Shivamogga District DySPs, Inspectors Transferred

Police-Inspector-General-Image.webp

Shivamogga: 27 Deputy Superintendents of Police (DySP) and 131 Inspectors in the state have been transferred. Among them, police officers who were serving in various parts of the Shivamogga district have been transferred. Inspectors Transferred List Chidananda – Transferred from the Internal Security Division to the Bhadravathi Rural Police Station. Jagadeesh C. Hanchinal – Transferred … Read more

ಮುತ್ತಿನಕೊಪ್ಪದ ದಾರಿಯಲ್ಲಿ ಕಳೆದು ಹೋಯ್ತು ಮೊಬೈಲ್‌, ಎರಡು ದಿನದ ಬಳಿಕ ವ್ಯಕ್ತಿಗೆ ಕಾದಿತು ಬಿಗ್‌ ಶಾಕ್‌, ಆಗಿದ್ದೇನು?

Crime-News-General-Image

ಭದ್ರಾವತಿ: ಮೊಬೈಲ್‌ ಫೋನ್‌ ಕಳೆದು ಹೋದ ಬಳಿಕ ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ₹1.60 ಲಕ್ಷ ಹಣ ಕಡಿತವಾಗಿದೆ. ಫೋನ್‌ ಪೇನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಭದ್ರಾವತಿ ತಾಲೂಕಿನ ವ್ಯಕ್ತಿಯೊಬ್ಬರು ಕೆಲಸದ ನಿಮಿತ್ತ ಮುತ್ತಿನಕೊಪ್ಪಕ್ಕೆ ತೆರಳಿದ್ದರು. ಈ ವೇಳೆ ಅವರ ಮೊಬೈಲ್‌ ಫೋನ್‌ ಕಳೆದು ಹೋಗಿತ್ತು. ಬಳಿಕ ಹೊಸ ಮೊಬೈಲ್‌ ಖರೀದಿಸಿ, ಡೂಪ್ಲಿಕೇಟ್‌ ಸಿಮ್‌ ಪಡೆದು ಆನ್‌ ಮಾಡುತ್ತಿದ್ದಂತೆ ಕೆನರಾ ಬ್ಯಾಂಕ್‌ನಿಂದ ಹಣ ಕಡಿತದ ಎಸ್‌ಎಂಎಸ್‌ಗಳು  ಬಂದಿದ್ದವು. ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, … Read more

ಷಡಾಕ್ಷರಿ ವರ್ಗಾವಣೆ, ನೌಕರರ ವಲಯದಲ್ಲಿ ತೀವ್ರ ಚರ್ಚೆ, ಸಂಸದರಿಂದ ಕಟು ಟೀಕೆ

CS-Shadakshari-Government-Employees-Association.

SHIVAMOGGA LIVE NEWS | 8 NOVEMBER 2023 SHIMOGA : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಷ್.ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಲಾಗಿದೆ (Transferred). ಈ ಬೆಳವಣಿಗೆ ಸರ್ಕಾರಿ ನೌಕರರ ವಲಯದಲ್ಲಿ ಚರ್ಚೆ ಹುಟ್ಟಿಸಿದೆ. ಇನ್ನೊಂದೆಡೆ, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಕೋಲಾರಕ್ಕೆ ವರ್ಗಾವಣೆ ಮಾಡಿ ಆದೇಶ ಶಿವಮೊಗ್ಗದ ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿಯ ಲೆಕ್ಕಾಧೀಕ್ಷಕರಾಗಿದ್ದ ಸಿ.ಎಸ್.ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆಯ‌ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರಾಗಿ ವರ್ಗಾಯಿಸಲಾಗಿದೆ. ಈ ಸಂಬಂಧ ಆರ್ಥಿಕ … Read more

BREAKING NEWS | ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ವರ್ಗಾವಣೆ, ಯಾರು ಗೊತ್ತಾ ಹೊಸ ಎಸ್ಪಿ?

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರ ವರ್ಗಾವಣೆಯಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಇವತ್ತು ಆದೇಶ ಹೊರಡಿಸಿದೆ. ಐಪಿಎಸ್‍ ಅಧಿಕಾರಿ ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರು ನಗರದ ಪೂರ್ವ ವಿಭಾಗದ ಡೆಪ್ಯೂಟಿ ಕಮಿಷನರ್ ಆಗಿ ನೇಮಿಸಲಾಗಿದೆ ಶಿವಮೊಗ್ಗಕ್ಕೆ ನೂತನ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್‍ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರನ್ನು ನೇಮಿಸಲಾಗಿದೆ.

ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಶಿವಮೊಗ್ಗ ಜಿಲ್ಲೆಯಲ್ಲಿ ಯಾರೆಲ್ಲ ವರ್ಗವಾಗಿದ್ದಾರೆ?

police cap

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ರಾಜ್ಯ ಸರ್ಕಾರ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 28 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಇನ್ಸ್‌ಪೆಕ್ಟರ್‌ಗಳ ವರ್ಗಾಯಿಸಿ ಆದೇಶಿಸಲಾಗಿದೆ. ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ? ಐಎಸ್‍ಡಿಗೆ ವರ್ಗಾವಣೆ ಆದೇಶದಲ್ಲಿದ್ದ ಲಕ್ಷ್ಮಣ್.ಜೆ, ಅವರನ್ನು ಶಿಕಾರಿಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ. ಲೋಕಾಯುಕ್ತದಲ್ಲಿ ಇನ್ಸ್‌ಪೆಕ್ಟರ್‌ ಆಗಿದ್ದ ಪಿ.ಎಸ್.ಮುರುಗೇಶ್ ಅವರನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಆಗಿ ವರ್ಗಾಯಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಸಂಜೀವ್ … Read more

SHIMOGA| ಡಿವೈಎಸ್‌ಪಿ, ಇನ್ಸ್ ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

police cap

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021 ರಾಜ್ಯದ ವಿವಿಧೆಡೆಯ ಡಿವೈಎಸ್‍ಪಿ ಮತ್ತು ಇನ್ಸ್‌ ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದಲ್ಲಿ ಉಪ ವಿಭಾಗದ ಡಿವೈಎಸ್‍ಪಿ, ಇನ್ಸ್‍ ಪೆಕ್ಟರ್‍ಗಳ ವರ್ಗಾಯಿಸಲಾಗಿದೆ. ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ? ಉಮೇಶ್ ಈಶ್ವರ್ ನಾಯಕ್ – ಶಿವಮೊಗ್ಗ ಉಪ ವಿಭಾಗದಿಂದ ಶಿವಮೊಗ್ಗ ಡಿಸಿಆರ್‍ಬಿಗೆ ವರ್ಗಾವಣೆ ಮಾಡಲಾಗಿದೆ. ಪ್ರಶಾಂತ್ ಬಿ.ಮುನ್ನೋಳಿ – ಚನ್ನಗಿರಿ ಉಪ ವಿಭಾಗದ ಪ್ರೊಬೆಷನರಿ ಡಿವೈಎಸ್‍ಪಿ ಅವರನ್ನು ಶಿವಮೊಗ್ಗ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇನ್ಸ್‌ಪೆಕ್ಟರ್‌ಗಳ … Read more