ಅಪರಿಚಿತ ವಾಹನ ಡಿಕ್ಕಿ, ಭದ್ರಾವತಿ ಪೇಪರ್ ಟೌನ್ ನಿವಾಸಿ ಸ್ಥಳದಲ್ಲೆ ಸಾವು
ಶಿವಮೊಗ್ಗ ಲೈವ್.ಕಾಂ | BHADRAVATHI | 3 ಫೆಬ್ರವರಿ 2020 ಅಪರಿಚಿತ ವಾಹನ ಡಿಕ್ಕಿ ಹೊಡೆದು ಭದ್ರಾವತಿ ಪೇಪರ್ ಟೌನ್ ನಿವಾಸಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಜ್ಜಿನಿಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದೆ. ಕೇಬಲ್ ಮಂಜುನಾಥ ಗೌಡ (35) ಮೃತ ದುರ್ದೈವಿ. ಭದ್ರಾವತಿ ತಾಲೂಕು ಅಂತರಗಂಗೆಯಲ್ಲಿ ಕೇಬಲ್ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಘಟನೆ ಸಂಭವಿಸಿದೆ. ಬೈಕ್’ನಲ್ಲಿ ಮನೆಗೆ ತೆರಳುತ್ತಿದ್ದಾಗ, ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪೇಪರ್ … Read more