ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆದರ್ಶ ಇನ್ನಿಲ್ಲ

Press Trust Adarsh

ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022 ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಆದರ್ಶ (30) ಅವರು ಕಾಶಿಪುರದಲ್ಲಿ ಇರುವ ತಮ್ಮ ಮನೆಯಲ್ಲಿ ಕಳೆದ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಟುಂಬದವರು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆದರ್ಶ ಅವರು ಕೊನೆಯುಸಿರೆಳೆದಿದ್ದಾರೆ. ಸಂತಾಪ | ಆದರ್ಶ ಅವರ … Read more

ಶಿವಮೊಗ್ಗ ಜಿಲ್ಲೆಯಲ್ಲಿ 25 ಸಾವಿರ ಫುಡ್ ಕಿಟ್ ವಿತರಣೆಗೆ ಪ್ಲಾನ್

081220 BY Raghavendra Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021 ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 25 ಸಾವಿರ ದಿನಸಿ ಕಿಟ್‍ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಸಂಸದ ಬಿ.ವೈ.ರಾಘವೇಂದ್ರ, ಭಾನುವಾರದಿಂದ ಒಂದು ವಾರದ ಅವಧಿಯಲ್ಲಿ ಒಂದೊಂದು ತಾಲೂಕಿನಲ್ಲಿ ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಶಿವಮೊಗ್ಗ ನಗರದಲ್ಲಿ ಮೇ 30ರಂದು ಕಿಟ್ ವಿತರಣೆ ಮಾಡಲಾಗುತ್ತದೆ. ತೀರ್ಥಹಳ್ಳಿ ಮೇ 31, ಹೊಸನಗರ 1 ಜೂನ್, ಸಾಗರ 1 ಜೂನ್, ಶಿವಮೊಗ್ಗ ತಾಲೂಕು, ಹೊಳೆಹೊನ್ನೂರು ಜೂನ್ … Read more

SHIMOGA | ಇಬ್ಬರಿಗೆ ಮಾನಸ ಟ್ರಸ್ಟ್ ರಾಷ್ಟ್ರೀಯ ಪ್ರಶಸ್ತಿ, ಜಯಂತ ಕಯ್ಕಿಣಿ ಜೊತೆ ಸಂವಾದ

150221 Manasa Trust Rajendra Chenni Protest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021 ಮಾನಸ ಟ್ರಸ್ಟ್ ವತಿಯಿಂದ ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮ ಅಯೋಜಿಸಲಾಗಿದೆ‌. ಆ ದಿನ ಇಬ್ಬರು ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಮಾನಸ ಟ್ರಸ್ಟ್ ನಿರ್ದೇಶಕ ಡಾ. ರಾಜೇಂದ್ರ ಚೆನ್ನಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ.ರಾಜೇಂದ್ರ ಚೆನ್ನಿ, ಫೆಬ್ರವರಿ 20ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜಯಂತ್ ಕಾಯ್ಕಿಣಿ ಜೊತೆ ಸಂವಾದ ಕಟೀಲ್ ಅಶೋಕ್ … Read more

GOOD NEWS | ಮನೆ ಮನೆಗೂ ಔಷಧೀಯ ಸಸ್ಯ, ಶಿವಮೊಗ್ಗದಲ್ಲಿ ಮಹಿಳೆಯರ ವಿಭಿನ್ನ ಅಭಿಯಾನ

181220 Anikethana Trust Tulsai Sapplings in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020 ಕರೋನ ಮಹಾಮಾರಿ ಜನರ ಚಿತ್ತವನ್ನು ಹೆಚ್ಚಾಗಿ ಆಯುರ್ವೇದದತ್ತ ಹೊರಳಿಸಿದೆ. ಹಾಗಾಗಿ ಜನರಲ್ಲಿ ಸಸ್ಯಗಳ ಕುರಿತು ಜಾಗೃತಿ ಮೂಡಿಸಿ, ಅವುಗಳ ಔಷಧೀಯ ಗುಣಗಳನ್ನು ಪರಿಚಯಿಸುವ ಸಲುವಾಗಿ ಶಿವಮೊಗ್ಗದ ಟ್ರಸ್ಟ್ ಒಂದು ವಿಭಿನ್ನ ಕಾರ್ಯಕ್ರಮ ಆಯೋಜಿಸಿದೆ. ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ ಸಿಗುತ್ತೆ? ಅನಿಕೇತನ ಟ್ರಸ್ಟ್ ಶಿವಮೊಗ್ಗದ ಹಲವು … Read more

ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ವಶಕ್ಕೆ ಪಡೆಯಲಿ, ಸಾಗರದಲ್ಲಿ ಪ್ರತಿಭಟನೆ, ಸರ್ಕಾರಕ್ಕೆ ಆಗ್ರಹ

140820 Dalit Sangarsha Samiti Memorandum about Siganduru Temple 1

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಆಗಸ್ಟ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ದೇವಸ್ಥಾನಕ್ಕೆ ಅಪಾರ ಪ್ರಮಾಣದಲ್ಲಿ ಕಾಣಿಕೆ ಹಣ ಬರುತ್ತಿದೆ. ಈ ಹಣ ದುರುಪಯೋಗ ಆಗಿದೆ. … Read more

‘ಸದ್ಯದಲ್ಲೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ, ಆಮೇಲೆ ನಿವಾರಣೆಯಾಗುತ್ತೆ ನಿರುದ್ಯೋಗ ಸಮಸ್ಯೆ’

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಸೆಪ್ಟೆಂಬರ್ 2019 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಇವತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಲ್ಲಿ ಸಂವಾದ ಏರ್ಪಡಿಸಲಾಗಿತ್ತು. ಈ ವೇಳೆ ಸಚಿವರು ಏನೆಲ್ಲ ಹೇಳಿದರು? ಇಲ್ಲಿದೆ ಡಿಟೇಲ್ಸ್ ದೊಡ್ಡ ಇಲಾಖೆ ಸಿಕ್ಕಿದೆ ಗ್ರಾಮೀಣಾಭಿವೃದ್ಧಿ ಸಚಿವಾಲಯ ಅತ್ಯಂತ ವಿಸ್ತಾರವಾದ ಇಲಾಖೆ. ಅಧಿಕಾರಿಗಳು, ಎಕ್ಸ್‌ಪರ್ಟ್‌ಗಳ ಸಭೆ ನಡೆಸಲಾಯಿತು. ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಸಭೆ ನಡೆಸಲಾಯಿತು. ಬೆಳಗಾವಿ ಸುವರ್ಣ ಸೌಧದಲ್ಲು ಗ್ರಾಮೀಣಾಭಿವೃದ್ಧಿ ಇಲಾಖೆ ಕಚೇರಿ. ಆಡಳಿತಾತ್ಮಕ ಮತ್ತು ಆರ್ಥಿಕ … Read more