ಶಿವಮೊಗ್ಗದ ಮಣಿಕಂಠ ಕೊಲೆ ಕೇಸ್‌, ತಮ್ಮನಿಂದಲೇ ಹತ್ಯೆ, ಆರೋಪಿ ಅರೆಸ್ಟ್‌, ಕೃತ್ಯಕ್ಕೆ ಕಾರಣವೇನು?

Melina-tunga-Nagara-manikanta-issue

ಶಿವಮೊಗ್ಗ: ಮೇಲಿನ ತುಂಗಾನಗರದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮಣಿಕಂಠನ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Arrest). ಕ್ಷುಲಕ ವಿಚಾರಕ್ಕೆ ಸಹೋದರನೆ ಮಣಿಕಂಠನ ಹತ್ಯೆ ‌ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌ ಮಣಿಕಂಠನ ತಮ್ಮ ಸಂತೋಷ್‌ (31) ಎಂಬಾತನನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮುಂದುವರೆಸಿದ್ದಾರೆ. ಹತ್ಯೆಗೆ ಕಾರಣವೇನು? ಮೇಲಿನ ತುಂಗಾನಗರದ … Read more

ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ

Crime-News-General-Image

SHIVAMOGGA LIVE NEWS | 9 APRIL 2023 SHIMOGA : ದೇವರ ಕಾರ್ಯಕ್ಕೆಂದು ಊರಿಗೆ ಹೋಗಿದ್ದಾಗ ಶಿವಮೊಗ್ಗದಲ್ಲಿದ್ದ ಮನೆಯ ಹೆಂಚು ತೆಗೆದು ಕಳ್ಳತನ (theft) ಮಾಡಲಾಗಿದೆ. ಮನೆಯ ಬೀರುವಿನಲ್ಲಿದ್ದ 75 ಸಾವಿರ ರೂ. ನಗದು ಕಳ್ಳತನವಾಗಿದೆ. ಮೇಲಿನ ತುಂಗಾನಗರದ ಚೆಲ್ಲಾದೊರೆ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (theft). ಚೆಲ್ಲಾದೊರೆಯವರು ದೇವರ ಪೂಜೆಗೆಂದು ತಮಿಳುನಾಡಿನ ಮಧುರೈಗೆ ತೆರಳಿದ್ದರು. ಮನೆಯಲ್ಲಿ ಸಾಕಿದ್ದ ಬೆಕ್ಕಿಗೆ ನಿತ್ಯ ಹಾಲು ಹಾಕುವಂತೆ ಎದುರು ಮನೆಯವರಿಗೆ ಬೀಗ ಕೊಟ್ಟಿದ್ದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ … Read more

ಶಿವಮೊಗ್ಗದಲ್ಲಿ ರೌಡಿ ಪರೇಡ್, ಕೆಲವರಿಗೆ ಡಿಸೆಂಬರ್ ತನಕ ಗಡುವು, ಇನ್ನೂ ಕೆಲವರ ಮೇಲೆ ನಿಗಾ ಹೆಚ್ಚಳ

Rowdy-Parade-in-Shimoga-city

SHIVAMOGGA LIVE NEWS | SHIMOGA | 3 ಜುಲೈ 2022 ಬಕ್ರೀದ್, ಗಣೇಶೋತ್ಸವ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ರೌಡಿಗಳ (ROWDY PARADE) ಮೇಲೆ ಪೊಲೀಸರು ಹೆಚ್ಚಿನ ನಿಗಾ ಇರಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ರೌಡಿ ಪರೇಡ್ ಮಾಡಿ, ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ರೌಡಿ ಪರೇಡ್ ನಡೆಸಲಾಯಿತು. 175 ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಮಾಹಿತಿ ಪಡೆದ ಜಿಲ್ಲಾ ರಕ್ಷಣಾಧಿಕಾರಿ ಅವರು, ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸುವಂತೆ ಖಡಕ್ ಎಚ್ಚರಿಕೆ … Read more

ಶಿವಮೊಗ್ಗದಲ್ಲಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಬರುವಷ್ಟರಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ವಸ್ತುಗಳು ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ಕಾರಿಗೆ ಪೆಟ್ರೋಲ್ ಭರ್ತಿ ಮಾಡಿಕೊಂಡು ಬರುವಷ್ಟರಲ್ಲಿ ಮನೆಯೊಂದರ ಇಂಟರ್ ಲಾಕ್ ಮುರಿದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಮೇಲಿನ ತುಂಗಾನಗರದ ವೆಂಕಟೇಶ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ವೆಂಕಟೇಶ್ ಅವರು ಬೆಳಗ್ಗೆ 10 ಗಂಟೆ ಹೊತ್ತಿಗೆ ತಮ್ಮ ಮನೆಯ ಇಂಟರ್ ಲಾಕ್ ಹಾಕಿ, ಸಮೀಪದ ಪೆಟ್ರೋಲ್ ಬಂಕ್’ಗೆ ತೆರಳಿದ್ದರು. ತಮ್ಮ ಕಾರಿಗೆ ಪೆಟ್ರೋಲ್ ಭರ್ತಿ ಮಾಡಿಕೊಂಡು ಬರವಷ್ಟರಲ್ಲಿ ಕಳ್ಳರು ಮನೆ … Read more

ಶಿವಮೊಗ್ಗದ ಗೋಪಾಳ ಸಮೀಪ ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಅರೆಸ್ಟ್

071120 Tunganagara Police Arrest Thieves 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 NOVEMBER 2020 ಶಿವಮೊಗ್ಗದ ಗೋಪಾಳ ಸಮೀಪ ದರೋಡೆಗೆ ಹೊಂಚು ಹಾಕಿದ್ದ ಇಬ್ಬರನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಪಾಳದಿಂದ ಅನುಪಿನಕಟ್ಟೆಗೆ ಹೋಗುವ ಮಾರ್ಗದಲ್ಲಿ ಇರುವ ಚಾನಲ್‍ನ ಸೇತುವೆ ಬಳಿ ದರೋಡೆಗೆ ಸಂಚು ರೂಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜೆ.ಪಿ.ನಗರದ ಜುಬೇರ್ ಅಲಿಯಾಸ್ ಜುಬೇರ್  ಉಲ್ಲಾ (28), ಸಾದಿಕ್ ಶೇಖ್ (35) ಬಂಧಿತರು. ಟಿಪ್ಪು ನಗರದ ಕುಲ್ಡ ರಿಯಾಜ್, ನೇಪಾಳಿ ಸಲ್ಮಾನ್, … Read more