ವಿಮಾನ ನಿಲ್ದಾಣದವರೆಗೆ ಪಾದಯಾತ್ರೆಗೆ ಪಟ್ಟು, ಭದ್ರಾವತಿಯಲ್ಲಿ ಪೊಲೀಸ್ ಸರ್ಪಗಾವಲು

VISL-Workers-Plans-for-Padayathre-to-Airport

SHIVAMOGGA LIVE NEWS | 27 FEBRURARY 2023 BHADRAVATHI : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಹಾಗಾಗಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಐಎಸ್ಎಲ್ ಕಾರ್ಖಾನೆ ಮುಂದೆ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡಬೇಕು, ಬಂಡವಾಳ ಹೂಡಿಕೆ ಮಾಡಬೇಕು, ಕಾರ್ಖಾನೆ ಪುನಶ್ಚೇತನ ಮಾಡಬೇಕು ಎಂದು ಕಾರ್ಮಿಕರು … Read more

ಶಿವಮೊಗ್ಗ ವಿಮಾನ ನಿಲ್ದಾಣ, ಗೊತ್ತಿರಬೇಕಾದ 10 ಪ್ರಮುಖ ಸಂಗತಿ ಇಲ್ಲಿದೆ

Shivamogga-Airport-Top-10-Points

SHIVAMOGGA LIVE NEWS | 26 FEBRURARY 2023 SHIMOGA : ಬೆಂಗಳೂರು ನಂತರ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ದಶಕದ ಕನಸು ಕೊನೆಗೂ ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಕುರಿತು ತಿಳಿಯಬೇಕಾದ ಪ್ರಮುಖ 10 ವಿಚಾರಗಳು (Top 10 Points) ಇಲ್ಲಿವೆ. 2006ರಲ್ಲಿ ವಿಮಾನ ನಿಲ್ದಾಣ ಯೋಜನೆಗೆ ಚಾಲನೆ ಸಿಕ್ಕಿತ್ತು. ಸ್ಥಳ ಪರಿಶೀಲನೆ ನಡೆಸಲಾಯಿತು. ಆಯನೂರು ಅಥವಾ ಸೋಗಾನೆಯಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡುವ … Read more

ವಿಮಾನ ನಿಲ್ದಾಣ, ಕಾರ್ಯಕ್ರಮಕ್ಕೆ ಪೆಂಡಾಲ್ ರೆಡಿ, ನಿಲ್ದಾಣದೊಳಗೆ ಹೈ ಸೆಕ್ಯೂರಿಟಿ

Shimoga-Airport-Inauguration-Preparation

SHIVAMOGGA LIVE NEWS | 26 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ದೊಡ್ಡ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆ ಏರ್ ಪೋರ್ಟ್ ಆವರಣದಲ್ಲಿ ಬೃಹತ್ ಪೆಂಡಾಲ್ (Pendal) ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಭಾಗವಹಿಸುತ್ತಿರುವ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪೆಂಡಾಲ್ ರೆಡಿ ವಿಮಾನ ನಿಲ್ದಾಣದ ಆವರಣದಲ್ಲಿ ಬೃಹತ್ ಪೆಂಡಾಲ್ (Pendal) ನಿರ್ಮಿಸಲಾಗಿದೆ. ಸುಮಾರು ಒಂದು ಲಕ್ಷ ಜನರು ಕೂರಲು ಕುರ್ಚಿಗಳನ್ನು ಹಾಕಲಾಗಿದೆ. ವಿಮಾನ … Read more

ದೆಹಲಿಯಿಂದ ಶಿವಮೊಗ್ಗಕ್ಕೆ ವಿಮಾನದಲ್ಲಿ 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ

Prime-Minister-Security-SPG-at-Shimoga-Airport

SHIVAMOGGA LIVE NEWS | 23 FEBRURARY 2023 SHIMOGA : ಪ್ರಧಾನಿ ಭದ್ರತಾ ಪಡೆಯ ಮೊದಲ ತಂಡ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದೆ. ವಾಯು ಪಡೆ ವಿಮಾನದಲ್ಲಿ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ (SPG) ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ವಿಮಾನದಲ್ಲಿ ನಾಲ್ಕು ಕಾರು ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು. ವಾಯುಸೇನೆಯ ಇಲ್ಯೂಷಿನ್ 76 ವಿಮಾನದಿಂದ ನಾಲ್ಕು ಕಾರುಗಳನ್ನು ಕೆಳಗಿಳಿಸಿ … Read more

ಕಿವಿ ಮೇಲೆ ಹೂವು ಇಟ್ಟುಕೊಂಡು ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್, ಕಾರಣವೇನು? ಏನೆಲ್ಲ ತಿಳಿಸಿದರು?

HS-Sundresh-flower-on-ears-press-meet-about-State-Budget

SHIVAMOGGA LIVE NEWS | 20 FEBRURARY 2023 SHIMOGA : ಹಳೆಯ ಯೋಜನೆಗಳನ್ನು ಬಜೆಟ್ ನಲ್ಲಿ (Budget) ಪುನರುಚ್ಚರಿಸಿ, 3 ಲಕ್ಷ ಕೋಟಿಯ ದಾಖಲೆ ಆಯವ್ಯಯ ಮಂಡಿಸಿರುವುದಾಗಿ ರಾಜ್ಯ ಸರ್ಕಾರ ಜನರ ಕಿವಿ ಮೇಲೆ ಹೂವಿಟ್ಟಿದೆ (Flower on Ears) ಎಂದು ಕಿವಿ ಮೇಲೆ ಹೂವು ಇಟ್ಟುಕೊಂಡೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ ನಡೆಸಿದರು. ಕಾಂಗ್ರೆಸ್ ಮುಖಂಡರು ಮೊದಲಿಗೆ ಕಿವಿ ಮೇಲೆ ಚಂಡು ಹೂವು ಇಟ್ಟುಕೊಂಡು ಪತ್ರಿಕಾಗೋಷ್ಠಿ ಆರಂಭಿಸಿದರು. ಬಜೆಟ್ ನಲ್ಲಿ (Budget) ಸರ್ಕಾರ ಜನರ … Read more

ಪಾಳು ಮನೆ ಮುಂದೆ ಅಸ್ವಸ್ಥಳಾಗಿ ಬಿದ್ದಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಸಾವು, ಕೈ ಮೇಲಿದೆ ‘ಪಾಪಿ ಪ್ರೀತಿ ಕಾವ್ಯ’ ಹಚ್ಚೆ

Police-Jeep-in-Shimoga-city

SHIVAMOGGA LIVE NEWS | 15 FEBRURARY 2023 SHIMOGA : ಪಾಳು ಮನೆಯೊಂದರ ಮುಂದೆ ಅಸ್ವಸ್ಥಳಾಗಿ ಬಿದ್ದಿದ್ದ ಮಹಿಳೆಯೊಬ್ಬರು (woman) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಕೆಯ ಗುರುತು ಪತ್ತೆಯಾಗದ ಹಿನ್ನೆಲೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಮಿಳಘಟ್ಟ ರಸ್ತೆಯ ಶಿವಾಜಿ ಮರಾಠ ಟ್ರಸ್ಟ್ ಅಂಬಾ ಭವಾನಿ ದೇವಸ್ಥಾನ ಆವರಣದ ಪಾಳು ಮನೆಯ ಮುಂಭಾಗ ಮಹಿಳೆ ಅಸ್ವಸ್ಥಳಾಗಿ ಬಿದ್ದಿದ್ದರು. ಫೆ.8ರಂದು ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದ ಆಟೋಗಳಿಗೆ … Read more

ಹೃದಯಾಘಾತ, ಶಿವಮೊಗ್ಗದಲ್ಲಿ ಕಾಲೇಜು ಪ್ರಿನ್ಸಿಪಾಲ್ ನಿಧನ

National-Law-College-Principal-Jagadish-no-more

SHIVAMOGGA LIVE NEWS | 14 FEBRURARY 2023 SHIMOGA : ರಾಷ್ಟ್ರೀಯ ಕಾನೂನು ಕಾಲೇಜು ಪ್ರಾಂಶುಪಾಲ ಜಿ.ಆರ್.ಜಗದೀಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಜಿ.ಆರ್.ಜಗದೀಶ್ ಅವರ ನಿಧನಕ್ಕೆ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ, ಆಡಳಿತ ಮಂಡಳಿ ಕಂಬನಿ ಮಿಡಿದಿದೆ.   ಇದನ್ನೂ ಓದಿ – ಶಿವಮೊಗ್ಗದ ಆಟೋಗಳಿಗೆ ಪೊಲೀಸರಿಂದ 3 ಸೂಚನೆ, ಡಿಸ್ ಪ್ಲೇ ಕಾರ್ಡ್ ವಿತರಣೆ, ಏನಿದು? ಕಾರ್ಡಿನಲ್ಲಿ ಏನೇನಿದೆ?

ಎರಡ್ಮೂರು ದಿನ ಯಾರೂ ಇಲ್ಲದ ಮನೆಗಳೆ ಟಾರ್ಗೆಟ್, ಶಿವಮೊಗ್ಗದಲ್ಲಿ 2 ಮನೆ ಬಾಗಿಲು ಮುರಿದ ಕಳ್ಳರು

crime name image

SHIVAMOGGA LIVE NEWS | 10 FEBRUARY 2023 SHIMOGA : ನಗರದ ಎರಡು ಕಡೆ ಮನೆಗಳ ಬಾಗಿಲ ಬೀಗ ಮುರಿದು (House Theft) ಚಿನ್ನಾಭರಣ, ನಗದು, ಮೊಬೈಲ್ ಕಳ್ಳತನ  ಮಾಡಲಾಗಿದೆ. ಎರಡು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಜಾತ್ರೆಗೆ ಹೋದವರಿಗೆ ಬಂತು ಫೋನ್ ಕರೆ ಅಶೋಕ ನಗರ : ಮಂಜಪ್ಪ ಎಂಬುವವರು ಫೆ.6ರಂದು ಕುಟುಂಬ ಸಹಿತ ಜಾತ್ರೆಗೆ ತೆರಳಿದ್ದರು. ಫೆ.9ರ ಮಧ್ಯಾಹ್ನ ಪಕ್ಕದ ಮನೆಯವರು ಕರೆ ಮಾಡಿ ನಿಮ್ಮ ಮನೆಯ ಬಾಗಿಲಿನ ಬೀಗ ಮರಿದಿದ್ದು (House … Read more

ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿಯೇ ಸುಸಜ್ಜಿತ ಕಚೇರಿ, ಬಲಿಷ್ಠ ಸಂಘಟನೆ

Shimoga-NSUI-Office-Inagurated-by-DK-Shivakumar

SHIVAMOGGA LIVE NEWS | 10 FEBRUARY 2023 SHIMOGA : NSUI ಸಂಘಟನೆ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ, ಸಮಾಜದಲ್ಲಿ ವ್ಯಕ್ತಿಗತ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಿಲ್ಲಾ ಎನ್.ಎಸ್.ಯು.ಐ. ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ನಾನು NSUI ನಿಂದ ರಾಜಕೀಯ ಜೀವನ ಆರಂಭಿಸಿದೆ. ಇಂದು ರಾಜಕೀಯವಾಗಿ ಎತ್ತರಕ್ಕೆ ಬೆಳೆದಿದ್ದೇನೆ. ಇದಕ್ಕೆ ಕಾರಣ ವಿದ್ಯಾರ್ಥಿ ದೆಸೆಯಲ್ಲಿಯೇ ನನ್ನಲ್ಲಿ ರಾಜಕೀಯ ಪ್ರಜ್ಞೆ ಮೂಡಿದ್ದು. ಎನ್.ಎಸ್.ಯು.ಐ. ದೇಶದ ಭವಿಷ್ಯದ ನಾಯಕರನ್ನು … Read more

ಹೈಟೆಕ್ ಬೈಕಿನಲ್ಲಿ ದೇಶ ಸಂಚಾರ, ಶಿವಮೊಗ್ಗದಿಂದ ರೈಡ್ ಆರಂಭ, ಅಲ್ಲಲ್ಲಿ ಚಿಟಿಕೆ ಮಣ್ಣು ಸಂಗ್ರಹ, ಹೇಗಿದೆ ಬೈಕ್? ಏನಿದು ರೈಡ್?

Bike-Rider-Bijo-Vargees-India-Tour

SHIVAMOGGA LIVE NEWS | 10 FEBRUARY 2023 SHIMOGA : ದೇಶಾದ್ಯಂತ ಸಮಾನತೆ ಮತ್ತು ರಕ್ತದಾನದ ಜಾಗೃತಿ ಮೂಡಿಸಲು ರಿಪ್ಪನ್ ಪೇಟೆಯ ಯುವಕನೊಬ್ಬ ಏಕಾಂಗಿ ಯಾತ್ರೆ ಕೈಗೊಂಡಿದ್ದಾರೆ. 13 ಸಾವಿರ ಕಿ.ಮೀ ಬೈಕ್ ರೈಡ್ (Bike Ride) ಮಾಡರಲಿರುವ ಇವರು, ಎಲ್ಲಾ ರಾಜ್ಯಗಳಿಗು ತೆರಳಿ ಅಲ್ಲಿಯ ಮಣ್ಣು ಸಂಗ್ರಹ ಮಾಡಲಿದ್ದಾರೆ. ರಿಪ್ಪನ್ ಪೇಟೆಯ ವಿಜೋ ವರ್ಗೀಸ್ ಶಿವಮೊಗ್ಗದಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಬುಲೆಟ್ ನಲ್ಲಿ ಭಾರತದಾದ್ಯಂತ 13 ಸಾವಿರ ಕಿ.ಮೀ ಸಂಚರಿಸಲಿದ್ದಾರೆ. ಎಲ್ಲೆಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ? … Read more