ಸಿಎಂ ಹೈಟೆಕ್’ಗೊಳಿಸಿದ್ದ KSRTC, ಖಾಸಗಿ ಬಸ್ ನಿಲ್ದಾಣಕ್ಕೆ ನೀರು ಕಟ್, ಕಾರಣವೇನು? ಅಧಿಕಾರಿಗಳ್ಯಾಕೆ ಕ್ಯಾರೆ ಅನ್ನುತ್ತಿಲ್ಲ?
ಶಿವಮೊಗ್ಗ ಲೈವ್.ಕಾಂ | SHIMOGA | 1 ಫೆಬ್ರವರಿ 2020 ಶಿವಮೊಗ್ಗದ KSRTC ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಕಳೆದ ಏಳು ತಿಂಗಳಿಂದ ನೀರಿನ ಪೂರೈಕೆ ಕಟ್ ಮಾಡಲಾಗಿದೆ. ಸರಿಯಾದ ಸಮಯಕ್ಕೆ ಬಿಲ್ ಕಟ್ಟಿದರು, ದುಡ್ಡು ಕೊಡ್ತೀವಿ ಅಂದರು ನೀರಿನ ಸಂಪರ್ಕ ಸಿಗುತ್ತಿಲ್ಲ. ಇದೇ ಕಾರಣಕ್ಕೆ ಗುತ್ತಿಗೆದಾರರು ಟ್ಯಾಂಕರ್’ಗಳಲ್ಲಿ ನೀರು ತರಿಸುತ್ತಿದ್ದಾರೆ. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 2008ರಲ್ಲಿ ಬಸ್ ನಿಲ್ದಾಣವನ್ನು ಹೈಟೆಕ್’ಗೊಳಿಸಿದ್ದರು. ಆದರೆ ಇದೇ ಹೈಟೆಕ್ ಬಸ್ ನಿಲ್ದಾಣಕ್ಕೆ ಏಳು ತಿಂಗಳಿಂದ ನೀರಿನ … Read more