ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡುವುದು ಹೇಗೆ?

kuvempu-University-

SHIVAMOGGA LIVE NEWS | 11 JANUARY 2024 SHANKARAGHATTA : ತಾಂತ್ರಿಕ ಕಾರಣದಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಿಸಲಾಗಿದೆ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( UUCMS) ಪೋರ್ಟಲ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಅಕೌಂಟ್‌ಗಳಲ್ಲಿ ಲಾಗಿನ್ ಆಗಿ ಫಲಿತಾಂಶ ಪಡೆದುಕೊಳ್ಳಬಹುದು ಎಂದು ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.‌ಎಸ್.‌ಎಂ. ಗೋಫಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ‌ ಕಳೆದ ತಿಂಗಳೇ ಮುಗಿದಿತ್ತು. ಆದರೆ ವಿವಿಯ … Read more

ನೂರು ದಿನ ಕಳೆದರು ಉಪನ್ಯಾಸಕರ ಖಾತೆಗೆ ಬಾರದ ಗೌರವಧನ, ಕುವೆಂಪು ವಿವಿ ವಿರುದ್ಧ ಅಸಮಾಧಾನ

kuvempu-University-

SHIVAMOGGA LIVE NEWS | 8 JANUARY 2024 SHIMOGA : ಕುವೆಂಪು ವಿಶ್ವವಿದ್ಯಾಲಯದ ಕಳೆದ ಸೆಮಿಸ್ಟರ್‌ನ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದು, ಫಲಿತಾಂಶ ಪ್ರಕಟವಾಗಿ ನೂರು ದಿನ ಕಳೆದರು ಮೌಲ್ಯಮಾಪನ ಮಾಡಿದ ಉಪನ್ಯಾಸರಿಗೆ ಗೌರವಧನ ಪಾವತಿಯಾಗಿಲ್ಲ. ಈ ಸಂಬಂಧ ಉಪನ್ಯಾಸಕರು ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ವಿವಿಧ ಕಾಲೇಜುಗಳ ಉಪನ್ಯಾಸಕರು, ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತದೆ. ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಸಿಕೊಂಡ ಉಪನ್ಯಾಸಕರಿಗೆ ಪ್ರತಿ ಉತ್ತರ ಪತ್ರಿಕೆಯ ಮೌಲ್ಯಮಾಪನಕ್ಕೆ ಇಂತಿಷ್ಟು … Read more

ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಹ್ಯಾಕ್‌, ಇದೇ ಮೊದಲಲ್ಲಿ ಇಂತಹ ಕೃತ್ಯ, ಹ್ಯಾಕ್‌ ಮಾಡಿದ್ಯಾರು?

Kuvempu-University-wesbsite-hacked

SHIVAMOGGA LIVE NEWS | 22 DECEMBER 2023 EDUCATION NEWS : ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಪುನಃ ಹ್ಯಾಕ್‌ ಆಗಿದೆ. ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು ವಿವರಣೆಯಲ್ಲಿ ಸೇವ್‌ ಪ್ಯಾಲಸ್ಟೇನ್‌ ಎಂದು ಬರೆದಿದ್ದಾರೆ. ಬುಧವಾರ ರಾತ್ರಿ ವೆಬ್‌ಸೈಟ್‌ ಹ್ಯಾಕ್‌ ಆಗಿರುವುದು ಗೊತ್ತಾಗಿದೆ. ಹ್ಯಾಕ್‌ ಮಾಡಿರುವುದು ಯಾರು? ಕುವೆಂಪು ವಿವಿಯ ಅಧಿಕೃತ ವೆಬ್‌ಸೈಟ್‌ ಅನ್ನು ಕಲಿಮಲಂಗ್‌ ಬ್ಲ್ಯಾಕ್‌ ಹ್ಯಾಟ್‌ ಟೀಮ್‌ ಹ್ಯಾಕ್‌ ಮಾಡಿದೆ ಎಂದು ಬರೆಯಲಾಗಿದೆ. ಅಲ್ಲದೆ ಹ್ಯಾಷ್‌ ಟ್ಯಾಗ್‌ ಮಾಡಿ ಸೇವೆ ಪ್ಯಾಲಸ್ಟೇನ್‌, ಇಸ್ರೇಲ್‌ ಡಾಗ್‌, ಫ್ರಮ್‌ … Read more

GOOD NEWS | ಕೃಷಿ, ತೋಟಗಾರಿಕೆ ವಿವಿಯಲ್ಲಿನ ಬ್ಯಾಡಗಿ ಮೆಣಸಿನಕಾಯಿಯ ಸಂಶೋಧನೆಗೆ ಪೇಟೆಂಟ್‌

Agriculture-University-Iruvakki-sagara-campus-board

SHIVAMOGGA LIVE NEWS | 14 NOVEMBER 2023‌ SHIMOGA : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖ್ಯಾತಿ ಹೊಂದಿದ ಕರ್ನಾಟಕದ ಬ್ಯಾಡಗಿ ಮೆಣಸಿನಕಾಯಿ ಕುರಿತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಕೈಗೊಂಡ ಸಂಶೋಧನೆಗೆ ಪೇಟೆಂಟ್ ದೊರೆತಿದೆ. ವಿವಿ ಸಂಶೋಧನಾ ವಿದ್ಯಾರ್ಥಿ ಡಾ. ಭಾಗಣ್ಣ ಹರಳಯ್ಯ ಅವರು ಅನುವಂಶಿಕ ಮತ್ತು ಸಸ್ಯ ತಳಿ ಅಭಿವೃದ್ಧಿ ವಿಭಾಗದ ಪ್ರಾಧ್ಯಾಪಕ ಡಾ. ಎಚ್.ಡಿ.ಮೋಹನ್‌ ಕುಮಾರ್ ಮಾರ್ಗದರ್ಶನದಲ್ಲಿ ಕೈಗೊಂಡ ಪಿಎಚ್‌ಡಿ ಸಂಶೋಧನೆಗೆ ಈ ಗೌರವ ಸಂದಿದೆ. ಕಡುಗೆಂಪು ಬಣ್ಣ, ಸುಕ್ಕುಗಟ್ಟಿದ … Read more

ಶಿವಮೊಗ್ಗದಲ್ಲಿ ಕೇಕ್‌ ತಯಾರಿಕೆಗೆ ಒಂದು ದಿನದ ತರಬೇತಿ, 12 ಜನಕ್ಕಷ್ಟೆ ಅವಕಾಶ, ಈಗಲೆ ಹೆಸರು ನೋಂದಾಯಿಸಿ

Agriculture-University-Iruvakki-sagara-campus-board

SHIVAMOGGA LIVE NEWS | 21 OCTOBER 2023 SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್‌ (Cake) ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.26ರಂದು ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 150 ರೂ. ನಿಗದಿಪಡಿಸಲಾಗಿದೆ. ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. … Read more

ಶಿವಮೊಗ್ಗದಲ್ಲಿ ಕೇಕ್‌ ತಯಾರಿಕೆ ಕುರಿತು ಒಂದು ದಿನದ ತರಬೇತಿ, 12 ಜನಕ್ಕಷ್ಟೆ ಅವಕಾಶ

Agriculture-University-Iruvakki-sagara-campus-board

SHIVAMOGGA LIVE NEWS | 28 SEPTEMBER 2023 SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್‌ ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.29 ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 250 ರೂ. ನಿಗದಿಪಡಿಸಲಾಗಿದೆ. ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. … Read more

‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’

felicitation-for-farmers-in-Iruvakki-Campus-in-Shimoga

SHIVAMOGGA LIVE NEWS | 22 SEPTEMBER 2023 SAGARA : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ (Horticulture) ವಿಜ್ಞಾನಗಳ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಕೃಷಿಕರ ವಿಶ್ವವಿದ್ಯಾಲಯವಾಗಿಯು ಬೆಳೆಯಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ (Horticulture)  ವಿಜ್ಞಾನಗಳ ವಿಶ್ವವಿದ್ಯಾಲಯದ ಇರುವಕ್ಕಿ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ 11ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತಾಡಿದರು. ರೈತರ ಇಳುವರಿ ಹೆಚ್ಚಿಸಬೇಕು ರೈತರು ಯಾವ ಭೂಮಿಯಲ್ಲಿ ಎಂತಹ … Read more

ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ?

Agriculture-University-Iruvakki-sagara-campus-board

SHIVAMOGGA LIVE NEWS | 21 SEPTEMBER 2023 SHIMOGA : ಅಕ್ಟೋಬರ್ ತಿಂಗಳಿನಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ನಡೆಯಲಿದೆ. ಇದರಲ್ಲಿ ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿ ನೀಡಲು ಅರ್ಜಿ (Application) ಆಹ್ವಾನಿಸಿದೆ. ಸಮಗ್ರ ಕೃಷಿ ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತ ಹಾಗೂ ರೈತ ಮಹಿಳೆಯರನ್ನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಲಾಗುವುದು. ಅರ್ಜಿಗಳನ್ನು  (Application) ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರ … Read more

ಕೊನೆಗು ಕುವೆಂಪು ವಿವಿಗೆ ಪ್ರಭಾರ ಕುಲಪತಿ ನೇಮಕ

160823-Acting-Vice-Chancellor-for-Kuvempu-University-Prof-Venkatesh.jpg

SHIVAMOGGA LIVE NEWS | 16 AUGUST 2023 SHANKARAGHATTA : ಕುವೆಂಪು ವಿಶ್ವವಿದ್ಯಾಲಯಕ್ಕೆ (Kuempu University) ಕೊನೆಗು ಪ್ರಭಾರ ಕುಲಪತಿ (Vice Chancellor) ನೇಮಿಸಲಾಗಿದೆ. ಪ್ರೊ. ಎಸ್‌.ವೆಂಕಟೇಶ್‌ ಅವರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಿಸಿ ರಾಜ್ಯಪಾಲರು (Governor) ಆದೇಶ ಹೊರಡಿಸಿದ್ದಾರೆ. ಪ್ರೊ. ಎಸ್‌.ವೆಂಕಟೇಶ್‌ ಅವರು ಇವತ್ತು ಪ್ರಭಾರ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನ್‌ ಮತ್ತು ವಾಣಿಜ್ಯ ಶಾಸ್ತ್ರ (Commerce) ವಿಭಾಗದ ಅಧ್ಯಕ್ಷರಾಗಿದ್ದಾರೆ. ಎರಡು ದಶಕಕ್ಕು ಹೆಚ್ಚಿನ ಅಧ್ಯಾಪನ ಅನುಭವ ಹೊಂದಿದ್ದಾರೆ. ಇದನ್ನೂ … Read more

ಶಿವಮೊಗ್ಗಕ್ಕೆ ರಾಜ್ಯಪಾಲ ಥಾವರ್‌ ಚೆಂದ್‌ ಗೆಹ್ಲೋಟ್‌, 2 ದಿನ ಪ್ರವಾಸ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?

Karnataka-Governer-Thawar-Chand-Gehlot-in-Kuvempu-University

SHIVAMOGGA LIVE | 19 JULY 2023 SHIMOGA : ರಾಜ್ಯಪಾಲ (Governor) ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜು.21 ಮತ್ತು 22ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಎರಡು ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಪಾಲರ ಭೇಟಿಯ ವಿವರ ರಾಜ್ಯಪಾಲ (Governor) ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜು.21ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ರಾಜಭವನದಿಂದ ನಿರ್ಗಮಿಸಲಿದ್ದಾರೆ. ಚಿತ್ರದುರ್ಗ ಮಾರ್ಗವಾಗಿ ಮಧ್ಯಾಹ್ನ 1.45ಕ್ಕೆ ಶಿವಮೊಗ್ಗ ತಲುಪಲಿದ್ದಾರೆ. ನಗರದ … Read more