ಅಡಿಕೆ ಧಾರಣೆ | 6 ಜನವರಿ 2026 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಸರಕು 60919 96696 ಬೆಟ್ಟೆ 50100 68200 ರಾಶಿ 42009 58909 ಗೊರಬಲು 19001 44444 ಇದನ್ನೂ ಓದಿ »  ₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ? ಭದ್ರಾವತಿ ಮಾರುಕಟ್ಟೆ ಇತರೆ 39660 45261 ಸಿಪ್ಪೆಗೋಟು 10000 14000

ಅಡಿಕೆ ಧಾರಣೆ | 1 ಜನವರಿ 2026 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಸರಕು 65,269 98,429 ಬೆಟ್ಟೆ 52,029 64,339 ರಾಶಿ 44,111 58,796 ಗೊರಬಲು 19,000 44,009 ಇದನ್ನೂ ಓದಿ » ಹೊಸ ವರ್ಷದ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿದ ಯುವಕರು, ಚೇರ್‌ಗಳಿಂದಲೇ ಬಡಿದಾಟ Adike Rate

ಶಿವಮೊಗ್ಗದ ಹವಾಮಾನ ವರದಿ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿರಲಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ತಾಪಮಾನ ಎಷ್ಟಿದೆ? (Weather) ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 … Read more

ಅಡಿಕೆ ಧಾರಣೆ | 24 ಡಿಸೆಂಬರ್‌ 2025 | ಇವತ್ತು ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗದ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಸರಕು 73629 83700 ಬೆಟ್ಟೆ 56100 65801 ರಾಶಿ 45000 56096 ಗೊರಬಲು 19000 40899 ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌, 72 ವರ್ಷದಲ್ಲಿ ಅತ್ಯಧಿಕ ಲಾಭ ಗಳಿಕೆ, ಮುಂದನ ವರ್ಷದ ಟಾರ್ಗೆಟ್‌ ಎಷ್ಟು?

ಅಡಿಕೆ ರೇಟ್‌ | 23 ಡಿಸೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಸರಕು 60399 99550 ಬೆಟ್ಟೆ 53554 67832 ರಾಶಿ 40969 58500 ಗೊರಬಲು 19000 40699 ಹೊಸ ರಾಶಿ ಇಡಿ 54899 55759 ಸಾಗರ ಮಾರುಕಟ್ಟೆ ಕೋಕ 9309 9309 ಬಿಳೆ ಗೋಟು 8909 8909 ರಾಶಿ 54409 54409 ಸಿಪ್ಪೆಗೋಟು 22599 23596 ಭದ್ರಾವತಿ ಮಾರುಕಟ್ಟೆ ಇತರೆ 28100 30500 ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, … Read more

ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್‌ ರಿಯಾಕ್ಷನ್

Five-nabbed-in-double-murder-case-at-Bhadravathi

ಶಿವಮೊಗ್ಗ: ಭದ್ರಾವತಿಯ ಜೈ ಭೀಮ್‌ ನಗರದಲ್ಲಿ ಶುಕ್ರವಾರ ನಡೆದ ಜೋಡಿ ಕೊಲೆ‌ (double murder) ಪ್ರಕರಣದ ತನಿಖೆ ತೀವ್ರಗೊಂಡಿದೆ. ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ » ಖಾಸಗಿ ಬಸ್‌, ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿ, ಮಹಿಳೆಗೆ ತೀವ್ರ ಪೆಟ್ಟು, ಘಟನೆ ಆಗಿದ್ದೆಲ್ಲಿ? ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಪ್ರೀತಿಸಿ ಹೈದರಾಬಾದ್‌ಗೆ ಜೋಡಿ ಸ್ಪೂರ್ತಿ ಮತ್ತು ನಂದೀಶ್ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಯಸ್ಕರಾಗಿದ್ದು, … Read more

BREAKING NEWS – ಸಾಗರ ಬಂದ್‌, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್‌ಗೆ ಕಾರಣವೇನು?

sagara-bandh-press-meet

ಸಾಗರ: ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಡಿಸೆಂಬರ್‌ 17ರಂದು ಸಾಗರ ಬಂದ್‌ (Sagara Bandh) ಮಾಡಲಾಗುತ್ತಿದೆ. ಇದಕ್ಕೆ ವಿವಿಧ ಸಂಘಟೆನೆಗಳು ಬೆಂಬಲ ನೀಡಿವೆ ಎಂದು ಸಾಗರ ಜಿಲ್ಲೆ ಹೋರಾಟ ಸಮಿತಿಯ ತೀ.ನಾ.ಶ್ರೀನಿವಾಸ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್‌, ಸಾಗರವನ್ನು ಜಿಲ್ಲೆ ಮಾಡಬೇಕು ಎಂಬ ಒತ್ತಾಯವಿದೆ. ಆದರೆ ಸರ್ಕಾರಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಸರ್ಕಾರದ ಮೇಲೆ ಒತ್ತಡ ಹೇರಲು ಬಂದ್‌ ಮಾಡಲಾಗುತ್ತಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದರು. ತೀರ್ಥಹಳ್ಳಿ, ಶಿಕಾರಿಪುರಕ್ಕೆ ಹೋಲಿಕೆ ಮಾಡಿದರೆ … Read more

ಭದ್ರಾವತಿಯಲ್ಲಿ ಡಬಲ್‌ ಮರ್ಡರ್‌, 25 ವರ್ಷದ ಯುವಕ, 65 ವರ್ಷದ ವ್ಯಕ್ತಿಯ ಹತ್ಯೆ, ಕಾರಣವೇನು?

Double-murder-at-bhadravathi.

ಭದ್ರಾವತಿ: ಪ್ರೇಮಿಗಳ ಪರ ಮಾತನಾಡಿದ್ದಕ್ಕೆ ಮಾರಕಾಸ್ತ್ರದಿಂದ ಇರಿದು ಇಬ್ಬರ ಹತ್ಯೆ (Two killed ) ಮಾಡಲಾಗಿದೆ. ಭದ್ರಾವತಿಯ ಹಳೆ ನಗರದಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ಹಳೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಜೈ ಭೀಮ್ ನಗರದಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಕಿರಣ್ (25) ಮತ್ತು ಮಂಜುನಾಥ್ (65) ಎಂದು ಗುರುತಿಸಲಾಗಿದೆ. ಪ್ರೇಮಿಗಳ ಪರ ನಿಂತಿದ್ದಕ್ಕೆ ಕೃತ್ಯ ಘಟನೆ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರ ಜಿ.ಕೆ.ಮಿಥುನ್‌ ಕುಮಾರ್‌, ‘ಎರಡು … Read more

ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್‌, ಕಾರಣವೇನು?

Police-Arrested-sagara-altaf-in-Shimoga

ಶಿವಮೊಗ್ಗ: ಗಾಂಜಾ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಶಿವಮೊಗ್ಗಕ್ಕೆ ಗಾಂಜಾ ಸಪ್ಲೈ ಮಾಡುತಿದ್ದ ವ್ಯಕಿಯೊಬ್ಬನ ಹೆಡೆಮುರಿ (Arrested) ಕಟ್ಟಿದ್ದಾರೆ. ಆತನಿಂದ ಕೆ.ಜಿ.ಗಟ್ಟಲೆ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸಾಗರ ಮೂಲದ ಅಲ್ತಾಫ್‌ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ 4 ಕೆ.ಜಿ 30 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಇನ್ಸ್‌ಪೆಕ್ಟರ್‌ ರವಿ ಪಾಟೀಲ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹಳೆ ಮಂಡ್ಲಿ ಸಮೀಪದ ನಮೋ ಶಂಕರ ಲೇಔಟ್‌ ಬಳಿ ಅಲ್ತಾಫ್‌ನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ … Read more

ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು

Electric-Locomotive-train-for-Shimoga

ಶಿವಮೊಗ್ಗ: ಭದ್ರಾವತಿ ಸಮೀಪ ರೈಲಿನಿಂದು (Train) ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಮಹಿಳೆಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ನಾಳೆ ಉತ್ಸವ್‌ ಮೇಳ, ಏನೇನೆಲ್ಲ ಇರುತ್ತೆ? ನವೆಂಬರ್‌ 28ರಂದು ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಮೃತಪಟ್ಟಿದ್ದಾರೆ. ಮೃತರಿಗೆ ಅಂದಾಜು 45 ವರ್ಷ ವಯಸ್ಸಾಗಿದೆ. … Read more