BREAKING NEWS – ಕೆ.ಎಸ್.ಈಶ್ವರಪ್ಪ ಚುನಾವಣ ಕಚೇರಿ ಮುಂದೆ ವಾಮಾಚಾರ

vamachara-in-front-of-eshwarappa-election-office.

SHIVAMOGGA LIVE NEWS | 2 MAY 2024 ELECTION NEWS : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರ ಶಿಕಾರಿಪುರದ ಚುನಾವಣ ಕಚೇರಿ ಮುಂದೆ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ರಾಷ್ಟ್ರಭಕ್ತರ ಬಳಗದ ಶಿಕಾರಿಪುರ ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಈಶ್ವರಪ್ಪ ಅವರು ವಾಟ್ಸಪ್‌ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.‌ ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ … Read more

BREAKING | ರಾತ್ರೋರಾತ್ರಿ ಗ್ರಾಮದ ಮುಂದೆ ವಾಮಾಚಾರ, ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

vamachara-in-near-ripponpete-benavalli.

SHIVAMOGGA LIVE NEWS | 3 ಮಾರ್ಚ್ 2022 ರಾತ್ರೋರಾತ್ರಿ ಗ್ರಾಮವೊಂದರ ಮುಂದೆ ವಾಮಾಚಾರ ಮಾಡಲಾಗಿದೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ರಾತ್ರೋರಾತ್ರಿ ನಡೆದ ವಾಮಾಚಾರ ಬೆನವಳ್ಳಿ ಮತ್ತು ಕೆಂಚನಾಲ ಗ್ರಾಮಗಳ ಗಡಿಯಲ್ಲಿ ವಾಮಾಚಾರ ಮಾಡಲಾಗಿದೆ. ಬುಧವಾರ ಸಂಜೆ … Read more

THIRTHAHALLI | ಅಡಕೆ ಹಾಳೆ ತಟ್ಟೆಯಲ್ಲಿ ಅನ್ನ, ಮೊಟ್ಟೆ, ಕುಂಕುಮ, ವಾಮಾಚಾರದ ಶಂಕೆ

060221 Vamachara in Thirthahalli 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 06 FEBRUARY 2021 ತೀರ್ಥಹಳ್ಳಿಯ ಕುರುವಳ್ಳಿ ಪುತ್ತಿಗೆ ಮಠದ ತಿರುವಿನಲ್ಲಿ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಡಕೆ ತಟ್ಟೆಯಲ್ಲಿ ಅನ್ನ ಮತ್ತು ಮೊಟ್ಟೆ ಇರಿಸಿ, ಕುಂಕುಮ ಹಾಕಿ ಇಡಲಾಗಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ.14ರಲ್ಲಿ ಪ್ರಕರಣ ವರದಿಯಾಗಿದೆ. ಮೊಟ್ಟೆ ಮೇಲೆ ಕೆಲವು ಅಕ್ಷರಗಳನ್ನು ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಮೊಟ್ಟೆ ಮೇಲೆ ಏನೇನು ಬರೆಯಲಾಗಿದೆ ಎಂದು ಸ್ಪಷ್ಟವಾಗಿಲ್ಲ. ವಾಮಾಚಾರ ನಡೆದಿದೆ ಎಂಬ ಶಂಕೆ ಹಿನ್ನೆಲೆ, ಹೆಚ್ಚಿನ … Read more