ಶಿವಮೊಗ್ಗ ಸಿಟಿಯಲ್ಲಿ ಸಾವಿರ ಸಾವಿರ ಸೆಟ್‌ ದೋಸೆ ಹಂಚಿದ ಭಕ್ತರು, ಕಾರಣವೇನು?

thousands-of-set-dosas-distributed-in-Shimoga

ಶಿವಮೊಗ್ಗ: ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 7500ಕ್ಕು ಹೆಚ್ಚು ಸೆಟ್ ದೋಸೆ (Set Dosas) ವಿತರಿಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿ.28ರಿಂದ ಸರಳ ತಂತ್ರಗಳು, ಕ್ರಿಯಾಯೋಗ ಶಿಬಿರ, ನೋಂದಣಿ ಅರಂಭ ಸಖರಾಯಪಟ್ಟಣದ ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 7500 ಸೆಟ್ ದೋಸೆ ವಿತರಣೆ ಮಾಡಿದರು. ಮೆಗ್ಗಾನ್‌ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ ಬಸ್‌ ನಿಲ್ದಾಣ ಸೇರಿ ಹಲವೆಡೆ ದೋಸೆ ವಿತರಣೆ ಮಾಡಲಾಯಿತು. ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ … Read more

ಶಿವಮೊಗ್ಗದಲ್ಲಿ ದೇಸಿ ಮೇಳ, ಹಲವು ವಸ್ತುಗಳ ಪ್ರದರ್ಶನ, ಮಾರಾಟ, ಯಾವಾಗ ಶುರು?

desi-mela-in-Shimoga.

ಶಿವಮೊಗ್ಗ: ದೇಶೀಯ ಉತ್ಪಾದನಾ ಸಾಮರ್ಥ್ಯ ಹಾಗೂ ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಆದ್ಯತೆ ನೀಡುವ ಉದ್ದೇಶದಿಂದ ನಗರದ ಬಂಟರ ಭವನದಲ್ಲಿ ‘ದೇಸಿ ಮೇಳ-ಪರಂಪರೆ’ (Desi Mela) ಶೀರ್ಷಿಕೆಯಡಿ ಡಿ.12ರಿಂದ ಮೂರು ದಿನ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿ ಕೊಳ್ಳಲಾಗಿದೆ ಎಂದು ಮೇಳದ ಆಯೋಜಕ ಪ್ರೊ. ಬಿ.ಎಂ.ಕುಮಾರಸ್ವಾಮಿ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ, ಯಾವ್ಯಾವ ದಿನ? ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇಶೀಯ … Read more

ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ, ಯಾವ್ಯಾವ ದಿನ?

Drinking-Water-Tap

ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ಡಿಸೆಂಬರ್‌ 11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು (Water Supply) ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಡಿಸೆಂಬರ್‌ … Read more

ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್‌ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು?

Mc-Gann-Hospital-Shimoga

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಕ್ಯಾಶುವಾಲಿಟಿ ಪಕ್ಕದ ಪಾರ್ಕಿಂಗ್ ಜಾಗದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ (Bike Stolen). ಅರ್ಜುನ್ ಬೈಜು ಎಂಬುವವರಿಗೆ ಸೇರಿದ ಹಿಮಾಲಯನ್ ಸ್ಕ್ರ‍್ಯಾಮ್ ಬೈಕ್ ನಾಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು ಡಿಸೆಂಬರ್ 4ರ ಬೆಳಗ್ಗೆ ಅರ್ಜುನ್‌ ಬೈಜು ಬೈಕ್‌ ತಂದು ನಿಲ್ಲಿಸಿದ್ದರು. ಮಧ್ಯಾಹ್ನ ಆಸ್ಪತ್ರೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಅರ್ಜುನ್‌ ಬೈಜು, ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ … Read more

ಶಿವಮೊಗ್ಗದಲ್ಲಿ ಕಲರ್ಸ್‌ ಕನ್ನಡ ‘ಗಿಚ್ಚಿ ಗಿಲಿಗಿಲಿ’ ಆಡಿಷನ್, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?

SHIMOGA-NEWS-UPDATE

ಶಿವಮೊಗ್ಗ: ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ. 14ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ಬಸವೇಶ್ವರ ನಗರದ 3ನೇ ಕ್ರಾಸ್‌ನಲ್ಲಿರುವ ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ (Audition) ನಡೆಯಲಿದೆ. 5 ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ, ಮಕ್ಕಳ ಮತ್ತು ಪೋಷಕರ ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಕಲರ್ಸ್ … Read more

ಶಿವಮೊಗ್ಗದಲ್ಲಿ ಚಳಿ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಚಳಿ ತೀವ್ರತೆ ಪಡೆದುಕೊಂಡಿದೆ. ಎಲ್ಲ ತಾಲೂಕುಗಳಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. (weather) ಕಳೆದ ಎರಡ್ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಹೆಚ್ಚಾಗಿದೆ. ಸಂಜೆಯಾಗುತ್ತಿದ್ದಂತೆ ವಾತಾವರಣ ತಂಪೇರುತ್ತಿದೆ. ರಾತ್ರಿ ಮೈಕೊರೆಯುವ ಚಳಿ ಇರಲಿದೆ. ಇನ್ನು, ಬೆಳಗ್ಗೆ ಬಿಸಿಲಿನ ಅಬ್ಬರ ಜೋರಿದ್ದರು ತಣ್ಣನೆಯ ಅನುಭವ ಆಗುತ್ತಿದೆ. ಇದನ್ನೂ ಓದಿ » ರಾಜ್ಯ ಕ್ರಿಕೆಟ್‌ ಸಂಸ್ಥೆ ಚುನಾವಣೆ, ಡಿ.ಎಸ್‌.ಅರುಣ್‌ಗೆ ಭರ್ಜರಿ ಗೆಲುವು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ … Read more

12 ರಾಶಿಗಳ ಇಂದಿನ ಭವಿಷ್ಯ, ಇವತ್ತಿನ ಪಂಚಾಂಗ – ಓದಲು ಇಲ್ಲಿ ಕ್ಲಿಕ್‌ ಮಾಡಿ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.40ಕ್ಕೆ ಸೂರ್ಯೋದಯ. 6.00ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ಪಂಚಮಿ ಮತ್ತು ಆಶ್ಲೇಷ ನಕ್ಷತ್ರದ ದಿನ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.59 ರಿಂದ 5.50ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.24 ರಿಂದ 6.40ರವರೆಗೆ ಅಭಿಜಿತ್‌ ಬೆಳಗ್ಗೆ 11.57 ರಿಂದ 12.43ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.13 ರಿಂದ 2.59ರವರಗೆ ಗೋಧೂಳಿ ಮುಹೂರ್ತ ಸಂಜೆ 5.58 ರಿಂದ 6.23ರವರೆಗೆ ರಾಹು, ಯಮಗಂಡ, ಗುಳಿಕ ಕಾಲ … Read more

ಶಿವಮೊಗ್ಗದಲ್ಲಿ ಹಾಡಹಗಲೆ ಶಿಕ್ಷಕಿಯ ಪರ್ಸ್‌ ಕಸಿದು ಎಸ್ಕೇಪ್‌, ಎಲ್ಲಿ? ಹೇಗಾಯ್ತು ಘಟನೆ?

Police-Jeep-in-Shimoga-city

ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಆಗಂತುಕರು ಶಿಕ್ಷಕಿಯ ಪರ್ಸ್‌ ಕಸಿದು ಪರಾರಿಯಾಗಿದ್ದಾರೆ (Purse Snatching). ಶರಾವತಿ ನಗರದಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಟೈಲರಿಂಗ್‌ ಶಿಕ್ಷಕಿಯಾಗಿರುವ (Teacher) ಆಯನೂರಿನ ನಾಗಮಣಿ ಅರಸ್‌ ಅವರ ಪರ್ಸ್‌ ಕಳ್ಳತನವಾಗಿದೆ. ನಾಗಮಣಿ ಅರಸ್‌ ಅವರು ಶಿವಮೊಗ್ಗದ ಸರ್ಕ್ಯೂಟ್‌ ಹೌಸ್‌ (Circuit House) ಎದುರು ಬಸ್‌ ಇಳಿದು ಬೆಳಗ್ಗೆ 11 ಗಂಟೆ ಹೊತ್ತಿಗೆ ಶಾಲೆ ಕಡೆಗೆ ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ಯುವಕರು, ನಾಗಮಣಿ … Read more

ಡಾ.ಜಯಶ್ರೀ, ಪುತ್ರ ಆಕಾಶ್‌ ಆತ್ಮಹತ್ಯೆ ಕೇಸ್‌, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?

Doctor-house-at-Ashwathanagara-in-Shimoga

ಶಿವಮೊಗ್ಗ: ಸ್ತ್ರೀರೋಗ ತಜ್ಞೆ (Doctor) ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಆತ್ಮಹತ್ಯೆ ಪ್ರಕರಣ ಅ‍ಶ್ವಥನಗರ ಬಡಾವಣೆಯನ್ನು ತಲ್ಲಣಗೊಳಿಸಿದೆ. ನೆಂಟರು, ಇಷ್ಟರು ದಿಗ್ಭ್ರಮೆಗೀಡಾಗಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿ ಇದ್ದರು ನೆಮ್ಮದಿ ಕಾಣದೆ ತಾಯಿ, ಮಗ ನೇಣಿಗೆ ಕೊರಳೊಡ್ಡಿದ್ದಾರೆ. ಒಂದೇ ಹೊತ್ತಲ್ಲಿ ತಾಯಿ, ಮಗ ನೇಣಿಗೆ ಡಾ. ಜಯಶ್ರೀ ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ. ಪ್ರತಿಷ್ಠಿತ ಕುಟುಂಬ, ಕೋಟಿ ಕೋಟಿ ಆಸ್ತಿಯ ಒಡತಿಯಾದರು ಹಮ್ಮು, ಅಹಮ್ಮು ತೋರಿದವರಲ್ಲ. ಗಟ್ಟಿಗಿತ್ತಿಯಾಗಿದ್ದ ಡಾ. ಜಯಶ್ರೀ ತಮ್ಮ ಮನೆಯ … Read more

ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?

Kote-Anjaneya-temple-Shatamanotsava.

ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀ ಸೀತಾ ಕಲ್ಯಾಣ (Sita Kalyana) ಶತಮಾನೋತ್ಸವ ಸಮಿತಿ ಆಶ್ರಯದಲ್ಲಿ ಡಿಸೆಂಬರ್‌ 7ರಿಂದ ಜನವರಿ 5ರವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾನಾಮಾರ್ಚನ ಮಹೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಭಾರ್ಗವರಾಮ ತಿಳಿಸಿದರು. ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರ್ಚಕ ಭಾರ್ಗವರಾಮ, ಡಿಸೆಂಬರ್‌ 7ರಂದು ಬೆಳಗ್ಗೆ ಮಹಾಸಂಕಲ್ಪ, ನವಗ್ರಹ ಪೂಜೆ ಮೂಲಕ ಮಹೋತ್ಸವಕ್ಕೆ ಚಾಲನೆ … Read more