ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಡಿ.20 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, … Read more

ಚೋರಡಿ ಬಳಿ ಬೈಕ್‌ಗೆ ಓಮ್ನಿ ಡಿ*ಕ್ಕಿ | ಉಂಬ್ಳೆಬೈಲಿನಲ್ಲಿ ಬೈಕುಗಳು ಮುಖಾಮುಖಿ ಡಿ*ಕ್ಕಿ – 3 ಫಟಾಫಟ್‌ ಸುದ್ದಿ

Crime-News-General-Image

SHIMOGA FATAFAT NEWS, 3 OCTOBER 2024 ಇದನ್ನೂ ಓದಿ » ಹಾಲು ಉತ್ಪಾದಕರಿಗೆ ಶಾಕ್‌ ನೀಡಿದ ಶಿಮುಲ್‌, ಖರೀದಿ ದರ ಕಡಿತ

ಉಂಬ್ಳೆಬೈಲು ವ್ಯಾಪ್ತಿಯಲ್ಲಿ ದಿಢೀರ್‌ ಕಾರ್ಯಾಚರಣೆ, ನಾಲ್ವರು ಅರೆಸ್ಟ್‌, ಕಾರಣವೇನು?

Forest-officials-raid-and-arrest-four-presons

SHIMOGA , 28 AUGUST 2024 : ಉಂಬ್ಳೆಬೈಲಿನಿಂದ ನಾಟ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ನಾಲ್ವರು ಆರೋಪಿಗಳು, ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಉಂಬ್ಳೆಬೈಲು ವಲಯದ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಯಿತು. ಸಾರಿಗೆರೆ ಗ್ರಾಮದ ಮಧುಸೂದನ್‌, ಉಂಬ್ಳೆಬೈಲು ಗ್ರಾಮದ ಕುಮಾರ್‌, ಕೃಷ್ಣ, ಗಾಜನೂರಿನ ಮೈಲಾರಿ ಎಂಬುವವರನ್ನು ಬಂಧಿಸಲಾಗಿದೆ. ನಾಟ, ಎರಡು ವಾಹನಗಳು ಸೀಜ್‌ ಉಂಬ್ಳೆಬೈಲಿನಿಂದ ಗಾಜನೂರಿಗೆ ಸಾಗಿಸಲಾಗುತ್ತಿದ್ದ 6 ಸಾಗುವಾನಿ ನಾಟ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ಗೂಡ್ಸ್‌ ವಾಹನ, … Read more

ನಡುರಸ್ತೆಯಲ್ಲೇ ಅರಣ್ಯಾಧಿಕಾರಿಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ, ಕಾರಣವೇನು?

Sarigere-Villagers-Protest-against-forest-officials.

SHIVAMOGGA LIVE NEWS | 22 NOVEMBER 2023 SHIMOGA : ಕಾಡಾನೆಗಳಿಂದ ಬೆಳೆ ಹಾನಿ ಉಂಟಾಗುತ್ತಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರಿಗೆರೆಯಲ್ಲಿ ಘಟನೆ ಸಂಭವಿಸಿದೆ. ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವೇನು? ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ತೋಟ, ಗದ್ದೆಗೆ ನುಗ್ಗುತ್ತಿರುವ ಕಾಡಾನೆಗಳು ಬೆಳೆ ನಷ್ಟ ಉಂಟು ಮಾಡುತ್ತಿವೆ. ಸಾಲ ಮಾಡಿ ಬೆಳೆ ಬೆಳೆದ ರೈತ ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ … Read more

ಉಂಬ್ಳೆಬೈಲು ಸಮೀಪ ಬೈಕ್‌, ಬೊಲೇರೋ ಮುಖಾಮುಖಿ ಡಿಕ್ಕಿ

ACCIDENT-NEWS-GENERAL-IMAGE.

SHIVAMOGGA LIVE NEWS | 15 MAY 2023 SHIMOGA : ಬೊಲೇರೋ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ (Hospital) ಬೈಕ್‌ ಸವಾರನಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌ ಶಿವಮೊಗ್ಗದ ಯೋಗರಾಜ್‌ (32) ಗಾಯಗೊಂಡಿದ್ದಾರೆ. ಉಂಬ್ಳೆಬೈಲು ಲಿಂಗಾಪುರದ ಬಳಿ ಘಟನೆ ಸಂಭವಿಸಿದೆ. ಎನ್‌.ಆರ್.‌ಪುರ ಕಡೆಯಿಂದ ಬಂದ ಬೊಲೇರೋ ವಾಹನ, ಎದುರಿನಿಂದ ಬರುತ್ತಿದ್ದ ಯೋಗರಾಜ್‌ ಅವರ ಬೈಕ್‌ಗೆ ಡಿಕ್ಕಿ ಹೊಡದಿದೆ. … Read more

ಸಂತೆ ಕಡೂರು, ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವು ಕಡೆ ಜ.12ರಂದು ಇಡೀ ದಿನ ಕರೆಂಟ್ ಇರಲ್ಲ

power cut mescom ELECTRICITY

SHIVAMOGGA LIVE NEWS | 11 JANUARY 2023 ಶಿವಮೊಗ್ಗ : ಮೆಸ್ಕಾಂ ವತಿಯಿಂದ ಸಂತೆ ಕಡೂರು ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.12ರಂದು ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ತಾಲೂಕಿನ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, … Read more

ಮತ್ತೆ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಗೆ ನುಗ್ಗಿ ದಾಂಧಲೆ, ಗ್ರಾಮಸ್ಥರಲ್ಲಿ ಆತಂಕ

Wild-Elephants-at-Umblebyle

SHIMOGA | ಒಂದು ತಿಂಗಳು ಬಿಡುವು ನೀಡಿದ್ದ ಕಾಡಾನೆಗಳು (WILD ELEPHANTS RE ENTRY) ಪುನಃ ತೋಟ, ಗದ್ದೆಗೆ ನುಗ್ಗಿ ದಾಂಧಲೆ ಮಾಡಿವೆ. ಇದರಿಂದ ತೆಂಗು, ಅಡಕೆ, ಭತ್ತದ ಬೆಳೆ ಹಾನಿ ಉಂಟಾಗಿದೆ. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮದಲ್ಲಿ ತೋಟ, ಗದ್ದೆಗೆ ಆನೆಗಳು ದಾಳಿ ಮಾಡಿವೆ. ಇದರಿಂದ ಗ್ರಾಮಸ್ಥರಲ್ಲಿ ಪುನಃ ಕಾಡಾನೆ ಭೀತಿ ಆವರಿಸಿದೆ. (WILD ELEPHANTS RE ENTRY) ಎಲ್ಲೆಲ್ಲಿ ಏನೇನು ಹಾನಿ ಮಾಡಿದೆ? ಉಂಬ್ಳೆಬೈಲು ಗ್ರಾಮದ ರೈತ ವಿಶ್ವನಾಥ ಗೌಡ ಅವರ ತೆಂಗಿನ ತೋಟಕ್ಕೆ … Read more

ಅನುಮಾನಾಸ್ಪದವಾಗಿ ಮಂಗಗಳ ಸಾವು, ಗ್ರಾಮಸ್ಥರಲ್ಲಿ ಆತಂಕ, ಅಧಿಕಾರಿಗಳು ಸ್ಥಳಕ್ಕೆ ದೌಡು

Monkey-Death-Near-Umblebyle-village-kanagalasara

SHIMOGA | ದೇವಾಲಯವೊಂದರ ಸಮೀಪದಲ್ಲಿ ಸುಮಾರು ಹತ್ತು ಮಂಗಗಳು (MONKEY DEATH) ಸಾವನ್ನಪ್ಪಿವೆ. ಇದು ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮೂಡಿಸಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಗಲಸರ ಗ್ರಾಮದ ಸಮೀಪದಲ್ಲಿರುವ ಆನೆಕಲ್ಲು ಉದ್ಭವ ಗಣಪತಿ ದೇವಸ್ಥಾನದ ಸಮೀಪ ಘಟನೆ ಸಂಭವಿಸಿವೆ. ಸುಮಾರು ಹತ್ತು ಮಂಗಗಳು ಮೃತಪಟ್ಟಿರುವುದನ್ನು ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಅಧಿಕಾರಿಗಳ ತಂಡ ದೌಡು (MONKEY DEATH) ಮಂಗಗಳು ಸಾವನ್ನಪ್ಪಿರುವ ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳಕ್ಕೆ ದೌಡಾಯಿಸಿದರು. ಸ್ಥಳದಲ್ಲೆ ಮಂಗಗಳ ಮರಣೋತ್ತರ ಪರೀಕ್ಷೆ … Read more

ಶಿವಮೊಗ್ಗದಲ್ಲಿ KSRTC ಬಸ್, ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ

KSRTC-Bus-KKB-bus-collision-near-totadakere

SHIVAMOGGA LIVE NEWS | SHIMOGA | 1 ಜುಲೈ 2022 ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗತ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿಕ ಘಟನೆ ಸಂಭವಿಸಿದೆ. KSRTC BUS ಮತ್ತು ಕೆಕೆಬಿ ಸಂಸ್ಥೆಯ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಚಾಲಕರಿಗೆ ಗಂಭೀರ ಗಾಯ KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ … Read more

ವಿದ್ಯುತ್ ಕಂಬದಿಂದ ಬಿದ್ದು ಸೊಂಟ ಮುರಿದುಕೊಂಡ ಕಾರ್ಮಿಕ, ಗುತ್ತಿಗೆದಾರನ ವಿರುದ್ಧ ಕೇಸ್

Tunga-Nagara-Police-Station-Shimoga

ಶಿವಮೊಗ್ಗ ಲೈವ್.ಕಾಂ | ELECTRIC POLE | 7 MAY 2022 ಉಂಬೈಬೈಲ್-ಲಿಂಗಾಪುರದಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುವಾಗ ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಶಿಕಾರಿಪುರದ ಹುಚ್ಚರಾಯಪ್ಪ ಗಾಯಾಳು, ಫೆ.3ರಂದು ಶಿರಾಳಕೊಪ್ಪದ ಎಲೆಕ್ಟ್ರಿಕಲ್ ಗುತ್ತಿಗೆದಾರ ಸಚಿನ್ ಉಂಬೈಬೈಲ್-ಲಿಂಗಾಪುರ ಗ್ರಾಮಕ್ಕೆ ವಿದ್ಯುತ್ ಕಾಮಗಾರಿಗೆ ಹುಚ್ಚರಾಯಪ್ಪನನ್ನು ಕರೆದೊಯ್ದಿದ್ದ ಎಂದು ಆರೋಪಿಸಲಾಗಿದೆ. ಸುರಕ್ಷಿತ ಕ್ರಮವಿಲ್ಲ ಯಾವುದೇ ಸುರಕ್ಷಿತಾ ಕ್ರಮ ಅನುಸರಿಸದೆ ಹುಚ್ಚರಾಯಪ್ಪನನ್ನು ವಿದ್ಯುತ್ ಕಂಬ ಹತ್ತಿಸಲಾಗಿತ್ತು. ಈ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಹುಚ್ಚರಾಯಪ್ಪ ಸೊಂಟ ಮುರಿದುಕೊಂಡಿದ್ದ. ತಕ್ಷಣವೇ ಆತನನ್ನು … Read more