ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್
SHIVAMOGGA LIVE NEWS | 30 MAY 2024 SHIMOGA : ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Trap) ನಡೆಸಿ, ಗ್ರಾಮ ಆಡಳಿತ ಅಧಿಕಾರಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಗಾಡಿಕೊಪ್ಪ ವೃತ್ತದ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ಕೃಷಿ ನಗರದ ಸಂಕೇತ್ ಎಂಬುವವರು ತಮ್ಮ ತಾಯಿ ಹೆಸರಿಗೆ ಜಮೀನಿನ ನೋಂದಣಿ ಮಾಡಿಸಿದ್ದರು. ಅದರ ಖಾತೆ ಮಾಡಿಕೊಡುವಂತೆ ಗ್ರಾಮ ಆಡಳಿತ ಅಧಿಕಾರಿ ಸುರೇಶ್ ಅವರಿಗೆ ಕೇಳಿಕೊಂಡಿದ್ದರು. … Read more