ಸಂಜೆ ಟಾರ್ಪಲ್ ಮುಚ್ಚಿ, ಬೆಳಗ್ಗೆ ಬಂದು ತೆಗೆದಾಗ ಅಡಕೆ ಬೆಳೆಗಾರನಿಗೆ ಕಾದಿತ್ತು ಶಾಕ್, ಠಾಣೆಗೆ ದೌಡು

Soraba-Police-Station

SHIVAMOGGA LIVE NEWS |10 JANUARY 2023 ಸೊರಬ : ಮನೆಯೊಂದರ ಟೆರೇಸ್ ಮೇಲೆ ಒಣಗಿಸಲು ಹಾಕಿದ್ದ ಅಡಕೆ (adike theft) ಕಳ್ಳತನವಾಗಿದೆ. ಪಟ್ಟಣದ ರಾಜೀವ್ ನಗರದಲ್ಲಿ ಘಟನೆ ಸಂಭವಿಸಿದೆ. ನಡಹಳ್ಳಿ ಗ್ರಾಮದ ರಾಜೀವ್ ಎಂಬುವವರು ತಮ್ಮ ತೋಟದಲ್ಲಿ ಬೆಳೆದ ಅಡಕೆಯನ್ನು (adike theft) ಬೇಯಿಸಿ, ರಾಜೀವ್ ನಗರದ ಮನೆಯ ಟೆರೇಸ್ ಮೇಲೆ ಒಣಗಿಸಿದ್ದರು. ಜ.4ರಂದು ಸಂಜೆ ಅಡಕೆಗೆ ಟಾರ್ಪಲ್ ಮುಚ್ಚಿದ್ದರು. ಮರುದಿನ ಬೆಳಗ್ಗೆ ಬಂದು ಟಾರ್ಪಲ್ ತೆಗೆದಾಗ ಅಡಕೆ ನಾಪತ್ತೆಯಾಗಿತ್ತು. ಇದನ್ನೂ ಓದಿ – ಅಡಕೆ ಧಾರಣೆ … Read more

ಶಿವಮೊಗ್ಗಕ್ಕೆ ಬರಲಿದ್ದಾರೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

IPS-Bhaskar-Rao-and-Netravathi-AAP-Shimoga-Press-Meet

SHIVAMOGGA LIVE NEWS |10 JANUARY 2023 ಶಿವಮೊಗ್ಗ : ಆಮ್ ಆದ್ಮಿ ಪಕ್ಷದ (Aam Admi Party) ಪರವಾಗಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ (IPS) ಅಧಿಕಾರಿ ಭಾಸ್ಕರ್ ರಾವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್ ಅವರು, ರಾಜಕೀಯವಾಗಿ ಶಿವಮೊಗ್ಗ ಜಿಲ್ಲೆ ಅತ್ಯಂತ ಪ್ರಮುಖ ಕ್ಷೇತ್ರವಾಗಿದೆ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು. … Read more

ಶಿವಮೊಗ್ಗದಲ್ಲಿ 208 ಕ್ವಿಂಟಾಲ್ ಪಡಿತರ ಅಕ್ಕಿ ಹರಾಜಿಗೆ ದಿನಾಂಕ ನಿಗದಿ

APMC-Shimoga-General-Image-1.jpg

SHIVAMOGGA LIVE NEWS | 9 JANUARY 2023 ಶಿವಮೊಗ್ಗ : ಜಿಲ್ಲೆಯಲ್ಲಿ ವಿವಿಧೆಡೆ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಪಡಿತರ ಅಕ್ಕಿ (rice), ತೂಕ ಮಾಡುವ ಯಂತ್ರ, ಚೀಲ ಹೊಲೆಯುವ ಯಂತ್ರ ಮತ್ತು ಗೋಣಿ ಚೀಲಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದ್ದು, ಅವುಗಳ ಹರಾಜ ಮಾಡಲು ದಿನಾಂಕ ನಿಗದಿಗೊಳಿಸಲಾಗಿದೆ. ಸುಮಾರು 208.80 ಕ್ವಿಂಟಾಲ್ ಪಡಿತರ ಅಕ್ಕಿ (rice), 4 ತೂಕ ಮಾಡುವ ಯಂತ್ರ, 1 ಚೀಲ ಹೊಲೆಯುವ ಯಂತ್ರ ಹಾಗೂ ಗೋಣಿಚೀಲಗಳನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ … Read more

BREAKING NEWS | ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಎದುರಿನ ಭೂಪಾಳಂ ಮನೆಯಲ್ಲಿ ಅಗ್ನಿ ಅವಘಡ, ಖ್ಯಾತ ಉದ್ಯಮಿ ನಿಧನ

fire-at-Bhoopalm-House-Businessman-Sharat-dies

SHIVAMOGGA LIVE NEWS | 8 JANUARY 2023 SHIMOGA : ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ (business man) ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ (business man) ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೇಗಾಯ್ತು ಘಟನೆ? ರಾತ್ರಿ ಭೂಪಾಳಂ ನಿವಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. … Read more

ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ, ಒಟ್ಟು ಮತದಾರರೆಷ್ಟು? ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?

Election-Voters-list-final-in-Shimoga-district-Dr-Selvamani-IAS

SHIVAMOGGA LIVE NEWS |6 JANUARY 2023 SHIMOGA : ಜಿಲ್ಲೆಯ ಮತದಾರರ ಪಟ್ಟಿಯನ್ನು (voters list) ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಇದರಲ್ಲಿ 7,27,310 ಮಹಿಳಾ ಮತದಾರರು ಹಾಗೂ 7,14,490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು (voters list) ಬಿಡುಗಡೆಗೊಳಿಸಿ ಮಾತನಾಡಿದರು. ಸಾವಿರ ಪುರುಷಕರಿಗೆ 1018 … Read more

ಗುಜರಾತ್ ಮಾದರಿ ಕರ್ನಾಟಕದಲ್ಲೂ ಸರ್ಕಾರ ಕಾರ್ಖಾನೆ ಸುಪರ್ದಿಗೆ ಪಡೆಯಲಿ, ರೈತರ ನೆರವಿಗೆ ಧಾವಿಸಲಿ

Shashikumar-Gowda-protest-in-Shimoga

SHIVAMOGGA LIVE NEWS | 30 DECEMBER 2022 ಶಿವಮೊಗ್ಗ : ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಈ ಮೂಲಕ ಗುಜರಾತ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಸಂಯುಕ್ತ ಜನತಾದಳದ ಜಿಲ್ಲಾ ಘಟಕ ಆಗ್ರಹಿಸಿದೆ. ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗುಜರಾತ್ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. … Read more

ಬುಕ್ ಮಾಡಿದ ಸೀಟ್ ಬಿಟ್ಟು ಮತ್ತೊಂದು ಸೀಟ್ ಕೇಳಿದ ಪ್ರಯಾಣಿಕ, ಕೊಡದಿದ್ದಕ್ಕೆ ರಂಪಾಟ, ಹಲ್ಲೆ

crime name image

SHIVAMOGGA LIVE NEWS |29 DECEMBER 2022 ಶಿವಮೊಗ್ಗ : ಖಾಸಗಿ ಬಸ್ಸಿನಲ್ಲಿ ಬದಲಿ ಸೀಟ್ (bus seat) ಕೊಡಲಿಲ್ಲ ಎಂಬ ಕಾರಣಕ್ಕೆ ಪ್ರಯಾಣಿಕ ಮತ್ತು ಆತನ ಜೊತೆಗೆ ಬಂದಿದ್ದವರು ಕಚೇರಿಯಲ್ಲಿದ್ದ ವಸ್ತುಗಳನ್ನು ಹಾನಿಗೆಡವಿದ್ದಾರೆ. ಅಲ್ಲದೆ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಈಸ್ಟ್ ವೆಸ್ಟ್ ಬಸ್ ಸಂಸ್ಥೆಯ ಉದ್ಯೋಗಿ ಮೊಹಮ್ಮದ್ ಶೋಹೆಬ್ ಅಹಮದ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಏನಿದು ಪ್ರಕರಣ? (bus seat) ಉಮರ್ ಎಂಬಾತ ಮುಂಬೈಗೆ ತೆರಳಲು ಆನ್ ಲೈನ್ ಮೂಲಕ ಸೀಟ್ ಬುಕ್ … Read more

ಕೆಲಸ ಹುಡುತ್ತಿರುವವರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಯಾರೆಲ್ಲ ಪಾಲ್ಗೊಳ್ಳಬಹುದು?

jobs news shivamogga live

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಡಿ. 28 ರಂದು ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ (udyoga mela) ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಮೇಳದಲ್ಲಿ (udyoga mela) ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಬಹುದು. 18  ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ … Read more

ಮಾಜಿ ಶಾಸಕ ಅಪ್ಪಾಜಿ ಗೌಡ ನಿಕಟವರ್ತಿಗೆ ಜೆಡಿಎಸ್ ಪಕ್ಷದಲ್ಲಿ ಮಹತ್ವದ ಹುದ್ದೆ

261222 jp yogesh appointed as jds secretary

SHIVAMOGGA LIVE NEWS | 26 DECEMBER 2022 ಭದ್ರಾವತಿ : ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿಕಟವರ್ತಿ ಯೋಗೇಶ್ ಗೌಡ ಅವರನ್ನು ಜೆಡಿಎಸ್ ಪಕ್ಷದ (jds party) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಭದ್ರಾವತಿ ಸಿಂಗನಮನೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಯೋಗೇಶ್ ಗೌಡ ಅವರಿಗೆ ರಾಜ್ಯ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿದೆ. ಜಿಲ್ಲೆಯಲ್ಲಿ ಪಕ್ಷದ (jds party) ಸಂಘಟನೆ ದೃಷ್ಟಿಯಿಂದ ಈ … Read more

ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮಾದರಿ ಶಿವಮೊಗ್ಗದಲ್ಲಿಯು ಕ್ಷೇಮ ಕೇಂದ್ರಕ್ಕೆ ಮನವಿ, ಏನಿದು ಕೇಂದ್ರ?

MP-BY-Raghavendra-Met-Union-Health-Minister.

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಕ್ಷೇಮ ಕೇಂದ್ರವನ್ನು (wellness centre) ಶಿವಮೊಗ್ಗದಲ್ಲಿಯು ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲೆಯಲ್ಲಿ ಕ್ಷೇಮ ಕೇಂದ್ರ (wellness centre) ಆರಂಭಿಸಿದರೆ ರಾಜ್ಯ ಸರ್ಕಾರದಿಂದ ಮೂಲ ಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ … Read more