … Read more

ಶಿವಮೊಗ್ಗ | ಸಬ್ ಇನ್ಸ್’ಪೆಕ್ಟರ್’ಗಳು ವರ್ಗ, ಶಿವಮೊಗ್ಗ, ತೀರ್ಥಹಳ್ಳಿ DySPಗಳೂ ಟ್ರಾನ್ಸ್’ಫರ್, ಯಾರೆಲ್ಲ ಯಾವ ಠಾಣೆಗೆ ಬಂದಿದ್ದಾರೆ ಗೊತ್ತಾ?

police cap

ಶಿವಮೊಗ್ಗ ಲೈವ್.ಕಾಂ | SHIMOGA | 29 ಫೆಬ್ರವರಿ 2020 ಪೂರ್ವ ವಲಯ ವ್ಯಾಪ್ತಿಯಲ್ಲಿ ತರಬೇತಿ ಮುಗಿಸಿರುವ ಪಿಎಸ್‌ಐಗಳಿಗೆ ನಿಯೋಜನೆಗೊಳಿಸುವ ಜೊತೆಗೆ ಕೋರಿಕೆ ವರ್ಗಾವಣೆ ಬಯಸಿದ ಪಿಎಸ್ಐಗಳನ್ನು ಪೂರ್ವ ವಲಯ ಐಜಿಪಿ ಎಸ್.ರವಿ ಶುಕ್ರವಾರ ವರ್ಗಾವಣೆಗೊಳಿಸಿದ್ದಾರೆ. ಜಿಲ್ಲೆಯಲ್ಲಿ ವರ್ಗಾವಣೆಗೊಂಡ ಪೊಲೀಸರ ವಿವರ ಹೀಗಿದೆ. ಸುರೇಶ್ | ಶಿವಮೊಗ್ಗ ಜಿಲ್ಲೆ | ಶಿವಮೊಗ್ಗ ಗ್ರಾಮಾಂತರಕ್ಕೆ ವರ್ಗಾವಣೆ ಯಲ್ಲಪ್ಪ ಟಿ.ಹಿರಗಣ್ಣವರ್ | ಶಿವಮೊಗ್ಗ ಜಿಲ್ಲೆ | ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ ನವೀನ್‌ಕುಮಾರ್ ಚ.ಮಠಪತಿ | ಶಿವಮೊಗ್ಗ ಜಿಲ್ಲೆ | … Read more