‘ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕನಸಾಗಿಯೇ ಉಳಿಯಲಿದೆ’

Shimoga MP BY Raghavendra

SHIVAMOGGA LIVE NEWS | 10 ಮಾರ್ಚ್ 2022 ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕನಸಾಗಿಯೇ ಉಳಿಯಲಿದೆ ಅನ್ನುವುದನ್ನ ಪಂಚ ರಾಜ್ಯ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಿಗೆ ಸಂಸದ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, BJP ನಾಯಕರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. … Read more

ನೆಹರೂ ರಸ್ತೆಯಲ್ಲಿ ಪಂಜಿನ ಮೆರವಣಿಗೆ, ಗೋಪಿ ಸರ್ಕಲ್‌ನಲ್ಲಿ ಮೋದಿ, ಯೋಗಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

031020 Protest Against Modi Yogi in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಅಕ್ಟೋಬರ್ 2020 ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಇವತ್ತು ಪಂಜಿನ ಮೆರವಣಿಗೆ ನೆಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಮೆರವಣಿಗೆ ನಡೆಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. VIDEO REPORT ಅಮೀರ್ ಅಹಮದ್ ಸರ್ಕಲ್‍ನಿಂದ ಗೋಪಿ ಸರ್ಕಲ್‍ವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಬಳಿಕ ಗೋಪಿ ಸರ್ಕಲ್‍ನಲ್ಲಿ ಮಾನವ ಸರಪಳಿ ನಿ‍ರ್ಮಿಸಿ ಕೇಂದ್ರ ಸರ್ಕಾರ, … Read more

ಅವರಿಗೇನು ಹುಚ್ಚು ನಾಯಿ ಕಡಿದಿದೆಯಾ? ಬೇಳೂರು ಗೋಪಾಕೃಷ್ಣ ಟಾಂಗ್

ಶಿವಮೊಗ್ಗ ಲೈವ್.ಕಾಂ | 1 ಡಿಸೆಂಬರ್ 2018 ಆಂಜನೇಯನ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದಾರೆ. ಅಧಿಕಾರ ಸಿಕ್ಕಿದೆ ಅಂತಾ ಬಾಯಿಗೆ ಬಂದ ಹಾಗೆ ಮಾತನಾಡಬಾರದು. ಯೋಗಿ ಆದಿತ್ಯನಾಥ ಅವರಿಗೆ ಹುಚ್ಚು ನಾಯಿ ಕಡಿದರಬೇಕು ಅಂತಾ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ | ‘ಈ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ, ಅವರ ಮಗ ನೆನಪಿಟ್ಟುಕೊಳ್ಳಲಿ’ ರಾಜಕೀಯ ಸಭೆಯೊಂದರಲ್ಲಿ, ಉತ್ತರ … Read more