ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image-Shimoga-Bangalore

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ (Bus) ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌, ಚಿನ್ನಾಭರಣ ಕಳ್ಳತನ ಪ್ರಕರಣಗಳು ಮುಂದುವರೆದಿದೆ. ಗಾಂಧಿ ಬಜಾರ್‌ನ ಧರ್ಮರಾಯನ ಬೀದಿಯ ಗಾಯತ್ರಿ ಎಂಬುವವರ ವ್ಯಾನಿಟಿ ಬ್ಯಾಗ್‌ನಿಂದ ಚನ್ನದ ಸರ, ನಗದು ಮತ್ತು ಆಧಾರ್‌ ಕಾರ್ಡ್‌ ಕಳ್ಳತನ ಮಾಡಲಾಗಿದೆ. ಗಾಯತ್ರಿ ಅವರು ಹಿರೇಕೆರೂರಿನಲ್ಲಿರುವ ತಾಯಿ ಮನೆಗೆ ತೆರಳುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ರಶ್‌ ಇದ್ದಿದ್ದರಿಂದ ನೂಕುನುಗ್ಗಲಿನಲ್ಲೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಆಧಾರ್‌ ಕಾರ್ಡ್‌ ತೋರಿಸಲು ವ್ಯಾನಿಟಿ ಬ್ಯಾಗ್‌ಗೆ ಕೈ … Read more

ಸಭೆ ಮುಗಿದ ಬಳಿಕ ಶಿಕ್ಷಕಿಗೆ ಕಾದಿತ್ತು ಆಘಾತ, ಸಂಜೆ ಬಂದ ಮೆಸೇಜ್‌ನಿಂದ ದಿಗ್ಭ್ರಮೆ, ಆಗಿದ್ದೇನು?

Crime-News-General-Image

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್‌ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ. ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್‌ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್‌ ನಾಪತ್ತೆಯಾಗಿತ್ತು. ಅದರಲ್ಲಿ … Read more

ಶಿವಮೊಗ್ಗದಿಂದ ಚನ್ನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ (BAG) ಕಂತೆ ಕಂತೆ ಹಣ ಕಳ್ಳತನ ಮಾಡಲಾಗಿದೆ. ಮನೆ ಕಟ್ಟಲು ಬ್ಯಾಂಕ್‌ನಿಂದ ಹಣ ಬಿಡಿಸಿಕೊಂಡು ಚನ್ನಗಿರಿಯ ತಮ್ಮೂರಿಗೆ ಕೊಂಡೊಯ್ಯುತ್ತಿರುವಾಗ ಘಟನೆ ಸಂಭವಿಸಿದೆ. ಚನ್ನಗಿರಿಯ ಚಿಕ್ಕಮ್ಮ ಎಂಬುವವರಿಗೆ ಸೇರಿದ 1.50 ಲಕ್ಷ ರೂ. ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಚಿಕ್ಕಮ್ಮ ಅವರ ವ್ಯಾನಿಟಿ ಬ್ಯಾಗಿನಲ್ಲಿ 2.19 ಲಕ್ಷ ರೂ. ಹಣವಿತ್ತು. ಘಟನೆ ಸಂಭವಿಸಿದ್ದು ಹೇಗೆ? ಚಿಕ್ಕಮ್ಮ ಚನ್ನಗಿರಿಯಲ್ಲಿ … Read more

ಕುಂದಾಪುರಕ್ಕೆ ಹೋಗಲು ಶಿವಮೊಗ್ಗದಲ್ಲಿ ಪತಿ ಜೊತೆ ಬಸ್‌ ಹತ್ತಿದ ಮಹಿಳೆ, ಸೀಟ್‌ ಸಿಕ್ಕ ತಕ್ಷಣ ಕಾದಿತ್ತು ಶಾಕ್

KSRTC-Bus-General-Image

SHIVAMOGGA LIVE NEWS | 26 SEPTEMBER 2023 SHIMOGA : ಕುಂದಾಪುರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ (Vanity Bag) ಚಿನ್ನಾಭರಣ ಇದ್ದ ಪರ್ಸ್‌ ಕಳ್ಳತನವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಇಂತಹ ಪ್ರಕರಣಗಳು ಹೆಚ್ಚಾಗಿವೆ. ಕುಂದಾಪುರದ ರತ್ನಾ ಆರ್‌.ಭಟ್‌ ಎಂಬುವವರು ಬೆಂಗಳೂರಿನಲ್ಲಿ ಮದುವೆ ಸಮಾರಂಭಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಯನಗರದಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದಿದ್ದು ಸೆ.23ರಂದು ಕುಂದಾಪುರಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತೆರಳಿದ್ದರು. ಪತಿಯೊಂದಿಗೆ ಬಸ್‌ ಹತ್ತಿ ಕುಳಿತಾಗ … Read more

KSRTC ಬಸ್ಸಿನಲ್ಲಿ ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಮಹಿಳೆ, ಪತಿಗೆ ಕಾದಿತ್ತು ಶಾಕ್‌

KSRTC-Bus-Stand-Shivamogga

SHIVAMOGGA LIVE NEWS | 5 SEPTEMBER 2023 SHIMOGA : ಬಸ್‌ ಹತ್ತುವ ವೇಳೆ ಮಹಿಳೆಯ ಬಳಿ ಇದ್ದ ವ್ಯಾನಿಟಿ ಬ್ಯಾಗಿನ್‌ (Vanity Bag) ಜಿಪ್‌ ತೆಗೆದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಆ.29ರಂದು ಘಟನೆ ಸಂಭವಿಸಿದೆ. ಮುಜಿಬುಲ್‌ ಹಲಗೇರಿ, ಅವರ ಪತ್ನಿ ಶಾಹೀನಾ ಅವರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಬಿಳಿ ಪರ್ಸ್‌ ಕಳ್ಳತನವಾಗಿತ್ತು. … Read more