ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?

031025-White-Tiger-in-Shimoga-Tyavarekoppa-Lion-and-Tiger-Safari.webp

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ (Zoo) ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೃಗಾಲಯದ ಅಧಿಕಾರಿಗಳು ಫೋಟೊ ರಿಲೀಸ್‌ ಮಾಡಿದ್ದಾರೆ. ಇದೇ ಮೊದಲ ಬಾರಿ ಶಿವಮೊಗ್ಗದ ಮೃಗಾಲಯಕ್ಕೆ ಬಿಳಿ ಹುಲಿ ಆಗಮನವಾಗಿದೆ. ಇನ್ನು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ. ಯಾವೆಲ್ಲ ಪ್ರಾಣಿಗಳು ಬಂದಿವೆ? ಇಲ್ಲಿದೆ ಫೋಟೊ ಮಾಹಿತಿ » ಬಿಳಿ ಹುಲಿ ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ … Read more

ತ್ಯಾವರೆಕೊಪ್ಪ ಬಳಿ ಅಪಘಾತ, ವಿನೋಬನಗರದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

goods-vehicle-mishap-at-tyavarekoppa-in-shimoga-taluk

ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿ ಗೂಡ್ಸ್‌ ವಾಹನ (Goods Vehicle) ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ವಿನೋಬನಗರ ನಿವಾಸಿ ರಂಗನಾಥ್‌ (40) ಮೃತರು. ಕಳೆದ ರಾತ್ರಿ ಗೂಡ್ಸ್‌ ವಾಹನವು ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತಿತ್ತು. ತ್ಯಾವರೆಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ನಾಲ್ವರ ಪೈಕಿ ರಂಗನಾಥ್‌ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ … Read more

ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್‌

Lion-Tiger-Safari-Tyavrekoppa-in-Shimoga.

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬದ ಸಂದರ್ಭ ಇಲ್ಲಿನ ಮೃಗಾಲಯಕ್ಕೆ ಇಂದೋರ್‌ ಮತ್ತು ಔರಂಗಾಬಾದ್‌ನಿಂದ ಪ್ರಾಣಿಗಳು (Animals) ಆಗಮಿಸಲಿವೆ. ಮೃಗಾಲಯಕ್ಕೆ ಅಧಿಕಾರಿಗಳು ಭೇಟಿ ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಿಇಒ ಅಮರಾಕ್ಷರ, ಇಂದೋರ್‌ ಮತ್ತು ಔರಂಗಾಬಾದ್‌ ಮೃಗಾಲಯದ ಅಧಿಕಾರಿಗಳು ಇಂದು ತ್ಯಾವರೆಕೊಪ್ಪದ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಪ್ರಾಣಿಗಳ ವಿನಿಮಯಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು, ಶಿವಮೊಗ್ಗ ಮೃಗಾಲಯದ … Read more

ತ್ಯಾವರೆಕೊಪ್ಪ ಮೃಗಾಲಯದ ಮತ್ತೊಂದು ಹುಲಿ ಸಾವು, ಈ ವರ್ಷದಲ್ಲಿ ಎರಡನೇ ಟೈಗರ್‌ ಕೊನೆಯುಸಿರು

tiger-vijay-succumbed-at-Tyavarekoppa

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಏಕೈಕ ಗಂಡು ಹುಲಿ (Tiger) ವಿಜಯ್‌ ಇಂದು ಕೊನೆಯುಸಿರೆಳೆದಿದೆ ಎಂದು ಹುಲಿ ಮತ್ತು ಸಿಂಹಧಾಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಜನಿಸಿದ್ದ ವಿಜಯ್‌ (17), ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಕಳೆದ ಒಂದು ತಿಂಗಳಿಂದ ವಿಜಯ್‌ ನಿಯಮಿತವಾಗಿ ಆಹಾರ ಸೇವಿಸುತ್ತಿರಲಿಲ್ಲ. ಸ್ನಾಯುಗಳಲ್ಲಿ ಸಮಸ್ಯೆ ಉಂಟಾಗಿತ್ತು ಎಂದು ತಿಳಿಸಲಾಗಿದೆ. ಮೃಗಾಲಯದಲ್ಲಿ ಆಕರ್ಷಣೆಯ ಕೇಂದ್ರವಾಗಿತ್ತು ವಿಜಯ್‌ ಹುಲಿ. ಇಡೀ ಜೀವನ ಪ್ರಕೃತಿ ಶಿಕ್ಷಣ ಉದ್ದೇಶಕ್ಕೆ ಮೀಸಲಾಗಿತ್ತು. ವಿಜಯ್‌ ಸಾವಿನಿಂದ ಮೃಗಾಲಯಕ್ಕೆ ದೊಡ್ಡ … Read more

ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

-tiger-anjani-at-shimoga-safari-at-tyavarekoppa.

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಬಹು ಅಂಗಾಗ ವೈಫಲ್ಯದಿಂದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಹುಲಿ (Tiger) ಅಂಜನಿ ಬುಧವಾರ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಪಶುವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿಗಳು ಅಂಜನಿಯ ಮರಣೋತ್ತರ ಪರೀಕ್ಷೆ ನಡೆಸಿದರು. ಹುಲಿಯ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ. ಅಂಜನಿ ಸಾವಿನಿಂದ ಮೃಗಾಲಯದಲ್ಲಿ ಹೆಣ್ಣು ಹುಲಿಗಳ ಸಂಖ್ಯೆ … Read more

ತ್ಯಾವರೆಕೊಪ್ಪ ಹುಲಿ, ಸಿಂಹಧಾಮ, ಪ್ರವಾಸಿಗರಿಗೆ ಗುಡ್‌ ನ್ಯೂಸ್‌

Lion-Tiger-Safari-Tyavrekoppa-in-Shimoga.

SHIVAMOGGA LIVE NEWS | 28 MAY 2024 SHIMOGA : ಪ್ರವಾಸಿಗರ ಅನುಕೂಲಕ್ಕಾಗಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ (SAFARI) ಮೇ 28ರಂದು ಸಹ ತೆರೆದಿರಲಿದೆ. ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಇವತ್ತು ಎಲ್ಲೆಲ್ಲಿ ಮಳೆಯಾಗಲಿದೆ? ಇಲ್ಲಿದೆ ರಿಪೋರ್ಟ್

ತ್ಯಾವರೆಕೊಪ್ಪ ಸಫಾರಿಯಲ್ಲಿ ಸಿಂಹ ಸಾವು, ಕಾರಣವೇನು?

Lion-Sarvesh-succumbed-at-tyavrekoppa-lion-and-tiger-safari

SHIVAMOGGA LIVE NEWS | 1 FEBRUARY 2024 SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ ಕೊನೆಯುಸಿರೆಳೆದಿದೆ. ಬನ್ನೇರುಘಟ್ಟದಿಂದ ಶಿವಮೊಗ್ಗದ ಸಿಂಹಧಾಮಕ್ಕೆ ಸರ್ವೇಶನನ್ನು ತರಲಾಗಿತ್ತು. ಕಳೆದ ನಾಲ್ಕು ವರ್ಷದಿಂದ ಈ ಸಿಂಹ ಪ್ರವಾಸಿಗರಿಗೆ ಕಾಣಿಸಿಕೊಂಡಿತ್ತು. ಹಿಮೋ ಪ್ರೋಟೋಜೋನ್‌ ಕಾಯಿಲೆಯಿಂದ ಸರ್ವೇಶ ಸಿಂಹ ಬಳಲುತ್ತಿತ್ತು. ಮಂಗಳವಾರ ತೀವ್ರ ಅನಾರೋಗ್ಯಕ್ಕೀಡಾಗಿ ವಾಂತಿ ಮಾಡಿಕೊಂಡಿತ್ತು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಸರ್ಕಲ್‌ನಲ್ಲಿ … Read more

ಹುಲಿ, ಸಿಂಹಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Crime-News-General-Image

SHIVAMOGGA LIVE NEWS | 21 FEBRURARY 2023 SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Body) ಪತ್ತೆಯಾಗಿದೆ. ಶವ ಕೊಳತೆ ಸ್ಥಿತಿಯಲ್ಲಿದ್ದು, ಗುರುತು ಪತ್ತೆ ಮಾಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೃತ ವ್ಯಕ್ತಿಯು 65 ರಿಂದ 70 ವರ್ಷ ವಯಸ್ಸಾಗಿರುವ ಸಾಧ್ಯತೆ ಇದೆ. ಮೃತನು 5 ಅಡಿ ಎತ್ತರ, ನೀಲಿ ಹಾಗೂ ಬಿಳಿ ಬಣ್ಣದ ಗೆರೆಯುಳ್ಳ ಅಂಗಿ ಧರಿಸಿದ್ದಾರೆ. ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದಾರೆ. ಮುಖ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ವಾರಸುದಾರರು … Read more

ಶಿವಮೊಗ್ಗದಲ್ಲಿ ಹುಲಿ ದತ್ತು ಪಡೆದ ಸರ್ಕಾರಿ ನೌಕರರ ಸಂಘ, ದತ್ತು ಪಡೆಯೋದು ಹೇಗೆ?

Government-Employees-Adopt-Tiger-in-tyavarekoppa

SHIVAMOGGA LIVE NEWS | 6 FEBRUARY 2023 SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸರ್ಕಾರಿ ನೌಕರರ (Government Employees) ಸಂಘದ ವತಿಯಿಂದ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪದಾಧಿಕಾರಿಗಳು ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ, ದತ್ತು ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದರು. ಒಂದು ವರ್ಷದ ಅವಧಿಗೆ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ಇದಕ್ಕಾಗಿ 2 ಲಕ್ಷ ರೂ. ಪಾವತಿಸಲಾಗಿದೆ. ಈ ಹಿಂದೆ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಒಂದು ಚಿರತೆಯನ್ನು ದತ್ತು ಪಡೆಯಲಾಗಿತ್ತು ಎಂದು … Read more

ಶಿವಮೊಗ್ಗದಲ್ಲಿ ಸಿದ್ಧವಾಗುತ್ತಿದೆ ಮೊಟ್ಟಮೊದಲ ಚಿಟ್ಟೆ ಪಾರ್ಕ್, ಎಲ್ಲಿ? ಹೇಗಿರುತ್ತೆ ಪಾರ್ಕ್?

Butterfly-Park-in-Shimoga-Tyavarekoppa-Simhadhama

SHIVAMOGGA LIVE NEWS | BUTTERFLY | 25 ಮೇ 2022 ಶಿವಮೊಗ್ಗದಲ್ಲಿ ಮೊಟ್ಟಮೊದಲ ‘ಚಿಟ್ಟೆ ಪಾರ್ಕ್’ ಸಿದ್ಧವಾಗುತ್ತಿದೆ. ಇಲ್ಲಿ ಬಗೆಬಗೆಯ ಚಿಟ್ಟೆಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭಿಸಲಿದೆ. ಅಂದುಕೊಂಡಂತೆ ಆದರೆ ಕೆಲವೆ ಸಮಯದಲ್ಲಿ ಬಣ್ಣ ಬಣ್ಣದ ಪಾತರಗಿತ್ತಿಗಳು ನೋಡುವ ಅದೃಷ್ಟ ಒಲಿಯಲಿದೆ. ತ್ಯಾವರೆಕೊಪ್ಪದ (Tyavarekoppa) ಹುಲಿ ಮತ್ತು ಸಿಂಹಧಾಮದಲ್ಲಿ (Lion Tiger Safari) ಚಿಟ್ಟೆ ಪಾರ್ಕ್ ರೆಡಿಯಾಗುತ್ತಿದೆ. ಪ್ರವಾಸಿಗರನ್ನು ಸೆಳೆಯಲು ಮತ್ತು ಅವರ ಮನಸಿಗೆ ಮುದ ನೀಡುವ ಸಲುವಾಗಿ ಈ ಚಿಟ್ಟೆ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಓಪನ್ … Read more