ಸಿಟಿ ಸೆಂಟರ್‌ ಪಕ್ಕದ ಅಂಡರ್‌ ಪಾಸ್‌ಗೆ ಎಂಎಲ್‌ಎ ಭೇಟಿ, ತ್ವರಿತ ಕ್ರಮಕ್ಕೆ ಸೂಚನೆ

MLA-Channabasappa-visit-Underpass-near-city-centre

ಶಿವಮೊಗ್ಗ: ನಗರದ (City) ಸಿಟಿ ಸೆಂಟರ್‌ ಪಕ್ಕದಲ್ಲಿರುವ ಅಂಡರ್‌ ಪಾಸ್‌ನಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು ವಾಹನ ಸವಾರರಿಗೆ ಸಮಸ್ಯೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್‌.ಎನ್.ಚನ್ನಸಬಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ವಿಷಯ ತಿಳಿಸಿ ತ್ವರಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮೋಟರ್‌ ಬಳಸಿ ನೀರು ಹೊರ ಹಾಕಿ ಎಂದು ಸೂಚಿಸಿದರು. ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕ್ರಮ … Read more

ಭದ್ರಾವತಿ ಅಂಡರ್‌ ಪಾಸ್‌ನಲ್ಲಿ ಮುಂದುವರೆದ ರಿಪೇರಿ, ವಾಹನಗಳಿಗೆ ಒನ್‌ ವೇ ಸಂಚಾರ

repair-work-of-railway-under-pass-in-bhadravathi

SHIVAMOGGA LIVE NEWS | 18 APRIL 2024 BHADRAVATHI : ಲಾರಿ ಡಿಕ್ಕಿಯಾಗಿ ರೈಲ್ವೆ ಸೇತುವೆಗೆ ಹಾನಿಯಾಗಿದ್ದು, ರಿಪೇರಿ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆ ಭದ್ರಾವತಿ ಅಂಡರ್‌ಪಾಸ್‌ನಲ್ಲಿ ಒಂದು ಕಡೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ. ಕಳೆದ ರಾತ್ರಿ ಲಾರಿ ಡಿಕ್ಕಿಯಾಗಿ ಅಂಡರ್‌ ಪಾಸ್‌ ಮುಂದಿದ್ದ ಹ್ಯಾಂಗರ್‌ ಮುರಿದಿದೆ. ರೈಲ್ವೆ ಮೇಲ್ಸೇತುವೆಗೂ ಹಾನಿಯಾಗಿತ್ತು. ಇದರಿಂದ ಹಳಿಗಳು ಏರುಪೇರಾಗಿತ್ತು. ರೈಲ್ವೆ ಇಲಾಖೆ ಸಿಬ್ಬಂದಿ ತುರ್ತು ರಿಪೇರಿ ಕಾರ್ಯ ನಡೆಸಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಈಗ ಮತ್ತಷ್ಟು … Read more

ಕಾಶಿಪುರ ರೈಲ್ವೆ ಅಂಡರ್ ಪಾಸ್ ಬಾಕ್ಸ್ ಅಳವಡಿಕೆ ಪೂರ್ಣ

Railway-track-box-in-Sominkaoppa-in-Shimoga.

SHIVAMOGGA LIVE NEWS | 2 DECEMBER 2022 ಶಿವಮೊಗ್ಗ : ಕಾಶಿಪುರ ರೈಲ್ವೆ ಅಂಡರ್ ಪಾಸ್ (railway underpass) ಕಾಮಗಾರಿಯ ಬಾಕ್ಸ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಹಾಗಾಗಿ ಕಾಮಗಾರಿ ಬೇಗ ಮುಗಿಯುವ ನಿರೀಕ್ಷೆ ಮೂಡಿದೆ. ಬಾಕ್ಸ್ ಅಳವಡಿಸಲಾಗಿದ್ದು, ಬಾಕಿ ಉಳಿದಿರುವ ಕೆಲಸ ನಡೆಯುತ್ತಿದೆ. ಹಾಗಾಗಿ ಶೀಘ್ರದಲ್ಲೆ ವಾಹನ ಸಂಚಾರಕ್ಕೆ ಅನುವಾಗುವ ಸಾದ್ಯತೆ ಇದೆ. ಕೆಲವು ದಿನದ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಬಾಕ್ಸ್ ಅಳವಡಿಕೆ … Read more