ಶಿವಮೊಗ್ಗ ಬಿಜೆಪಿ ಕಚೇರಿ ಮುಂಭಾಗ ವಂದೇ ಮಾತರಂ
ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ‘ವಂದೇ ಮಾತರಂ’ ಗೀತೆ ಹಾಡಿದರು. (Vande Mataram) ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆ ದೇಶದೆಲ್ಲೆಡೆ ಗೀತೆ ಗಾಯನ ಮತ್ತು ಸಂಭ್ರಮದ ಆಚರಣೆಯಂತೆ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾ ನಂತರದ ದೇಶಪ್ರೇಮದ ಕಿಚ್ಚಿಗೆ ವಂದೇ ಮಾತರಂ ಗೀತೆಯು ಪ್ರೇರಣೆ ನೀಡಿತು. ವಿಶ್ವದ ಅಪ್ರತಿಮ ನಾಯಕ … Read more