ರಾಜ್ಯ ಸರ್ಕಾರಿ ನೌಕರರು, ಪೊಲೀಸರು, ಶೈಕ್ಷಣಿಕ ಸಾಲ ಪಡೆದವರಿಗೆ ಗುಡ್ ನ್ಯೂಸ್ ನಿರೀಕ್ಷೆ
SHIVAMOGGA LIVE NEWS | 8 FEBRUARY 2023 SHIMOGA : ಹೊಸ ಪಿಂಚಣಿ ನೀತಿ (NPS) ರದ್ದುಗೊಳಿಸಬೇಕು, ಪೊಲೀಸ್ ಇಲಾಖೆಯಲ್ಲಿ ವೇತನ ತಾರತಮ್ಯ ನಿವಾರಣೆಯಾಗಬೇಕು ಸೇರಿದಂತೆ ಕಾರ್ಮಿಕರು, ಶೈಕ್ಷಣಿಕ ಸಾಲ ಪಡೆದವರು, ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇನೆ. ಈ ಭಾರಿ ಬಜೆಟ್ ನಲ್ಲಿ ಸಮಸ್ಯೆಗಳು ಪರಿಹಾರ ಕಾಣಬಹುದು ಎಂಬ ನಿರೀಕ್ಷೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ … Read more