ಶಿವಮೊಗ್ಗದಲ್ಲಿ ನಾಲ್ಕು ದಿನ ಕೃಷಿ, ತೋಟಗಾರಿಕೆ ಮೇಳ, ದಿನಾಂಕ ಪ್ರಕಟ, ಏನೆಲ್ಲ ವಿಶೇಷತೆ ಇರಲಿದೆ?
ಶಿವಮೊಗ್ಗ: ‘ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ’ ಘೋಷವಾಕ್ಯದಡಿ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ (Agriculture) ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನ.7ರಿಂದ 10ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಆರ್.ಸಿ.ಜಗದೀಶ್, ಮೇಳದಲ್ಲಿ ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣ ಪ್ರದರ್ಶನ, ವಿಜ್ಞಾನಿಗಳು–ರೈತರೊಂದಿಗೆ ಸಂವಾದ ಮತ್ತು ವಿಚಾರ ಗೋಷ್ಠಿಯನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇಳದಲ್ಲಿ ಏನೇನೆಲ್ಲ ಇರಲಿದೆ? ಕೃಷಿ ಮತ್ತು ತೋಟಗಾರಿಕಾ … Read more