ಸೋನಿಯಾ ಗಾಂಧಿ ವಿರುದ್ಧದ ಕೇಸ್, ಸಾಗರ ಪೊಲೀಸರಿಗೆ ಹೈಕೋರ್ಟ್ ಚಾಟಿ, ಏನಿದು ಪ್ರಕರಣ?

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 23 MARCH 2021 ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಸಾಗರ ಪೊಲೀಸರಿಗೆ ಹೈಕೋರ್ಟ್‍ ಚಾಟಿ ಬೀಸಿದೆ. ಹತ್ತು ದಿನದೊಳಗೆ ಕಾರಣ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ | ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್, ಪೊಲೀಸ್ ಕ್ರಮ ಸರಿಯೋ ತಪ್ಪೋ ಸಂಪುಟದಲ್ಲಿ ಚರ್ಚೆ ದೂರು ದಾಖಲಾಗಿ ಹತ್ತು ತಿಂಗಳು ಕಳೆದರೂ ಸಾಗರ ಠಾಣೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿಲ್ಲ. ಇದಕ್ಕೆ ಕಾರಣ … Read more

ಭದ್ರಾವತಿ ಎಂಪಿಎಂ ಉಳಿಸುವಂತೆ ಸಾಲು ಸಾಲು ಟ್ವೀಟ್, ಆನ್’ಲೈನ್’ನಲ್ಲಿ ಶುರುವಾಯ್ತು ಅಭಿಯಾನ

MPM Factory Bhadravathi

ಶಿವಮೊಗ್ಗ ಲೈವ್.ಕಾಂ | 17 ಮೇ 2019 ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನಾರಂಭ ಮಾಡುವಂತೆ ನಿರಂತರ ಹೋರಾಟಗಳು ನಡೆಯುತ್ತಿವೆ. ಈಗ ಈ ಹೋರಾಟ ಆನ್’ಲೈನ್ ರೂಪ ಪಡೆದಿದೆ. ಎಂಪಿಎಂ ಪುನಾರಂಭವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿದೆ. ಕಾರ್ಖಾನೆ ಪುನಾರಂಭ ಮಾಡುವಂತೆ, ಭದ್ರಾವತಿಯ ಯುವಕರು ಟ್ವಿಟರ್’ನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಿ, ತಮ್ಮ ಮನವಿ ಸಲ್ಲಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬ ಸಂಕಷ್ಟದಲ್ಲಿದೆ. … Read more