ಕುಟುಂಬ ಸಹಿತ ಸಿಎಂ ಫಾರಿನ್ ಟೂರ್, ಶಿವಮೊಗ್ಗದಲ್ಲಿ ಮಾಜಿ ಸಿಎಂ ಗರಂ
ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ, ಕುಟುಂಬದವರ ಜೊತೆಗೆ ಹೊಸ ವರ್ಷಾಚರಣೆಗೆ ವಿದೇಶಕ್ಕೆ ತೆರಳಿದ್ದಾರೆ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ 150 ತಾಲೂಕುಗಳಲ್ಲಿ ಬರವಿದೆ. ಬರಪೀಡಿತ ಪ್ರದೇಶಗಳಲ್ಲಿ ಬಿಜೆಪಿ ತಂಡ ತೆರಳಿ ವಸ್ತುಸ್ಥಿತಿ ಅಧ್ಯಯನ ಮಾಡಿದೆ. ಈ ತಾಲೂಕಿನ ಜನರ ಬವಣೆ ಕುರಿತು ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಲು ಶುರು ಮಾಡಿದ ನಂತರ ರಾಜ್ಯ ಸರ್ಕಾರ ಪ್ರತೀ ತಾಲೂಕಿಗೆ … Read more