ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡು ಉಸಿರುಗಟ್ಟಿ ಬಾಲಕ ಸಾವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮಕ್ಕಳ ಆಟಕ್ಕಾಗಿ ಕಟ್ಟಿದ್ದ ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡ ಪರಿಣಾಮ ಬಾಲಕನೊಬ್ಬ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಕಿಶೋರ್ (13) ಮೃತ ಬಾಲಕ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಕಿಶೋರ್, ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದವನು. ಹಾಡೋನಹಳ್ಳಿಯ ದೊಡ್ಡಮ್ಮ ಜಯಮ್ಮ ಎಂಬುವರ ಮನೆಯಲ್ಲಿದ್ದುಕೊಂಡು ಕಿಶೋರ್ ವಿದ್ಯಾಭ್ಯಾಸ ಮಾಡುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಣ್ಣ ಮಗುವಿಗಾಗಿ ಕಟ್ಟಿದ ಸೀರೆಯಲ್ಲಿ ಜೋಕಾಲಿ … Read more