ದ್ವಿಚಕ್ರ ವಾಹನದಲ್ಲಿ ತೆರಳುವ ಮಹಿಳೆಯರೆ ಎಚ್ಚರ, ಶಿವಮೊಗ್ಗದ ವಿದ್ಯಾರ್ಥಿನಿಯಿಂದ ದಾಖಲಾಯ್ತು ಕೇಸ್‌

Tunga-Nagara-Police-Station-Shimoga

ಶಿವಮೊಗ್ಗ: ಬೈಕ್‌ನಲ್ಲಿ ಬಂದ ಆಗಂತುಕನೊಬ್ಬ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಸಿದು ಆಕೆಯನ್ನು ಬೀಳಿಸಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ಕಲ್ಲೂರು – ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೋಚಿಂಗ್‌ಗೆ ತೆರಳುತ್ತಿದ್ದ ಬಿ.ಕಾಂ ವಿದ್ಯಾರ್ಥಿನಿ ಲಕ್ಷ್ಮಿ ಅವರ ಚಿನ್ನದ ಸರ ಕಳ್ಳತನವಾಗಿದೆ. ಲಕ್ಷ್ಮಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಚಿನ್ನದ ಸರ ಕಸಿದುಕೊಂಡಿದ್ದಾನೆ. ನಿಯಂತ್ರಣ ತಪ್ಪಿ ಲಕ್ಷ್ಮಿ ತಮ್ಮ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ₹74,000 … Read more

ಕಂತೆ ಕಂತೆ ಹಣ, ಲಕ್ಷ ಲಕ್ಷ ಮೌಲ್ಯದ ಆಭರಣ ಸಹಿತ ಶಿವಮೊಗ್ಗದಲ್ಲಿ ಆಟೋ ಚಾಲಕ ಅರೆಸ್ಟ್‌

Auto-Driver-Arrested-with-money-and-jewels.

ಶಿವಮೊಗ್ಗ: ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ಕಂತೆ ಕಂತೆ ಹಣ (Money), ಲಕ್ಷಾಂತರ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನ ಮನೆಯೊಂದರಲ್ಲಿ ಸೆ.17ರಂದು ಹಗಲು ಹೊತ್ತಿನಲ್ಲೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಗೋಪಾಳ ನಿವಾಸಿ ಆಟೋ ಚಾಲಕ ಅಶ್ರಫ್‌ ವುಲ್ಲಾ (35) ಎಂಬಾತನನ್ನು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತನಿಂದ ₹22.74 ಲಕ್ಷ ನಗದು, ₹11.70 ಲಕ್ಷ ಮೌಲ್ಯದ 130 ಗ್ರಾಂ ಚಿನ್ನದ ಆಭರಣ, ₹65 … Read more

Family Dispute Over Areca Nut Sheaths Leads to Police Complaint in Shivamogga

Crime-News-General-Image

SHIVAMOGGA: A dispute concerning areca sheaths has escalated, leading to a police complaint in Shivamogga. A woman (name withheld) has filed a complaint against her sister and brother-in-law. According to the complaint, the woman’s sister and her husband allegedly demanded free areca nut sheaths from the woman’s shop. When their request was denied, the sister … Read more

ಶಿವಮೊಗ್ಗದಲ್ಲಿ ಲೇಔಟ್‌ ಮೇಲೆ ಪೊಲೀಸರ ದಾಳಿ, ಶಾರೂಕ್‌ ಅರೆಸ್ಟ್‌, ಏನಿದು ಕೇಸ್‌?

Police-Jeep-With-Light-New.

SHIVAMOGGA LIVE NEWS | 30 OCTOBER 2023 SHIMOGA : ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಲೇಔಟ್‌ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಗಾಂಜಾ ಸಹಿತ ಮೇಲಿನ ತುಂಗಾ ನಗರದ ಶಾರೂಕ್‌ ಅಲಿಯಾಸ್‌ ಶಾರೂ (23) ಎಂಬಾತನನ್ನು ಬಂಧಿಸಲಾಗಿದೆ. ಕಾಮತ್‌ ಲೇಔಟ್‌ನಲ್ಲಿ ಶಾರೂಕ್‌ ಅಲಿಯಾಸ್‌ ಶಾರೂ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು. ಡಿವೈಎಸ್‌ಪಿ ಬಾಲರಾಜ್‌ ಮತ್ತು ಇನ್ಸ್‌ಪೆಕ್ಟರ್‌ ಮಂಜುನಾಥ್‌ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಿವಪ್ರಸಾದ್‌ ದಾಳಿ ನಡೆಸಿದರು. 158 … Read more

ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕರೆಂಟ್‌ ಶಾಕ್‌, ಇಬ್ಬರು ಸ್ಥಳದಲೇ ಸಾವು

Electrocution-incident-Two-Workers-Succumbed-at-Shimoga-Bypass-road

SHIVAMOGGA LIVE | 28 JUNE 2023 SHIMOGA : ವಿದ್ಯುತ್‌ ತಂತಿ ತಗುಲಿ (Electric Shock) ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಡಾ. ಅಂಬೇಡ್ಕರ್‌ ಭವನದ ಮುಂಭಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೇಗಾಯ್ತು ಘಟನೆ? ತಗಡಿನ ಶೀಟ್‌ಗಳನ್ನು ನಿರ್ಮಾಣ ಹಂತದ ಕಟ್ಟಡದ ಮೇಲ್ಭಾಗಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ವಿದ್ಯುತ್‌ ಕಂಬಿಗಳಿಗೆ ತಗಡಿನ … Read more

ಮನೆಯಲ್ಲಿ ಚಿನ್ನಾಭರಣ, ಹಣ ಕಳ್ಳತನ, ಪೊಲೀಸರ ಬಲೆಗೆ ಬಿದ್ದಳು ಸೊಸೆ, ಸ್ನೇಹಿತನು ಅರೆಸ್ಟ್‌

Daughter-In-Law-arrest-over-theft-case-in-Malalakoppa-in-Shimoga

SHIVAMOGGA LIVE | 31 MAY 2023 SHIMOGA : ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣನ್ನು ಭೇದಿಸಿರುವ ಪೊಲೀಸರು, ದೂರು ಕೊಟಿದ್ದ ಮಹಿಳೆಯ ಸೊಸೆ (Daughter In Law) ಮತ್ತು ಆಕೆಯ ಪರಿಚಯಸ್ಥನನ್ನು ಬಂಧಿಸಿದ್ದಾರೆ. ಅವರಿಂದ ಚಿನ್ನಾಭರಣ, ನಗದು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ತಾಲೂಕು ಮಳಲಕೊಪ್ಪದ ಹೇಮಾವತಿ (23) ಮತ್ತು ಆಕೆಯ ಪರಿಚಯಸ್ಥ ಸತೀಶ್‌ (22) ಎಂಬುವವರನ್ನು ಬಂಧಿಸಲಾಗಿದೆ. ಮಳಲಕೊಪ್ಪದ ರೇಣುಕಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು ಎಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ … Read more

ಶಿವಮೊಗ್ಗದಲ್ಲಿ ಪೊಲೀಸರಿಂದ ದಿಢೀರ್‌ ವಿಶೇಷ ಗಸ್ತು, ಅನುಮಾನಾಸ್ಪದ 11 ಮಂದಿ ಠಾಣೆಗೆ

Area-Domination-by-tunga-nagara-police-in-Shimoga

SHIVAMOGGA LIVE NEWS | 18 MAY 2023 SHIMOGA : ತುಂಗಾ ನಗರ ಠಾಣೆ ಪೊಲೀಸರು ಬುಧವಾರ ರಾತ್ರಿ ವಿಶೇಷ ಗಸ್ತು (Special Patrol) ನಡೆಸಿ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಠಾಣೆಗೆ ಕರೆದೊಯ್ದು 8 ಲಘ ಪ್ರಕರಣಗಳನ್ನು ದಾಖಲಿಸಿದ್ದಾರೆ. ಶಿವಮೊಗ್ಗದ ಸೂಳೆಬೈಲು, ಮದಾರಿಪಾಳ್ಯ, ಎಂಆರ್‌ಎಸ್‌ ಸರ್ಕಲ್‌, ಪ್ರಿಯಾಂಕಾ ಲೇಔಟ್‌, ಒಡ್ಡಿನಕೊಪ್ಪ ಗ್ರಾಮದ ಹೊರ ವಲಯ ಮತ್ತು ಖಾಲಿ ಜಾಗದಲ್ಲಿ ಏರಿಯಾ ಡಾಮಿನೇಷನ್‌ ವಿಶೇಷ ಗಸ್ತು (Special Patrol) ನಡೆಸಲಾಯಿತು. ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡುವ … Read more

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Crime-News-General-Image

SHIVAMOGGA LIVE NEWS | 15 MAY 2023 SHIMOGA : ಮನೆಯಲ್ಲಿ ನೇಣು ಬಿಗಿದ (hanging) ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತನನ್ನು ಸೋಮಶೇಖರ್‌ (41) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕು ಸಿದ್ದರಹಳ್ಳಿಯ ತನ್ನ ಮನೆಯಲ್ಲಿ ಸೋಮಶೇಖರ್‌ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು … Read more

ಶಿವಮೊಗ್ಗದಲ್ಲಿ ಇಬ್ಬರಿಗೆ ಚಾಕು ಚುಚ್ಚಿದ್ದರು, ನಾಲ್ವರಿಗೆ ದೊಣ್ಣೆಯಿಂದ ಹೊಡೆದಿದ್ದರು, ಐವರಿಗೆ ಜೈಲು

prison hand cuff image

SHIVAMOGGA LIVE NEWS | 7 APRIL 2023 SHIMOGA : ಹಳೆ ದ್ವೇಷದ ಹಿನ್ನೆಲೆ ಇಬ್ಬರು ಯುವಕರಿಗೆ ಚಾಕು ಚುಚ್ಚಿ, ನಾಲ್ವರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ (Jail), ದಂಡ ವಿಧಿಸಲಾಗಿದೆ. ಐವರು ಆರೋಪಿಗಳಿಗೆ ಜೈಲು ಶಿಕ್ಷೆಯಾಗಿದೆ. ಏನಿದು ಕೇಸ್? 2018ರ ಜನವರಿ 21ರಂದು ಶಿವಮೊಗ್ಗದ ಕೊರಮರ ಕೇರಿಯ ವಿಜಯ್ ಕುಮಾರ್, ಪ್ರವೀಣ್, ನವೀನ, ಚೇತನ್ ಮತ್ತು ಸಂತೋಷ್ ಎಂಬುವವರು ಹಳೆ ದ್ವೇಷದ ಹಿನ್ನೆಲೆ ಗೋವಿಂದಾಪುರದ ಯುವಕರ ಮೇಲೆ ಹಲ್ಲೆ ನಡೆಸಿದ್ದರು. … Read more

ಅಡಕೆ ವ್ಯಾಪಾರಿ ಮೇಲೆ ಅಟ್ಯಾಕ್, ಕಂತೆ ಕಂತೆ ದುಡ್ಡಿನ ಜೊತೆ ಸಿಕ್ಕಿಬಿತ್ತು ದರೋಡೆ ಗ್ಯಾಂಗ್

Tunga-Nagara-Police-Nab-five-in-adike-merchant-dacoity

SHIVAMOGGA LIVE NEWS | 17 FEBRURARY 2023 SHIMOGA : ಸಿಪ್ಪೆಗೋಟು ಅಡಕೆ ಖರೀದಿಗೆ (Adike Merchant) ಬಂದಿದ್ದ ವ್ಯಾಪಾರಿ ಮೇಲೆ ಹಲ್ಲೆ ನಡೆಸಿ 5 ಲಕ್ಷ ರೂ. ಹಣ ದರೋಡೆ ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3.15 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಕೆ ಮಾಡಿದ್ದ 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರೆಲ್ಲ ಅರೆಸ್ಟ್ ಆಗಿದ್ದಾರೆ? ಗೋಪಾಳದ ಮಂಜನಾಯ್ಕ (35), ಶಿಕಾರಿಪುರದ ಆಸೀಫ್ ಉಲ್ಲಾ (32), ಕೊನಗವಳ್ಳಿಯ ಗಣೇಶ್ ನಾಯ್ಕ … Read more