SHIMOGA JOBS – ಎರಡು ಕಡೆ ಕೆಲಸ ಖಾಲಿ ಇದೆ, ಆಕರ್ಷಕ ಸಂಬಳ, ಇತರೆ ಸೌಲಭ್ಯ

Shimoga-Jobs-General-Image

SHIMOGA JOBS, 16 AUGUST 2024 : ಶಿವಮೊಗ್ಗದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ ⇒ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಎಲ್ಲೆಲ್ಲಿ ಏನೇನಾಯ್ತು? ಜಿಲ್ಲೆಯ ಕಂಪ್ಲೀಟ್‌ ಸುದ್ದಿ ಒಂದೇ ಕ್ಲಿಕ್‌ನಲ್ಲಿ

ಮೊಟ್ಟೆ ಸತೀಶ್‌ ಮೇಲೆ ದಾಳಿ ಆರೋಪ, ಆಸ್ಪತ್ರೆಗೆ ದಾಖಲು – 3 ಫಟಾಫಟ್‌ ನ್ಯೂಸ್‌

160824 Attack alligation against motte satish in Shimoga

FATAFAT NEWS SHIMOGA, 16 AUGUST 2024 ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಸಂಭ್ರಮ, ಜಿಲ್ಲೆಯಾದ್ಯಂತ ಯಾರೆಲ್ಲ ಧ್ವಜಾರೋಹಣ ಮಾಡಿದರು? ಇಲ್ಲಿದೆ ಡಿಟೇಲ್ಸ್‌ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಶೂ ಹೊಲಿಸಿಕೊಂಡು ಕಾರು ಬಳಿ ಬಂದ ಸರ್ಕಾರಿ ನೌಕರನಿಗೆ ಕಾದಿತ್ತು ಆಘಾತ ಇದನ್ನೂ ಓದಿ ⇒ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಎಲ್ಲೆಲ್ಲಿ ಏನೇನಾಯ್ತು? ಜಿಲ್ಲೆಯ ಕಂಪ್ಲೀಟ್‌ ಸುದ್ದಿ ಒಂದೇ ಕ್ಲಿಕ್‌ನಲ್ಲಿ

ಶಿವಮೊಗ್ಗದಲ್ಲಿ ಹೈಕೋರ್ಟ್‌ ನ್ಯಾಯಾಧೀಶರಿಗೆ ಪೂರ್ಣ ಕುಂಭ ಸ್ವಾಗತ, ಸಮ್ಮೇಳನದಲ್ಲಿ ಪ್ರಮುಖ ವಿಚಾರ ಚರ್ಚೆ

women-advocates-sammelana-in-shimoga

SHIMOGA, 10 AUGUST 2024 : ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ (Women Advocates) ಸಮ್ಮೇಳನಕ್ಕೆ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ಚಾಲನೆ ನೀಡಿದರು. ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳ ಮಹಿಳಾ ನ್ಯಾಯವಾದಿಗಳು ಭಾಗವಹಿಸಿದ್ದರು. ಯಾರೆಲ್ಲ ಏನೇನು ಹೇಳಿದರು? ಮಹಿಳಾ ನ್ಯಾಯವಾದಿಗಳ ಸಮ್ಮೇಳನ ಸಮಿತಿ ಜಿಲ್ಲಾಧ್ಯಕ್ಷೆ ಸರೋಜಾ ಚಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಖಿಲ ಭಾರತ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಅನೀಶ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ರಾಜ್ಯ … Read more

ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಇವತ್ತು ಸಾಧಾರಣ ಮಳೆ, ವಿವಿಧೆಡೆ ಚುದುರಿದಂತೆ ವರ್ಷಧಾರೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

WEATHER REPORT, 2 AUGUST 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ ಕಡಿಮೆಯಾಗಿದೆ. ಬಹುತೇಕ ಕಡೆ ಆಗಾಗ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇವತ್ತು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಆರೆಂಜ್‌ ಅಲರ್ಟ್‌ ಇದ್ದರೆ ಜೋರು ಮಳೆಯಾಗಲಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇವೆರಡು ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಇರುತ್ತಾ? ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

WEATHER REPORT, 1 AUGUST 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತುಸು ತಗ್ಗಿದೆ. ವಿವಿಧೆಡೆ ಬಿಸಿಲು ಕಾಣಿಸಿಕೊಂಡಿತ್ತು. ಹಾಗಾಗಿ ತಾಪಮಾನವು ಏರಿಕೆಯಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಪ್ರಕಟಿಸಿದೆ. ಇವತ್ತು ಶಿವಮೊಗ್ಗ, ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 24 … Read more

ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ

20923-Kuvempu-Rangamandira-in-Shimoga.webp

SHIMOGA, 31 JULY 2024 : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ‘ನಮ್ಮೂರ ಹೆಮ್ಮೆʼ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಆ.3ರಂದು ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರಾಂಕ್‌ ಗಳಿಸಿದವರಿಗೆ. ಯುಪಿಎಸ್‌ಸಿ, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್‌ … Read more

ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಹೆಚ್ಚಳ, ಭಾರಿ ಪ್ರಮಾಣದ ನೀರು ಹೊರಕ್ಕೆ

Bhadra-Dam-gate-opened-2022

SHIMOGA, 31 JULY 2024 : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯಗಳ ಒಳ ಹರಿವು (Inflow) ಹೆಚ್ಚಳವಾಗಿದೆ. ಆದ್ದರಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯಕ್ಕೆ 83,907 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇನ್ನು, ಭದ್ರಾ ಜಲಾಶಯಕ್ಕು ಒಳ ಹರಿವು ಹೆಚ್ಚಳವಾಗಿದೆ. 61,042 ಕ್ಯೂಸೆಕ್‌ ಒಳ ಹರಿವು ಇದೆ. 41,957 ಕ್ಯೂಸೆಕ್‌ ನೀರನ್ನು … Read more

12 ಲಕ್ಷದ ಚಿನ್ನ, ಬೆಳ್ಳಿ, 5 ಲಕ್ಷ ಹಣ, ಗ್ರಾಮ ಪಂಚಾಯಿತಿ ಅ‍ಧ್ಯಕ್ಷನ ಬಳಿ ಕೋಟಿ ರೂ. ಮೀರಿದ ಅಕ್ರಮ ಸಂಪಾದನೆ

Money-Gold-found-at-antaragange-gp-presiden-house.

SHIVAMOGGA LIVE NEWS | 22 JULY 2024 LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭದ್ರಾವತಿಯ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್‌ಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಜುಲೈ 19ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಏನೆಲ್ಲ ಪತ್ತೆಯಾಗಿದೆ ಎಂಬುದರ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದೆ. ದಾಳಿಯಲ್ಲಿ ಏನೆಲ್ಲ ಸಿಕ್ತು? ನಾಗೇಶ್‌ಗೆ ಸಂಬಂಧಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ … Read more

ಶಿವಮೊಗ್ಗದ ವಿದ್ಯಾನಗರದಲ್ಲಿ ವ್ಯಕ್ತಿಯ ಕೊಲೆ, ಘಟನೆಗೆ ಕಾರಣವೇನು?

Vidyanagara-Smart-city-board

SHIVAMOGGA LIVE | 30 JULY 2023 SHIMOGA : ಕ್ಷುಲಕ ವಿಚಾರಕ್ಕೆ ನಡೆದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ಬೆಳಗ್ಗೆ ಚರಂಡಿ ಬಳಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ವಿದ್ಯಾನಗರದ 5ನೇ ತಿರುವಿನ ಸುಭಾಷ್‌ ನಗರದಲ್ಲಿ ಘಟನೆ ಸಂಭವಿಸಿದೆ. ಜ್ಞಾನೇಶ್ವರ್‌ (43) ಮೃತ ವ್ಯಕ್ತಿ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಜ್ಞಾನೇಶ್ವರ್‌ ಸವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಶನಿವಾರ ವಿದ್ಯಾನಗರದ 5ನೇ ತಿರುವಿನಲ್ಲಿರುವ ಸಂಬಂಧಿಯ ಮನೆಗೆ ಜ್ಞಾನೇಶ್ವರ್‌ ಬಂದಿದ್ದರು. ರಾತ್ರಿ … Read more

ಅಡಿಕೆ ರೇಟ್‌ | 7 ಜೂನ್‌ 2023 | ಎಲ್ಲೆಲ್ಲಿ ಇವತ್ತು ಎಷ್ಟಿದೆ ಅಡಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 7 JUNE 2023 SHIMOGA : ಶಿವಮೊಗ್ಗ, ಶಿರಸಿ, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ರೇಟ್‌ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 37000 ಬೆಟ್ಟೆ 45500 52569 ರಾಶಿ 38000 50099 ಸರಕು 54069 82769 ಶಿರಸಿ ಮಾರುಕಟ್ಟೆ ಕೆಂಪುಗೋಟು 26496 36499 ಚಾಲಿ 35318 38301 ಬೆಟ್ಟೆ 34589 46899 ಬಿಳೆ ಗೋಟು 23699 33609 ರಾಶಿ 40599 47898 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು … Read more