ಶಿವಮೊಗ್ಗದಲ್ಲಿ ಮನೆಯೊಳಗೆ ನುಗ್ಗಿ ವೃದ್ಧೆಯ ಕೈಲಿದ್ದ ರೋಲ್ಡ್‌ ಗೋಲ್ಡ್‌ ಬಳೆ ಕದ್ದೊಯ್ದ ಕಳ್ಳರು..!

Crime-News-General-Image

ಶಿವಮೊಗ್ಗ: ನಗರದ ಗೋಪಾಲ ಬಡಾವಣೆಯ ಕೆಹೆಚ್‌ಬಿ ಕಾಲೋನಿಯಲ್ಲಿ ಒಂಟಿ ವೃದ್ಧೆಯನ್ನು ಕಟ್ಟಿ ಹಾಕಿ ಅವರ ಕೈಯಲ್ಲಿದ್ದ ಬಳೆಗಳನ್ನು ದೋಚಿರುವ (Shocking robbery) ಘಟನೆ ನಡೆದಿದೆ. ಗೋಪಾಲ ಬಡಾವಣೆಯ ನಿವಾಸಿ ಶಿವಲಿಂಗಮ್ಮ (73) ಎಂಬುವವರ ಕೈಯಲ್ಲಿದ್ದ ಬೆಳೆಗಳನ್ನು ದರೋಡೆ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಒಳನುಗ್ಗಿದ ಇಬ್ಬರು ಅಪರಿಚಿತ ಯುವಕರು ಈ ದರೋಡೆ ಎಸಗಿದ್ದಾರೆ. ಶಿವಲಿಂಗಮ್ಮ ಅವರ ಮಗ, ಸೊಸೆ ಮತ್ತು ಮೊಮ್ಮಗ ಕೆಲಸಕ್ಕೆಂದು ಹೋಗಿದ್ದರು. ಬೆಳಿಗ್ಗೆ 11.30ರ ಹೊತ್ತಿಗೆ ಶಿವಲಿಂಗಮ್ಮ ಅವರು ಮಹಡಿಯ ಮೇಲೆ … Read more

ಕೈದಿ ಭೇಟಿಗೆ ಬಂದವರೆ ಅರೆಸ್ಟ್‌, ಒಂದು ತಿಂಗಳ ಅಂತರದಲ್ಲಿ ಇದು ಮೂರನೇ ಕೇಸ್‌, ಆಗಿದ್ದೇನು?

two-arrested-in-Shivamogga-central-prison.

ಶಿವಮೊಗ್ಗ: ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯ ಭೇಟಿಗೆ ಬಂದಿದ್ದ ಇಬ್ಬರು ಈಗ ಜೈಲುಪಾಲಾಗಿದ್ದಾರೆ. ಜೈಲು ಭದ್ರತೆಯನ್ನು ಕಣ್ಣಿಗೆ ಮಣ್ಣೆರಚಿ (smuggling) ತಮ್ಮ ಕಾರ್ಯ ಸಾಧನೆ ಮಾಡಬಹುದು ಅಂದುಕೊಂಡಿದ್ದವರೆ ಈಗ ಕಂಬಿ ಹಿಂದೆ ಸರಿಯುವಂತಾಗಿದೆ. ಏನಿದು ಕೇಸ್‌? ಶಿವಮೊಗ್ಗದ ಕೇಂದ್ರ ಕಾರಾಗೃಹದ ವಿಚರಣಾಧೀನ ಕೈದಿ ಸೈಯದ್‌ ವಾಸೀಮ್‌ನ ಭೇಟಿಗೆ ಬಂದಿದ್ದ ಮೊಹಮದ್‌ ಅಕ್ಬರ್‌ ಮತ್ತು ಅಜ್ಗರ್‌ ಅಲಿ ಈಗ ಬಂಧಿತರಾಗಿದ್ದಾರೆ. ವಾಸೀಮ್‌ ಭೇಟಿ ವೇಳೆ ಆತನಿಗೆ ಕೊಡಲು ಹಣ್ಣು, ಬಟ್ಟೆಗಳನ್ನು ತಂದಿದ್ದರು. ಜೈಲು ಭದ್ರತಾ ಸಿಬ್ಬಂದಿ ಕೂಲಂಕಷವಾಗಿ ಪರಿಶೀಲಿಸಿದಾಗ ಗಾಂಜಾ … Read more

ಕೆಲಸ ಮುಗಿಸಿ ವಾಜಪೇಯಿ ಲೇಔಟ್‌ಗೆ ಹಿಂತಿರುಗಿದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

crime name image

ಶಿವಮೊಗ್ಗ: ವಾಜಪೇಯಿ ಲೇಔಟ್ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ (Passion Bike) ಒಂದನ್ನು ಕಳ್ಳತನ ಮಾಡಲಾಗಿದೆ. ನೂರುಲ್ಲಾ ಎಂಬುವವರು ಕೆಲಸದ ನಿಮಿತ್ತ ತಮ್ಮ ಬೈಕನ್ನು ಮಧ್ಯಾಹ್ನ ರಸ್ತೆ ಬದಿಯಲ್ಲಿ ನಿಲ್ಲಿಸಿ, ಸ್ನೇಹಿತನ ವಾಹನದಲ್ಲಿ ಶಿವಮೊಗ್ಗ ನಗರಕ್ಕೆ ಹೋಗಿದ್ದರು. ವಾಪಸ್ ಬಂದು ನೋಡಿದಾಗ ಅವರು ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. 2015ರ ಮಾಡೆಲ್‌ನ ಕಪ್ಪು ಮತ್ತು ಬಿಳಿ ಬಣ್ಣದ ಹಿರೋ ಪ್ಯಾಶನ್ ಪ್ರೋ ಬೈಕ್‌ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ … Read more

ಇನ್ನೋವಾ ಕಾರು ಅಡ್ಡಗಟ್ಟಿ ಫೋನ್‌ ಪೇ ಮೂಲಕ ದುಡ್ಡು ಹಾಕಿಸಿಕೊಂಡು, ಮೊಬೈಲ್‌ಗಳ ದರೋಡೆ

Sagara-Road-Gadikoppa-Shimoga-city

ಶಿವಮೊಗ್ಗ: ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದವರನ್ನು ಅಡ್ಡಗಟ್ಟಿ, ಬೆದರಿಸಿ ದರೋಡೆ (robbery) ಮಾಡಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಲೇಔಟ್ ಬಳಿ ಘಟನೆ ನಡೆದಿದೆ. ದ್ವಿಚಕ್ರ ವಾಹದಲ್ಲಿ ಬಂದ ಮೂವರು ಕಿಡಿಗೇಡಿಗಳು ದುಷ್ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಜನವರಿ 4ರಂದು ರದ್ದು ವಿನೋಬನಗರದ ನಿವಾಸಿ ಬಾಬು ಎಂಬುವವರು ಶ್ವೇತಾ ಅವರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಕಾರನ್ನು ಅಡ್ಡಗಟ್ಟಿದ್ದಾರೆ. ಬಾಬು ಅವರ ಮೇಲೆ ಹಲ್ಲೆ ನಡೆಸಿ, ಅವರ ಫೋನ್ ಪೇ ಮೂಲಕ … Read more

ಹೊಸ ವರ್ಷದ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿದ ಯುವಕರು, ಚೇರ್‌ಗಳಿಂದಲೇ ಬಡಿದಾಟ

Altercation-in-New-Year-party-in-Shimoga

ಶಿವಮೊಗ್ಗ: ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮಾಚರಣೆಯ ಅಂತಿಮ ಹಂತದಲ್ಲಿ ಯುವಕರ ಎರಡು ಗುಂಪುಗಳ (Youth Clash) ಮಧ್ಯೆ ಗಲಾಟೆಯಾಗಿದೆ. ಪಾರ್ಟಿಯಲ್ಲಿ ಹಾಕಿದ್ದ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಅಡಿಕೆ ಮಂಡಿ ಮರ್ಚೆಂಟ್ಸ್‌ ಕ್ಲಬ್‌ನಲ್ಲಿ ನಡೆದ ಪಾರ್ಟಿ ವೇಳೆ ಘಟನೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಎರಡು ಗುಂಪಿನವರು ಪರಸ್ಪರ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಠಾಣೆ ಇನ್ಸ್‌ಪೆಕ್ಟರ್‌ … Read more