ಅಪ್ರಾಪ್ತೆ ಮೇಲೆ ಅತ್ಯಾಚಾರ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ, ಎಷ್ಟು ವರ್ಷ ಜೈಲು? ದಂಡವೆಷ್ಟು?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020 ನಾಲ್ಕು ವರ್ಷದ ಹಿಂದೆ ಶಿವಮೊಗ್ಗದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಪ್ರಕರಣದ ತೀರ್ಪು ಹೊರಬಿದ್ದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. VIDEO REPORT ಏನಿದು ಪ್ರಕರಣ? 2016ರಲ್ಲಿ ಅಪ್ರಾಪ್ತೆ ಮೇಲೆ ಶಿವಕುಮಾರ್ ಅಲಿಯಾಸ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಿವಮೊಗ್ಗದ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಕಠಿಣ ಶಿಕ್ಷೆ, … Read more

ಕಾಂಗ್ರೆಸ್ ಪಕ್ಷವನ್ನು ಟೀಕಿಸದಿದ್ದರೆ ತಿಂದ ಅನ್ನ ಕರಗುವುದಿಲ್ಲ, ಸಚಿವ, ಸಂಸದರಿಗೆ ಮಾಜಿ ಎಂಎಲ್ಎ ತಿರುಗೇಟು

051020 Prasanna Kumar Pressmeet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020 ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷವನ್ನು ಟೀಕಿಸದಿದ್ದರೆ ತಿಂದ ಅನ್ನ ಕರಗುವುದಿಲ್ಲ.ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬದಲು ಯಾವುದೇ ಚರ್ಚೆ ಮಾಡದೆ ಕೃಷಿ ಮಸೂದೆ ಜಾರಿ ಮಾಡಿರುವ ಬಗ್ಗೆ ಪುನರ್ ಮನನ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷ ರೈತರನ್ನು ದಿಕ್ಕುತಪ್ಪಿಸುತ್ತಿದೆ ಅಂತಾ ಇತ್ತೀಚೆಗೆ ಸಂಸದ ಬಿ.ವೈ.ರಾಘವೇಂದ್ರ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ವಕ್ತಾರ ಕೆ.ಬಿ.ಪ್ರಸನ್ನಕುಮಾರ್ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೆ.ಬಿ ಪ್ರಸನ್ನಕುಮಾರ್, ಕೃಷಿ ಮಸೂದೆ ರೈತ ಪರವಾಗಿದೆ ಎನ್ನುವ ಸಂಸದರು … Read more