ತೀರ್ಥಹಳ್ಳಿಯಲ್ಲಿ ಪ್ರವಾಹ ಭೀತಿ, ಅಲರ್ಟ್ ಇರುವಂತೆ ಎಂಎಲ್ಎ ಸೂಚನೆ, ಮರ ಬಿದ್ದು ಇಬ್ಬರಿಗೆ ಗಾಯ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 6 ಆಗಸ್ಟ್ 2019 ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಇನ್ನು, ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭಾರಿ ಮಳೆಯಿಂದಾಗಿ ತುಂಗೆ, ಮಾಲತಿ ಮತ್ತು ಕುಶಾವತಿ ನದಿಗಳು ತುಂಬಿ ಹರಿಯುತ್ತಿವೆ. ಮಳೆ ಪ್ರಮಾಣ ಹೆಚ್ಚಾದರೆ ಪ್ರವಾಹ ಪರಿಸ್ಥಿತಿ ಉಂಟಾಗುವ ಭೀತಿ ಎದುರಾಗಿದೆ. ಹಾಗಾಗಿ ನದಿ ಪಾತ್ರದಲ್ಲಿ ವಾಸಿಸುವವರು ಎಚ್ಚರದಿಂದ ಇರುವಂತೆ ತಾಲೂಕು ಆಡಳಿತ ಸೂಚನೆ ನೀಡಿದೆ. … Read more