ಕಳೆನಾಶಕ ಸೇವಿಸಿ ಗ್ರಾಮ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ
SHIVAMOGGA LIVE NEWS | THIRTHAHALLI | 20 ಜೂನ್ 2022 ಕಳೆನಾಶಕ ಸೇವಿಸಿ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕು ತ್ರಯಂಬಕಪುರ ಗ್ರಾಮ ಪಂಚಾಯಿತಿಯ ಉಡುಕೆರೆ ಗ್ರಾಮದ ಸದಸ್ಯೆ ಪ್ರೇಮಾ (46) ಆತ್ಮಹತ್ಯೆಗೆ ಯತ್ನಿಸಿದಾಕೆ. ಕಳೆನಾಶಕ ಸೇವಿಸಿದ್ದ ಪ್ರೇಮಾ ಅವರಿಗೆ ಕೂಡಲೆ ಕೋಣಂದೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ … Read more