ಶಿವಮೊಗ್ಗದಲ್ಲಿ ಬಾಲಿವುಡ್ ನಟ ಅಜಯ್ ದೇವಗನ್ ಫೋಟೊಗೆ ಬೆಂಕಿ

protest-against-Bollywood-Actor-ajay-devagan

SHIVAMOGGA LIVE NEWS | ACTOR | 28 ಏಪ್ರಿಲ್ 2022 ಕನ್ನಡ ಮತ್ತು ನಟ ಸುದೀಪ್ ವಿರುದ್ಧ ಅವಮಾನಕರ ಟ್ವೀಟ್ ಮಾಡಿದ ಬಾಲಿವುಡ್ ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಶಿವಮೊಗ್ಗದಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಘೋಷಣೆ ಕೂಗಲಾಯಿತು. ನಟ ಸುದೀಪ್ ಅವರಿಗೆ ಅಜಯ್ ದೇವಗನ್ ಅವಮಾನಿಸಿದ್ದಾರೆ ಎಂದು … Read more

ಗಾಂಧಿ ಬಜಾರ್’ಗೆ ಹೋಗುತ್ತಿದ್ದ ಯುವಕನ ಮೇಲೆ ಬೈಕಲ್ಲಿ ಅಡ್ಡಾದಿಡ್ಡಿ ಬಂದವರಿಂದ ಹಲ್ಲೆ

crime name image

SHIVAMOGGA LIVE NEWS | CRIME | 28 ಏಪ್ರಿಲ್ 2022 ನಿಧಾನವಾಗಿ ಬೈಕ್ ಚಲಾಯಿಸಿ ಎಂದು ತಿಳಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ. ಆತನ ಬಳಿ ಇದ್ದ ಮೊಬೈಲ್ ಮತ್ತು ಇತರೆ ವಸ್ತುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಲಾಗಿದೆ. ಊರುಗಡೂರು ವಾಸಿ ವಿಜಯ ಕುಮಾರ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಎದುರಿನಿಂದ ಯದ್ವಾತದ್ವ ಬೈಕ್ ಚಲಾಯಿಸಿಕೊಂಡು ಬಂದವರಿಗೆ ಬುದ್ದಿ ಮಾತು ಹೇಳಿದ್ದಕ್ಕೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ವಿವರ ವಿಜಯ್ ಕುಮಾರ್ ಅವರು ಗಾಂಧಿ ಬಜಾರ್ ಮಾರ್ಕೆಟ್’ಗೆ ಹೋಗಲು ಎಂಕೆಕೆ … Read more

ವಿನೋಬನಗರ 100 ಅಡಿ ರಸ್ತೆಯಲ್ಲಿ ಪೊಲೀಸರ ದಾಳಿ

vinobanagara polic station and police jeep

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ವಿನೋಬನಗರ 100 ಅಡಿ ರಸ್ತೆಯಲ್ಲಿ ಪೊಲೀಸರು ದಾಳಿ ನಡೆಸಿ ಓಸಿ ಆಡಿಸುತ್ತಿದ್ದವನನ್ನು ಬಂಧಿಸಿದ್ದಾರೆ. ಅರ್ಜುನ್ ಬಂಧಿತ ಆರೋಪಿ. ವಿನೋಬನಗರ 100 ಅಡಿ ರಸ್ತೆಯ ಮಟನ್ ಸ್ಟಾಲ್ ಮುಂದೆ ಈತ ಓಸಿ ಆಡಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ನಟ ವಸಿಷ್ಠ ಸಿಂಹ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಫ್ಯಾನ್ಸ್

Actor-Vasishta-Simha-in-Shimoga

SHIVAMOGGA LIVE NEWS | ACTOR | 18 ಏಪ್ರಿಲ್ 2022 ವಿಪ್ರ ಯುವ ಪರಿಷತ್ ವತಿಯಿಂದ ನಟ ವಸಿಷ್ಠ ಸಿಂಹ ಅವರನ್ನು ಇವತ್ತು ಸನ್ಮಾನಿಸಲಾಯಿತು. ವಿಪ್ರಶ್ರೀ. ಕೋಟೆ ಭೀಮೇಶ್ವರ ದೇವಸ್ಥಾನ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ವಸಿಷ್ಠ ಸಿಂಹ ಅವರ ಜೊತೆಗೆ ಫೋಟೊ, ಸೆಲ್ಫಿಗೆ ಅಭಿಮಾನಿಗಳು ಮುಗಿ ಬಿದ್ದರು. ಅದರ ಫೋಟೋ ಆಲ್ಬಂ ಇಲ್ಲಿದೆ. ಇದನ್ನೂ ಓದಿ | ಬ್ರಿಟೀಷ್ ಕಾಲದ ನಂತರ ಶಿವಮೊಗ್ಗದಿಂದ ಇದೆ ಮೊದಲು ಹೊಸ ರೈಲ್ವೆ ಮಾರ್ಗ

ಸಚಿವ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಶ್ರೀಕಾಂತ್ ಆಕ್ರೋಶ

M-Srikanth-JDS-Leader-Shrikanth.webp

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಕೆ.ಎಸ್. ಈಶ್ವರಪ್ಪ ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ಒತ್ತಾಯಿಸಿದ್ದಾರೆ. ಸಚಿವ ಈಶ್ವರಪ್ಪ ಅವರು ಗುತ್ತಿಗೆದಾರರಿಗೆ ಶೇ. 40 ಕಮೀಷನ್ ಕೇಳಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಆದ್ದರಿಂದ ಇವತ್ತು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಇದರ ಹೊಣೆಯನ್ನು ಸರ್ಕಾರ ಹೊತ್ತು ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಸಚಿವ ಈಶ್ವರಪ್ಪ ವಿರುದ್ಧ … Read more

ಶಿವಮೊಗ್ಗದಲ್ಲಿ ಬೀದಿಗಿಳಿದ ಕಾರ್ಮಿಕ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

AITUC-ASHA-workers-Protest-in-shimoga

SHIVAMOGGA LIVE NEWS | 30 ಮಾರ್ಚ್ 2022 ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ “ಜನರನ್ನು ಉಳಿಸಿ ದೇಶವನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ  ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ. ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಜನರ … Read more

ಶಿವಮೊಗ್ಗ, ಭದ್ರಾವತಿ, ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಪೊಲೀಸರ ದಾಳಿ

crime name image

SHIVAMOGGA LIVE NEWS | 29 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಗಾಂಜಾ ಸೇವನೆ ಮತ್ತು ಓಸಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಯಾವ್ಯಾವ ಠಾಣೆ ವ್ಯಾಪ್ತಿಯಲ್ಲಿ ಯಾವೆಲ್ಲ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಬಳ್ಳಾಪುರ ಗ್ರಾಮದ ಹೊನ್ನಾಳಿ ಮುಖ್ಯರಸ್ತೆಯ ತೋಟದ ಬಳಿಯ ಅಂಗಡಿ ಹತ್ತಿರ ಸಾರ್ವಜನಿಕರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ಎಎಸ್ಐ ಕೃಷ್ಣಮೂರ್ತಿ ಅವರು ಗಸ್ತು ತಿರುಗುತ್ತಿದ್ದಾಗ ವಿಚಾರ ತಿಳಿದು ಬಂದಿದೆ. ದಾಳಿ ನಡೆಸಿದ ಪೊಲೀಸರು … Read more

ಜಮೀನಿನಲ್ಲಿ ಕರುವನ್ನು ಕತ್ತರಿಸಲು ಸಿದ್ಧವಾಗಿದ್ದವರ ಮೇಲೆ ಪೊಲೀಸರ ದಾಳಿ

crime name image

SHIVAMOGGA LIVE NEWS | 26 ಮಾರ್ಚ್ 2022 ಕರುವನ್ನ ಕತ್ತರಿಸಲು ಅಣಿಯಾಗಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಖಾಕಿ ಪಡೆಯನ್ನು ಕಂಡು ಮೂವರು ಪರಾರಿಯಾಗಿದ್ದು, ಕರುವನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗದ ಗೋವಿಂದಾಪುರ ಗ್ರಾಮದ ಜಮೀನು ಒಂದರಲ್ಲಿ ಘಟನೆ ಸಂಭವಿಸಿದೆ. ಜಮೀನು ಮಾಲೀಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಗೋವಿಂದಾಪುರದ ಜಮೀನಿನಲ್ಲಿ ಕರು ಒಂದನ್ನು ಕಡಿಯಲು ಮುಂದಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ … Read more

ದೇವಸ್ಥಾನದ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಇಲ್ಲ

Kote Police station building

SHIVAMOGGA LIVE NEWS | 25 ಮಾರ್ಚ್ 2022 ದೇವಸ್ಥಾನದ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿದೆ. ಕೆಲಸ ಮುಗಿಸಿ ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು ಎಂದು ಮಾಲೀಕ ದೂರು ನೀಡಿದ್ದಾರೆ. ಚಂದ್ರಶೇಖರ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ. ಶಂಕರಮಠ ರಸ್ತೆಯ ನಿಮಿಷಾಂಬ ದೇವಿ ದೇವಸ್ಥಾನದ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಚಂದ್ರಶೇಖರ್ ಅವರು ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.   … Read more

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 15 ಪ್ರಮುಖ ವಿಚಾರ

Kote Marikamba Jathre Shimoga

SHIVAMOGGA LIVE NEWS | 21 ಮಾರ್ಚ್ 2022

ಶಿವಮೊಗ್ಗ ನಗರ ಪೌರಾಣಿಕವಾಗಿ ಮತ್ತು ಐತಿಹಾಸಿಕವಾಗಿ ಅತ್ಯಂತ ಪ್ರಸಿದ್ಧಿ ಪಡೆದ ಸ್ಥಳವಾಗಿದೆ. ಇಲ್ಲಿನ ಪುರಾತನ ದೇವಾಲಯಗಳಲ್ಲಿ ಕೋಟೆ ಶ್ರೀ ಆಂಜನೇಯ ದೇವಾಲಯ, ಕೋಟೆ ಶ್ರೀ ಭೀಮೇಶ್ವರ ದೇವಾಲಯ ಮತ್ತು ಶಕ್ತಿದೇವತೆ ಶ್ರೀ ಕೋಟೆ ಮಾರಿಕಾಂಬೆ ದೇವಾಲಯ ಪ್ರಮುಖವಾದುದು. ಅದರಲ್ಲಿಯೂ ನಗರದ ಆದಿದೇವತೆ ಶ್ರೀ ಮಾರಿಕಾಂಬೆ ಶಿವಮೊಗ್ಗದ ಸರ್ವ ಧರ್ಮಿಯರ ಆರಾಧನೆಗೆ ಪಾತ್ರಳಾಗಿರುವುದು ವಿಶೇಷ.

ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಮತ್ತು ಜಾತ್ರೆ ಕುರಿತು ಪ್ರಮುಖ 15 ವಿಚಾರಗಳು ಇಲ್ಲಿವೆ

POINT%201ಜಾತ್ರೆ ನಡೆಸುವ ರೀತಿ ರಿವಾಜುಗಳು ಇಡೀ ನಾಡಿಗೆ ಮಾರ್ಗದರ್ಶಿಯಾಗಿದೆ. ಈ ಜಾತ್ರೆಗೆ ಸುಮಾರು 600 ವರ್ಷಗಳ ಇತಿಹಾಸವಿದೆ. ಅಲ್ಲದೆ, ಅಂದಿನಿಂದಲೂ ಜಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಈಗಿನ ಗಾಂಧಿಬಜಾರ್ ಹಿಂದೆ ದೊಡ್ಡಪೇಟೆ ಎಂಬ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಅದು ಮಾರಿಕಾಂಬೆಯ ತವರುಮನೆಯೆಂದೇ ಖ್ಯಾತಿ ಪಡೆದಿದೆ.

Read more