ಬೈಕ್, ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಕೆರೆಗೆ ಬಸ್ ಪಲ್ಟಿ, ಹೇಗಾಯ್ತು ಘಟನೆ?
ಶಿವಮೊಗ್ಗ ಲೈವ್.ಕಾಂ |SAGARA NEWS | 30 ಜುಲೈ 2021 ಬೈಕ್, ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸು ಕೆರೆಗೆ ಉರುಳಿದೆ. ಬೈಕ್ ಸವಾರರಿಬ್ಬರಿಗೂ ಗಂಭೀರ ಗಾಯವಾಗಿದೆ. ಬಸ್ನಲ್ಲಿದ್ದವರು ಅದೃಷ್ಟವಶಾತ್ ಬಚಾವಾಗಿದ್ದಾರೆ. ಸಾಗರದ ಉಳ್ಳೂರು ಕಾಸ್ಪಾಡಿ ಕ್ರಾಸ್ನಲ್ಲಿ ಇವತ್ತು ಬೆಳಗ್ಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್, ಕೆರೆಗೆ ಉರುಳಿ ಬಿದ್ದಿದೆ. ಹೇಗಾಯ್ತು ಘಟನೆ? ಸಾಗರದಿಂದ ಶಿವಮೊಗ್ಗ ಮೂಲಕ ದಾವಣಗೆರೆಗೆ ತರಳಬೇಕಿದ್ದ ಕೆಎಸ್ಆರ್ಟಿಸಿ ಬಸ್, … Read more