ಶಿವಮೊಗ್ಗದ 8 ಕಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ, ಯಾರೆಲ್ಲರ ಮನೆ, ಕಚೇರಿ ಮೇಲೆ ದಾಳಿಯಾಗಿದೆ?

Lokayuktha-Raid-on-Engineer-house-in-Shimoga

SHIVAMOGGA LIVE | 31 MAY 2023 SHIMOGA : ಜಿಲ್ಲೆಯ ಇಬ್ಬರು ಇಂಜಿನಿಯರ್‌ಗಳ ಮನೆ, ಕಚೇರಿ, ತೋಟದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು 8 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಯಾರೆಲ್ಲರ ಮೇಲೆ ದಾಳಿಯಾಗಿದೆ? ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜನಿಯರ್‌ ಪ್ರಶಾಂತ್‌ ಅವರ ಮನೆ, ತೋಟದ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಪ್ರಶಾಂತ್‌ ಅವರಿಗೆ ಸಂಬಂಧಿಸಿದಂತೆ ಒಟ್ಟು 5 ಕಡೆ ಪರಿಶೀಲನೆ … Read more

ಮಧ್ಯರಾತ್ರಿ 12.30ಕ್ಕೆ ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್‌ ಕಾಲ್‌, ಎಸ್ಪಿಗೆ ದೂರು, ಎಲ್ಲಿಂದ ಬಂದಿತ್ತು ಫೋನ್‌?

Eshwarappa-files-complaint-against-a-missed-call

SHIVAMOGGA LIVE NEWS | 15 MAY 2023 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿದೇಶದಿಂದ (Abroad) ಪುನಃ ಕರೆ ಬಂದಿದೆ. ಭಾನುವಾರ ತಡರಾತ್ರಿ ಖಝಕಿಸ್ಥಾನ ದೇಶದಿಂದ ಮಿಸ್ಡ್‌ ಕಾಲ್‌ ಬಂದಿದೆ. ಇದು ಬಹುಶಃ ಕೊಲೆ ಬೆದರಿಕೆ ಕರೆಯಾಗಿರಬಹುದು ಎಂಬ ಅನುಮಾನದಲ್ಲಿ ಈಶ್ವರಪ್ಪ ಅವರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು. ಇದಕ್ಕು ಮುನ್ನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ತಡರಾತ್ರಿ 12.30ರ ಹೊತ್ತಿಗೆ +7(678)815-46-5(5) ನಂಬರ್‌ನಿಂದ ಅನಾಮಧೇಯ ಅಂತರಾಷ್ಟ್ರೀಯ ಕರೆ … Read more

ಚೋರಡಿಯಲ್ಲಿ ಭೀಕರ ಅಪಘಾತ ಕೇಸ್‌, ಮೃತರ ಗುರುತು ಪತ್ತೆ, ಮೆಗ್ಗಾನ್‌ಗೆ ದಾಖಲಾದ ಗಾಯಾಳುಗಳೆಷ್ಟು?

Collision-Between-bUses-at-Choradi-in-Shimoga

SHIVAMOGGA LIVE NEWS | 12 MAY 2023 SHIMOGA : ಚೋರಡಿಯಲ್ಲಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು (Identity) ಪತ್ತೆಯಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾಳಪ್ಪ ಬಸ್ಸಿನ ಚಾಲಕ, ಶಿಕಾರಿಪುರ ತಾಲೂಕು ಗಾಮ ಗ್ರಾಮದ ಅರುಣ್‌ ಕುಮಾರ್‌ (40) ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಿಪ್ಪೇಸ್ವಾಮಿ (50) ಮೃತರು. WATCH VIDEO ಅಪಘಾತದ ಬಳಿಕ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ 34 ಮಂದಿ ದಾಖಲಾಗಿದ್ದಾರೆ. ಕೆಲವರಿಗೆ ಗಾಯಗಳಾಗಿವೆ. ನಾಲ್ವರಿಗೆ ಗಂಭೀರ ಸ್ವರೂಪದ … Read more

ಶಿವಮೊಗ್ಗದ ರೆಸಾರ್ಟ್‌ನಲ್ಲಿ‌ ರಾತ್ರಿ ಅಮಿತ್‌ ಶಾ ಮಹತ್ವದ ಮೀಟಿಂಗ್

Amit-Shah-in-Shimoga-with-Eshwarappa-BY-Raghavendra-Channabasappa

SHIVAMOGGA LIVE NEWS | 2 MAY 2023 SHIMOGA : ರೋಡ್‌ ಶೋನಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಳೆದ ರಾತ್ರಿ ಮಹತ್ವದ ಸಭೆ (Meeting) ನಡೆಸಿದರು. ಶಿವಮೊಗ್ಗದಲ್ಲಿಯೇ ಉಳಿದಿರುವ ಅವರು ಪ್ರಮುಖರೊಂದಿಗೆ ಸಭೆ ಮಾಡಿದರು. ಕಿಮ್ಮನೆ ಗಾಲ್ಫ್‌ ರೆಸಾರ್ಟ್‌ನಲ್ಲಿ ಅಮಿತ್‌ ಶಾ ಅವರು ಉಳಿದುಕೊಂಡಿದ್ದಾರೆ. ಇಲ್ಲಿಯೇ ಶಿವಮೊಗ್ಗದ ಬಿಜೆಪಿ ಮುಖಂಡರ ಜೊತೆ ಸಭೆ (Meeting) ನಡೆಸಿದರು. ಚುನಾವಣೆ ರಣತಂತ್ರದ ಕುರಿತು ಮಹತ್ವದ ಮೀಟಿಂಗ್‌ ನಡೆಸಿದರು. ಇದನ್ನೂ ಓದಿ … Read more

ಯಡಿಯೂರಪ್ಪ ಕುಟುಂಬದ ವಿರುದ್ಧ ಆಕ್ರೋಶ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪ್ರಕಟ, ಶಾಂತವೀರಪ್ಪ ಗೌಡ ನಡೆ ಯಾವ ಕಡೆ?

Yedyurappa-close-Aide-Shanthaveerappa-Gowda-resigns-congress

SHIVAMOGGA LIVE NEWS | 22 APRIL 2023 SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶಾಂತವೀರಪ್ಪ ಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜಿನಾಮೆ (Resignation) ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಬಂಡಾಯವಾಗಿ ಸ್ಪಧಿ೯ಸಿರುವ ನಾಗರಾಜ ಗೌಡ ಅವರನ್ನು ಗೆಲ್ಲಿಸಲು ಪ್ರಚಾರ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬವನ್ನು ಸೋಲಿಸುತ್ತೇನೆ. ತಮ್ಮ ದೇಹ ಮಾತ್ರ ಕಾಂಗ್ರೆಸ್‌ನಿಂದ … Read more

ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪಗೆ ಒಲಿಯಲಿದೆಯಾ ಬಿಜೆಪಿ ಟಿಕೆಟ್? ಜಾಲತಾಣಗಳಲ್ಲಿ ಶುಭಾಶಯ, ಪೋಸ್ಟರ್‌ ವೈರಲ್

160423 SN Channabasappa poster goes viral

SHIVAMOGGA LIVE NEWS | 16 APRIL 2023 SHIMOGA : ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (Candidate) ಕುರಿತು ಕುತೂಹಲ ಮುಂದುವರೆದಿದೆ. ಈ ನಡುವೆ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಎಸ್‌.ಎನ್‌.ಚನ್ನಬಸಪ್ಪ ಅವರ ಹೆಸರು ಮುನ್ನಲೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭ ಕೋರುವ ಸಂದೇಶಗಳು ಕಾಣಿಸಿಕೊಂಡಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಬಿಜೆಪಿಗೆ ಹೊಸ ಅಭ್ಯರ್ಥಿಯನ್ನು (Candidate) ಹುಡುಕುವ ಅನಿವಾರ್ಯತೆ ಇದೆ. ಈಶ್ವರಪ್ಪ ಪುತ್ರ … Read more

ಶಿವಮೊಗ್ಗ ಸೇತುವೆ ಮೇಲೆ ಕಾರು ಡಿಕ್ಕಿಯಾಗಿ ತುಂಗಾ ನದಿಗೆ ಬಿದ್ದಿದ್ದ ಬೈಕ್ ಸವಾರ ಸಾವು

Youth-pushed-from-tunga-bridge-over-an-altercation

SHIVAMOGGA LIVE NEWS | 13 APRIL 2023 SHIMOGA : ಹಳೆ ಸೇತುವೆಯಿಂದ ತುಂಗಾ ನದಿಗೆ ಬಿದ್ದಿದ್ದ ಬೈಕ್ ಸವಾರ (Bike Rider) ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೊಬ್ಬ ಸವಾರನಿಗೆ ಚಿಕಿತ್ಸೆ ಮುಂದುವರೆದಿದೆ. ಭದ್ರವಾವತಿಯ ದಿವ್ಯರಾಜ್ (36) ಮೃತಪಟ್ಟಿದ್ದಾರೆ. ಸಹ ಸವಾರ ಸಂತೋಷ್ (26) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೇಗಾಯ್ತು ಅಪಘಾತ? ತುಂಗಾ ನದಿ ಹಳೆ ಸೇತುವೆ ಮೇಲೆ ಓಮ್ನಿ ಕಾರು ಬೈಕಿಗೆ ಡಿಕ್ಕಿಯಾಗಿ ದಿವ್ಯರಾಜ್ (Bike Rider) ಅವರು ಹೊಳೆಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ … Read more

ಶಿವಮೊಗ್ಗದಲ್ಲಿ ಹೆಚ್ಚು, ಶಿಕಾರಿಪುರದಲ್ಲಿ ಕಡಿಮೆ ಮತಗಟ್ಟೆಗಳು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಿವೆ ಮತಗಟ್ಟೆಗಳು?

Shimoga-Election-News-General-Image

SHIVAMOGGA LIVE NEWS | 30 MARCH 2023 SHIMOGA : ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ 1775 ಮತಗಟ್ಟೆಗಳನ್ನು (Polling Stations) ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗದಲ್ಲಿಯೇ ಅತಿ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮತಗಟ್ಟೆಗಳಿವೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 247 ಮತಗಟ್ಟೆಗಳನ್ನು (Polling Stations) ಸ್ಥಾಪಿಸಲಾಗುತ್ತಿದೆ. ಭದ್ರಾವತಿಯಲ್ಲಿ 253, ಶಿವಮೊಗ್ಗದಲ್ಲಿ 282, ತೀರ್ಥಹಳ್ಳಿಯಲ್ಲಿ 258, ಶಿಕಾರಿಪುರದಲ್ಲಿ 232, ಸೊರಬದಲ್ಲಿ 239, ಸಾಗರದಲ್ಲಿ 264 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದನ್ನೂ … Read more

BREAKING NEWS | ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ, ಟ್ರಾಫಿಕ್ ಜಾಮ್

Shimoga-Shikaripura-Road-Blocked-at-Kunchenahalli

SHIVAMOGGA LIVE NEWS | 28 MARCH 2023 SHIMOGA : ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿ (Highway Block) ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮೇಲೆ ತೆಂಗಿ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯ ಕುಂಚೇನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಗ್ರಾಮಸ್ಥರು ದಿಢೀರ್ ರಸ್ತೆಗಿಳಿದು, ಬಂಜಾರ ಸಮುದಾಯದ ಧ್ವಜಗಳನ್ನು … Read more

ಅಡಕೆ ಧಾರಣೆ | 24 ಮಾರ್ಚ್ 2023 | ಶಿವಮೊಗ್ಗ, ಹೊನ್ನಾಳಿ ಸೇರಿ ಎಲ್ಲೆಲ್ಲಿ ಎಷ್ಟಿದ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 24 MARCH 2023 SHIMOGA : ಶಿವಮೊಗ್ಗ, ಹೊನ್ನಾಳಿ ಸೇರಿ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 16006 31516 ಬೆಟ್ಟೆ 44000 50909 ರಾಶಿ 30166 45099 ಸರಕು 50000 79009 ಹೊನ್ನಾಳಿ ಮಾರುಕಟ್ಟೆ ರಾಶಿ 44300 44300 ಹೊಳಲ್ಕೆರೆ ಮಾರುಕಟ್ಟೆ ರಾಶಿ 35729 46099 ಶಿರಸಿ ಮಾರುಕಟ್ಟೆ ಕೆಂಪುಗೋಟು 24520 33899 ಚಾಲಿ 32191 37562 ಬೆಟ್ಟೆ 30099 42999 ಬಿಳೆ … Read more