ಶಿವಮೊಗ್ಗ KSRTC ಬಸ್ ನಿಲ್ದಾಣ ಹಿಂಭಾಗ ಯುವಕ ಅರೆಸ್ಟ್
SHIVAMOGGA LIVE NEWS | CRIME | 03 ಮೇ 2022 ಶಿವಮೊಗ್ಗದ KSRTC ಬಸ್ ನಿಲ್ದಾಣದ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ರಾಗಿಗುಡ್ಡ ನಿವಾಸಿ ಮೊಹಮದ್ ಅವೀಜ್ (19) ಬಂಧಿತ. ಮಟನ್ ಸ್ಟಾಲ್’ನಲ್ಲಿ ಕೆಲಸ ಮಾಡುವ ಈತ ಶಿವಮೊಗ್ಗದ KSRTC ಬಸ್ ನಿಲ್ದಾಣ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಇದನ್ನು ಗಮನಿಸಿ … Read more