ಶಿವಮೊಗ್ಗ ಸಿಟಿಯಲ್ಲಿ ಮಳೆ ಅಬ್ಬರಕ್ಕೆ ಮರಗಳು ಧರೆಗೆ, ಸ್ಟೇಡಿಯಂ ಮುಳುಗಡೆ, ಕಾಳಜಿ ಕೇಂದ್ರ ಶುರು

rain-effect-in-Shimoga-19-july.

SHIVAMOGGA LIVE NEWS | 19 JULY 2024 SHIMOGA NEWS : ಶಿವಮೊಗ್ಗ ನಗರದಲ್ಲಿ ಭಾರಿ ಮಳೆಗೆ ಅಲ್ಲಲ್ಲಿ ಹಾನಿ ಉಂಟಾಗಿದೆ (Effect). ಬೃಹತ್‌ ಮರಗಳು ಧರೆಗುರುಳಿವೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು, ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಒಂದೆಡೆ ಹೊಳೆ ನೋಡಲು ಜನ ಸೇತುವೆ ಬಳಿ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ನದಿ ಪಾತ್ರದ ಜನರಲ್ಲಿ ಆತಂಕ ಮೂಡಿದೆ. ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಹೇಗಿದೆ ಸ್ಥಿತಿ? ಇದನ್ನೂ ಓದಿ ⇓ ಧರೆ ಕುಸಿದು ತೋಟ ಜಲಾವೃತ, … Read more

RCBಗೆ ಪರ ಯುವತಿಯರ ಘೋಷಣೆ, ಜರ್ಸಿ ನಂಬರ್‌ ಟ್ಯಾಟೋ ಹಾಕಿಸಿಕೊಂಡ ವಿದ್ಯಾರ್ಥಿನಿ

RCB-FANS-celebrate-in-Shimoga-kamala-nehru-college.

SHIVAMOGGA LIVE NEWS | 22 MAY 2024 SHIMOGA : ಐಪಿಎಲ್‌ನ ಎಲಿಮಿನೇಷನ್‌ 1 ಹಂತದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ರಾಜಸ್ಥಾನ್‌ ರಾಯಲ್ಸ್‌ ಇವತ್ತು ಮುಖಾಮುಖಿಯಾಗಲಿವೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಆರ್‌ಸಿಬಿ ಅಭಿಮಾನಿಗಳು ಆಲ್‌ ದಿ ಬೆಸ್ಟ್‌ ಹೇಳಿದ್ದಾರೆ. ಈ ಮಧ್ಯೆ ವಿರಾಟ್‌ ಕೊಯ್ಲಿ ಅಭಿಮಾನಿಯೊಬ್ಬರು ಕೊಯ್ಲಿ ಜರ್ಸಿ ನಂಬರ್‌ ಟ್ಯಾಟೋ (Tattoo) ಹಾಕಿಸಿಕೊಂಡಿದ್ದಾರೆ. ಇದನ್ನೂ ಓದಿ – ಗಾಡಿಕೊಪ್ಪದಲ್ಲಿ ತಡೆಗೋಡೆಗೆ ಹಾನಿ, ಸ್ವಲ್ಪ ಯಾಮಾರಿದರೆ ದೊಡ್ಡ ಅನಾಹುತ ಫಿಕ್ಸ್ ಕಮಲಾ ನೆಹರು ಕಾಲೇಜಿನಲ್ಲಿ ವಿದ್ಯಾರ್ಥಿನಿ … Read more

ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಈಶ್ವರಪ್ಪಗೆ ಕಾಂಗ್ರೆಸ್ ಮುಖಂಡರ ಪ್ರತಿಸವಾಲು, ಏನದು?

HC-Yogesh-and-KB-Prasanna-Kumar-Press-Meet-in-Shimoga

SHIVAMOGGA LIVE NEWS | 1 MARCH 2023 SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಸ್ಪರ್ಧಿಸಲಿ ಎಂದು ಸವಾಲು  (Challenge) ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರತಿಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿಯೇ ಅವರ ವಿರುದ್ಧ ಬಿಜೆಪಿಯಿಂದ ಈಶ್ವರಪ್ಪ ಸ್ಪರ್ಧೆ ಮಾಡಲು ಸಾಧ್ಯವಿದೆಯೇ ಎಂದು ಸವಾಲು (Challenge) ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರ ವಿರುದ್ಧ ಸ್ಪರ್ಧೆಗೆ … Read more