ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

Siganduru-Temple-Sagara

ಸಾಗರ: ಸಿಗಂದೂರು ಚೌಡೇಶ್ವರಿ (sigandur temple) ದೇವಸ್ಥಾನದಲ್ಲಿ ಸೆ.22ರಿಂದ ಅ.2ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಏನೆಲ್ಲ ಕಾರ್ಯಕ್ರಮ ಇರಲಿದೆ? ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರತಿ ದಿನ ದೇವಿಗೆ ಪ್ರಾತಃಕಾಲದಲ್ಲಿ ಪೂಜೆ, ತೈಲಾಭಿಷೇಕ, ಶೈಲಪುತ್ರಿ ಆರಾಧನೆ, ಶುದ್ದಿ ಪುಣ್ಯಾಹ, ಗಣಹೋಮ, ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅಲಂಕಾರ ಪೂಜೆ ನೆಡೆಯಲಿದೆ. ನವರಾತ್ರಿ ಪ್ರಯುಕ್ತ ದೇವಿಗೆ ನಿತ್ಯ ದುರ್ಗಾಹವನ, ಚಂಡಿಕಾ ಹೋಮ, ನವಚಂಡಿಕಾ ಹೋಮ, ಗುರುಗಳ ಆರಾಧನೆ ನೆಡೆಯಲಿದೆ. ಮಧ್ಯಾಹ್ನ 12.30ಕ್ಕೆ ನೈವೇದ್ಯ, … Read more

ಭದ್ರಾವತಿಯಲ್ಲಿ ವೇಳಾಂಗಣಿ ಮಾತೆ ಉತ್ಸವ | ಸಾಗರದಲ್ಲಿ ಬಿಜೆಪಿಯವರಿಗೆ ಕಿರುಕುಳ ಆರೋಪ – 3 ಫಟಾಪಟ್‌ ನ್ಯೂಸ್‌

FATAFAT-NEWS-GENERAL-IMAGE.jpg

SHIVAMOGGA LIVE NEWS | 28 AUGUST 2023 ಭದ್ರಾವತಿಯಲ್ಲಿ ವೇಳಾಂಗಣಿ ಮಾತೆ ಉತ್ಸವ BHADRAVATHI : ಗಾಂಧಿ ನಗರದ ವೇಳಾಂಗಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರದಲ್ಲಿ ಆ.29ರಿಂದ ಸೆಪ್ಟೆಂಬರ್‌ 8ರವರೆಗೆ ವೇಳಾಂಗಣಿ ಮಾತೆ ಉತ್ಸವ ( utsava) ನಡೆಯಲಿದೆ. ಪ್ರತಿದಿನ ಧಾರ್ಮಿಕ (Religious) ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಗುರು ಫಾದರ್‌ ಸ್ಟೀವನ್‌ ಡೇಸಾ ತಿಳಿಸಿದರು. ಆ.29ರಂದು ಸಂಜೆ 5.30ಕ್ಕೆ ಧ್ವಜಾರೋಹಣ ನೆರವೇರಲಿದೆ. ಆ.30ರಂದು ಧರ್ಮಸಭೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಸೆ.7ರಂದು ಭದ್ರಾವತಿ ನಗರದಲ್ಲಿ ಮಾತೆಯ ಮೆರವಣಿಗೆ ನಡೆಯಲಿದೆ. … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ನಂದಿನಿ ಸಿಹಿ ಉತ್ಸವ, ಇವತ್ತಿನಿಂದ ಶುರು, ಏನಿದು ಉತ್ಸವ?

150823 Nandini Sihi Utsava By Shimul in Shimoga

SHIVAMOGGA LIVE NEWS | 15 AUGUST 2023 SHIMOGA : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವ (Nandini Sweets) ಆಯೋಜಿಸಲಾಗಿದೆ. ಈ ಅವಧಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌.ಜಿ.ಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ಸ್ವಾತಂತ್ರ್ಯೋತ್ಸವ, ವಿವಿಧೆಡೆ ಡಿಫರೆಂಟ್‌ ಆಚರಣೆ, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ? ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ನಂದಿನಿ … Read more

ಭದ್ರಾವತಿಯಲ್ಲಿ ಹಳದಮ್ಮ ದೇವಿ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಜನವೋ ಜನ

Sidi-Utsava-in-Bhadaravathi-old-town-haladamma-temple

SHIVAMOGGA LIVE NEWS | BHADRAVATHI | 06 ಮೇ 2022 ಭದ್ರಾವತಿ ಹಳೆನಗರದ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಮತ್ತು ಊರ ಹಬ್ಬದ ಅಂಗವಾಗಿ ಮಹಾ ಸಿಡಿ ಉತ್ಸವ ನೆರವೇರಿಸಲಾಯಿತು. ಜಾತ್ರೆ ಮತ್ತು ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಇಲ್ಲಿನ ಸಿಡಿ ಉತ್ಸವ ಮೈ ನವಿರೇಳಿಸುತ್ತದೆ. ಹಲವು ವರ್ಷದಿಂದ ನಡೆದುಕೊಂಡು ಬಂದಿರುವ ಈ ಉತ್ಸವ ಕಣ್ತುಂಬಿಕೊಳ್ಳುವುದಕ್ಕೆ ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಏನಿದು ಸಿಡಿ ಉತ್ಸವ? ಜಾತ್ರೆ ಅಂಗವಾಗಿ ಸಿಡಿ ಕಂಬಕ್ಕೆ … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ರದ್ದು, ವಿಸರ್ಜನೆ ಯಾವಾಗ? ಮೆರವಣಿಗೆ ರದ್ದಾಗಿದ್ದು ಇದೇ ಮೊದಲಲ್ಲ

120921 Hindu Mahasabha Ganpahit 2021

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಈ ಭಾರಿಯೂ ರದ್ದಾಗಿದೆ. ಆದರೆ ಹಿಂದೂ ಸಂಘಟನೆಗಳ ಮಹಾಮಂಡಳ ಸರ್ಕಾರ ಸೆಡ್ಡು ಹೊಡೆದು ಹತ್ತು ದಿನ ಗಣಪತಿ ಪ್ರತಿಷ್ಠಾಪಿಸಲು ನಿರ್ಧರಿಸಿವೆ. ಗಣೇಶ ಚತುರ್ಥಿಯಂದು ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಐದು ದಿನದ ಕಾಲವಕಾಶ ನೀಡಿದೆ. ಆದರೆ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಸೆಪ್ಟೆಂಬರ್ 19ರವರೆಗೆ ಪೂಜಿಸಲು … Read more