ಆಪ್ತನ ಮನೆ ಮೇಲೆ ಐಟಿ ದಾಳಿಗೆ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಶಿಕಾರಿಪುರದಲ್ಲಿ ಮಾಜಿ ಸಿಎಂ ಹೇಳಿದ್ದೇನು?
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 07 ಅಕ್ಟೋಬರ್ 2021 ತಮ್ಮ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾಗಿರುವ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶಿಕಾರಿಪುರಕ್ಕೆ ಆಗಮಿಸಿರುವ ಯಡಿಯೂರಪ್ಪ ಅವರು ಐಟಿ ದಾಳಿ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರು ಹೇಳಿದ್ದೇನು? ಉಮೇಶ್ ನನ್ನ ಆಪ್ತ. ಆತ ನನ್ನ ಜೊತೆಗೆ ಕೆಲಸ ಮಾಡುತ್ತಿದ್ದ. ದಾಳಿಯ ಕುರಿತು ಸತ್ಯಾಸತ್ಯತೆ ನಾಳೆ ಗೊತ್ತಾಗಲಿದೆ. ಆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಯಾರೆ ತಪ್ಪು ಮಾಡಿದರೂ … Read more