ರಾಜ್ಯ ಸರ್ಕಾರಿ ನೌಕರರು, ಪೊಲೀಸರು, ಶೈಕ್ಷಣಿಕ ಸಾಲ ಪಡೆದವರಿಗೆ ಗುಡ್ ನ್ಯೂಸ್ ನಿರೀಕ್ಷೆ

080223 Ayanur Manjunath Press Meet in Shimoga jpg

SHIVAMOGGA LIVE NEWS | 8 FEBRUARY 2023 SHIMOGA : ಹೊಸ ಪಿಂಚಣಿ ನೀತಿ (NPS) ರದ್ದುಗೊಳಿಸಬೇಕು, ಪೊಲೀಸ್ ಇಲಾಖೆಯಲ್ಲಿ ವೇತನ ತಾರತಮ್ಯ ನಿವಾರಣೆಯಾಗಬೇಕು ಸೇರಿದಂತೆ ಕಾರ್ಮಿಕರು, ಶೈಕ್ಷಣಿಕ ಸಾಲ ಪಡೆದವರು, ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇನೆ. ಈ ಭಾರಿ ಬಜೆಟ್ ನಲ್ಲಿ ಸಮಸ್ಯೆಗಳು ಪರಿಹಾರ ಕಾಣಬಹುದು ಎಂಬ ನಿರೀಕ್ಷೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ … Read more

ಗಾಡಿಕೊಪ್ಪ, ಆಲ್ಕೊಳದಲ್ಲಿ ಒಂದೇ ರಾತ್ರಿ 2 ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ

crime name image

SHIVAMOGGA LIVE NEWS | 8 FEBRURARY 2023 SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಆಲ್ಕೊಳದ ಗಣೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಗಣೇಶ್ ಅವರು ಮನೆಗೆ ಬೀಗ ಹಾಕಿ ಪಕ್ಕದಲ್ಲಿರುವ ತಮ್ಮದೆ ಮನೆಯಲ್ಲಿ ರಾತ್ರಿ ಮಲಗಿದ್ದಾರೆ. ಬೆಳಗ್ಗೆ ಬಂದು ನೋಡಿದಾಗ, ಬಾಗಿಲಿಗೆ ಹಾಕಿದ್ದ ಬೀಗವನ್ನು ಮೀಟಿ ತೆಗೆದು ಕಳ್ಳತನ ಮಾಡಲಾಗಿತ್ತು. ಬೀರುವಿನಲ್ಲಿಟ್ಟಿದ್ದ 20 ಸಾವಿರ ರೂ. ನಗದು, 20 ಸಾವಿರ ರೂ. ಬಂಗಾರದ … Read more

ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವೈಭವದ ಚಾಲನೆ, ಇವತ್ತಿನಿಂದ 9 ದಿನ ಸಡಗರ, ಎಲ್ಲೆಲ್ಲಿ ಏನೇನು ನಡೆಯಲಿದೆ?

Marikamba-Jathre-in-Sagara-City

SHIVAMOGGA LIVE NEWS | 7 FEBRUARY 2023 SAGARA : ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ (Marikamba Jathre) ಇಂದಿನಿಂದ ಆರಂಭವಾಗಲಿದೆ. ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದೆ. 9 ದಿನದ ಜಾತ್ರೆ ಅವಧಿಯಲ್ಲಿ ತಾಯಿಯು ಒಂದು ದಿನ ತವರು ಮನೆಯಲ್ಲಿ, 8 ದಿನ ಗಂಡನ ಮನೆಯಲ್ಲಿ ದರ್ಶನ ನೀಡುತ್ತಾಳೆ. ದೇವಿಯನ್ನು ಕಣ್ತುಂಬಿಕೊಳ್ಳಲು, ಆಕೆಯ ಆಶೀರ್ವಾದ ಪಡೆಯಲು ನಿತ್ಯ ಸಾವಿರ ಸಾವಿರ ಭಕ್ತರು ಆಗಮಿಸುತ್ತಾರೆ. ಇಂದಿನ ಪೂಜೆ, ದರ್ಶನ ಇವತ್ತು ಸಾಗರದ ಮಹಾಗಣಪತಿ … Read more

ಅಡಕೆ ಧಾರಣೆ | 6 ಫೆಬ್ರವರಿ 2023 | ರಾಶಿ ಅಡಕೆ ರೇಟ್ ಹೇಗಿದೆ? ಉಳಿದವುಗಳ ಧಾರಣೆ ಎಷ್ಟಿದೆ?

Areca Price in Shimoga APMC

SHIVAMOGGA LIVE NEWS | 6 FEBRUARY 2023 SHIMOGA | ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧೆಡೆಯ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ರೇಟ್ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 36109 ಬೆಟ್ಟೆ 43899 53069 ರಾಶಿ 35669 46689 ಸರಕು 45009 81496 ಸಾಗರ ಮಾರುಕಟ್ಟೆ ಕೆಂಪುಗೋಟು 16890 37699 ಕೋಕ 14099 31989 ಚಾಲಿ 32989 39099 ಬಿಳೆ ಗೋಟು 23099 31599 ರಾಶಿ 35199 46889 ಸಿಪ್ಪೆಗೋಟು 4800 20200 … Read more

ಬೈಕಿನಿಂದ ಬಿದ್ದು ಹಿಂಬದಿ ಸವಾರ ಸಾವು | ಬಾರ್ ಕ್ಯಾಶಿಯರ್ ತಲೆಗೆ ಬಾಟಲಿ ಹೊಡೆದ ಕುಡುಕರು | ಜಿಲ್ಲೆಯ 5 CRIME NEWS

Crime-News-General-Image

PILLION RIDER SHIVAMOGGA LIVE NEWS | 4 FEBRUARY 2023 ಬೋರ್ ವೆಲ್ ಲಾರಿ ಡಿಕ್ಕಿ, ಬೈಕ್ ಸವಾರರಿಗೆ ಗಂಭೀರ ಗಾಯ ಆನವಟ್ಟಿ : ಬೋರ್ ವೆಲ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಸಂತ ಹೂವಿನ ಕೊಪ್ಪಲು ಅವರು ತಮ್ಮ ಸ್ನೇಹಿತನ ಮಗ ಶ್ರೀಶಾಸ್ತನನ್ನು ಬೈಕಿನಲ್ಲಿ ಕೂರಿಸಿಕೊಂಡು ಪುಟ್ಟನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಬಳಿ ತೆರಳುತಿದ್ದರು. ನಿಟ್ಟಕ್ಕಿ ಕಡೆಗೆ ಬಂದ ಬೋರ್ ವೆಲ್ ಲಾರಿಯು ಬೈಕಿಗೆ ಡಿಕ್ಕಿ … Read more

ಶಿವಮೊಗ್ಗದಲ್ಲಿ ಐಟಿ ಕಂಪನಿಗಳ ಸಂದರ್ಶನಕ್ಕೆ ಮುಗಿಬಿದ್ದ ಉದ್ಯೋಗಾಕಾಂಕ್ಷಿಗಳು, ಹೇಗಿತ್ತು JOB FAIR?

Udyoga-Mela-in-Sahyadri-College-Shimoga

SHIVAMOGGA LIVE NEWS | 4 FEBRUARY 2023 SHIMOGA | ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಂಡು, ತಮ್ಮ ಇಚ್ಛೆಯ ಕಂಪನಿಗಳಿಗೆ ಸಂದರ್ಶನ ನೀಡಿದರು. ಐಟಿ ಕಂಪನಿಗಳತ್ತ (IT Company) ಆಕಾಂಕ್ಷಿಗಳು ಹೆಚ್ಚು ಆಸಕ್ತಿ ತೋರಿಸಿದರು. ಇದನ್ನೂ ಓದಿ – ಶಿವಮೊಗ್ಗಕ್ಕೆ ಕೋಟಿ ಕೋಟಿ ಮೊತ್ತದ ಸೈನ್ಸ್ ಮ್ಯೂಸಿಯಂ, ನವುಲೆಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಕುವೆಂಪು ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಕನೆಕ್ಟಿಂಗ್ ಎಜುಕೇಷನ್ … Read more

ಶಾಲೆ ಮಕ್ಕಳೊಂದಿಗೆ ಸಾಲಿನಲ್ಲಿ ಕುಳಿತು ಬಿಸಿಯೂಟ ಮಾಡಿದ ಐಪಿಎಸ್ ಅಧಿಕಾರಿ

IPS-Rohan-Jagdish-Mid-Day-meals-with-Children

SHIVAMOGGA LIVE NEWS | 26 JANUARY 2023 SAGARA | ಐಪಿಎಸ್ ಅಧಿಕಾರಿ (IPS Officer) ರೋಹನ್ ಜಗದೀಶ್ ಅವರು ಸರ್ಕಾರಿ ಶಾಲೆ ಮಕ್ಕಳೊಂದಿಗೆ ಸಾಲಿನಲ್ಲಿ ಕುಳಿತು ಬಿಸಿಯೂಟ ಮಾಡಿದರು. ಕಲಿಕಾ ಹಬ್ಬದಲ್ಲಿ ಪಾಲ್ಗೊಂಡು ಮಕ್ಕಳಿಗೆ ಖುಷಿಪಡಿಸಿದರು. ಸಾಗರ ತಾಲೂಕು ಎಡಜಿಗಳೆ ಮನೆ ಸರ್ಕಾರಿ ಪ್ರಾಥಮಿಕ ಶಾಲೆ ಕಲಿಕಾ ಹಬ್ಬದಲ್ಲಿ ಉಪ ಅಧೀಕ್ಷಕ ರೋಹನ್ ಜಗದೀಶ್ ಭಾಗವಹಿಸಿದ್ದರು. ಕಾರ್ಯ ನಿಮಿತ್ತ ಅದೆ ಮಾರ್ಗದಲ್ಲಿ ತೆರಳುತ್ತಿದ್ದಾಗ ಕಲಿತಾ ಹಬ್ಬ ನಡೆಯುತ್ತಿರುವುದನ್ನು ಗಮನಿಸಿ ಶಾಲೆಗೆ ಭೇಟಿ ನೀಡಿದರು. ಬಳಿಕ … Read more

ಬ್ಯಾಂಕಿನಲ್ಲಿ ಹಣ ಬಿಡಿಸಲು ಚೆಕ್ ನೀಡಿದ ಶಿವಮೊಗ್ಗದ ನೌಕರನಿಗೆ ಕಾದಿತ್ತ ಶಾಕ್, SMS ತಂದ ಸಂಕಷ್ಟ

Online-Fraud-Case-image

SHIVAMOGGA LIVE NEWS | 22 JANUARY 2023 SHIMOGA | ಎಸ್ಎಂಎಸ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ ಶಿವಮೊಗ್ಗ ಜಿಲ್ಲೆಯ ನೌಕರರೊಬ್ಬರು ತಮ್ಮ ಬ್ಯಾಂಕ್ ಖಾತೆಯಿಂದ 1.73 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಎಸ್.ಬಿ.ಐ ಬ್ಯಾಂಕ್ (SBI YONO) ಹೆಸರನ್ನು ದುರ್ಬಳಕೆ ಮಾಡಿಕೊಂಡು, ವಂಚನೆ ಮಾಡಲಾಗಿದೆ. ಪ್ಯಾನ್ ಕಾರ್ಡ್ ಅಪ್ ಡೇಟ್ ಶಿವಮೊಗ್ಗ ಜಿಲ್ಲೆಯ ನೌಕರರೊಬ್ಬರ (ಹೆಸರು ಗೌಪ್ಯ) ಮೊಬೈಲ್ ಗೆ ಅಪರಿಚಿತ ಮೊಬೈಲ್ ನಂಬರಿನಿಂದ ಮೆಸೇಜ್ ಬಂದಿತ್ತು. Dear SBI User Your … Read more

ಸಾಗರ, ಆನಂದಪುರ, ಶಿಕಾರಿಪುರ, ಶಿರಾಳಕೊಪ್ಪದಲ್ಲಿ ಆರ್.ಎ.ಎಫ್, ಪೊಲೀಸ್ ಪಥ ಸಂಚಲನ

Police-RAF-route-March-in-Sagara

SHIVAMOGGA LIVE NEWS | 20 JANUARY 2023 SAGARA / SHIKARIPURA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಸಾಗರ, ಆನಂದಪುರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚಲನ ನಡೆಸಿದರು. ಸಾಗರ ರಿಪೋರ್ಟ್ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಸಾಗರ ಪಟ್ಟಣ … Read more

ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ದಿನಾಂಕ ಫಿಕ್ಸ್, ಕಾರಣವೇನು?

Chief-MInister-Basavaraja-Bommai-Press-Meet-in-Shimoga

SHIVAMOGGA LIVE NEWS | 20 JANUARY 2023 SHIMOGA : ಮುಖ್ಯಮಂತ್ರಿ (chief minister) ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 8ರಂದು ಶಿವಮೊಗ್ಗ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸಮಾಲೋಚನೆ ನಡೆಸಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲಾ ಇಲಾಖೆಗಳು … Read more