ಕಾನೂನು ಇದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ, ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ, ಸಾಗರದಲ್ಲಿ ಆಕ್ರೋಶ

Karnataka-Rakshana-Vedike-Protest-in-Sagara

SHIVAMOGGA LIVE NEWS | 3 JANUARY 2023 SAGARA : ಅನ್ಯಭಾಷೆ ನಾಮಫಲಕ ತೆರವು ಮಾಡುವಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನಾರ್ಹ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಕರವೇ ತಾಲೂಕು ಘಟಕದ ಅಧ್ಯಕ್ಷ ಮನೋಜ್‌ ಕುಗ್ವೆ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು. ನಾಡು, ನುಡಿ ಉಳಿವಿನ ಕುರಿತು ಯೋಚಿಸಬೇಕಿದ್ದವರು … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕನ್ನಡಪರ ಸಂಘಟನೆ ಮುಖಂಡರು ಅರೆಸ್ಟ್‌, ನಗರದಲ್ಲಿ ಹೇಗಿದೆ ಕರ್ನಾಟಕ ಬಂದ್‌?

Karnataka-Bandh-situation-in-shimoga

SHIVAMOGGA LIVE NEWS | 29 SEPTEMBER 2023 SHIMOGA : ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ಮಾಡಿದರು. ತಮಿಳುನಾಡಿಗೆ ನೀರು ಹರಿಸದಂತೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಕನ್ನಡಪರ ಸಂಘಟನೆಗಳ ಮುಖಂಡರನ್ನು ಬಂಧಿಸಿದರು. ಶಿವಮೊಗ್ಗದಲ್ಲಿ … Read more

ಶಿವಮೊಗ್ಗದ ಜೈಲ್‌ ಸರ್ಕಲ್‌ನಲ್ಲಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

Karnataka-Rakshana-Vedike-Protest-in-Jail-circle.

SHIVAMOGGA LIVE NEWS | 24 SEPTEMBER 2023 SHIMOGA : ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸದಿರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜೈಲ್‌ ಸರ್ಕಲ್‌ನಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿಗೆ ಕುಡಿಯುವ ನೀರು, ಕಾವೇರಿ (Cauvery Water) ಕಣಿವೆ ರೈತರ ಹೊಲ, ಗದ್ದೆಗೆ ನೀರು ಅಗತ್ಯವಿದೆ. ಇಂತಹ ಸಂದರ್ಭ … Read more

ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, ಯಾರೆಲ್ಲ ಭಾಗಿಯಾಗಲಿದ್ದಾರೆ? ಏನೆಲ್ಲ ಕಾರ್ಯಕ್ರಮ ಇರುತ್ತೆ?

Vokkaliga-Yuva-Vedike-Chethan-Press-meet-in-Shimoga.webp

SHIVAMOGGA LIVE NEWS | 12 SEPTEMBER 2023 SHIMOGA : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.13ರಂದು ಬೆಳಿಗ್ಗೆ 10 ಗಂಟೆಗೆ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ (Vokkaliga) ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್‌, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ 125 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. … Read more

ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್‌, ಹಿಂದೂ ಕಾರ್ಯಕರ್ತರ ಬೃಹತ್‌ ಜಾಥಾ

Shikaripura-Bandh-over-Cow-Slaughter-by-Hindu-Jagarana-Vedike

SHIVAMOGGA LIVE | 10 JULY 2023 SHIKARIPURA : ಗೋ ಹತ್ಯೆ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ನಡೆದ ಸ್ವಯಂ ಪ್ರೇರಿತ ಬಂದ್‌ (Bandh) ಯಶಸ್ವಿಯಾಗಿದೆ. ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿ, ಹಿಂದೂ ಜನಜಾಗೃತಿ ಜಾಥಾಗೆ ಬೆಂಬಲ ವ್ಯಕ್ತಪಡಿಸಿದರು. ಪಟ್ಟಣ ಸಂಪೂರ್ಣ ಸ್ಥಬ್ಧ ಹಿಂದೂ ಜಾಗರಣಾ ವೇದಿಕೆ‌, ಆರ್‌.ಎಸ್‌.ಎಸ್ ಮತ್ತು ಹಿಂದೂ ಸಂಘಟನೆಗಳ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಹಿಂದೂ ಜಾನಜಾಗೃತಿ ಜಾಥಾ ನಡೆಸಲಾಯಿತು. ಈ ಹಿನ್ನೆಲೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ … Read more

ಶಿವಮೊಗ್ಗದಲ್ಲಿ ಶೋಭಾ ಯಾತ್ರೆ, ದೊಡ್ಡ ಸಂಖ್ಯೆಯ ಕಾರ್ಯಕರ್ತರು ಭಾಗಿ, ಹೇಗಿತ್ತು ಯಾತ್ರೆ?

Shobhayathre in Shimoga Hindu Jagarana Vedike

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಹಿಂದೂ ಜಾಗರಣ ವೇದಿಕೆಯ 3ನೆ ತ್ರೈಮಾಸಿಕ ಪ್ರಾಂತೀಯ ಸಮ್ಮೇಳನದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಶೋಭಾ ಯಾತ್ರೆ (shobhayatre) ನಡೆಸಲಾಯಿತು. ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕಾರ್ಯಕರ್ತರು ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದರು. ನಗರದ ಎನ್.ಇ.ಎಸ್. ಮೈದಾನದಲ್ಲಿ ಸಮ್ಮೇಳನ ಆಯೋಜಿಸಲಾಗಿತ್ತು. ಇಲ್ಲಿಂದ ಶೋಭಾ ಯಾತ್ರೆ (shobhayatre) ಆರಂಭಿಸಲಾಯಿತು. ಡಿವಿಎಸ್ ಕಾಲೇಜು ಸರ್ಕಲ್ ಮೂಲಕ ಮೆರವಣಿಗೆ ಸಾಗಿತು. ಕೃಷ್ಣ ಕೆಫೆ, ಸಾವರ್ಕರ್ ನಗರ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, … Read more

ಶಿವಮೊಗ್ಗದಲ್ಲಿ ಸಾಧ್ವಿ ಗುಡುಗು, ಸಮ್ಮೇಳನದಲ್ಲಿ ಪ್ರಜ್ಞಾ ಸಿಂಗ್ ಭಾಷಣದ ಟಾಪ್ 12 ಪಾಯಿಂಟ್

Sadhvi-Prajna-Sing-Takur-In-Shimoga

SHIVAMOGGA LIVE NEWS | 25 DECEMBER 2022 ಶಿವಮೊಗ್ಗ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ (pragya-singh) ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಹಿಂದೂ ಜಾಗರಣ ವೇದಿಕೆಯ 3ನೇ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನದಲ್ಲಿ ಭಾಷಣ ಮಾಡಿದರು. ಅವರ ಭಾಷಣದ ಪ್ರಮುಖ 10 ಪಾಯಿಂಟ್ ಇಲ್ಲಿದೆ. ಏನೆಲ್ಲ ಹೇಳಿದರು ಪ್ರಜ್ಞಾ ಸಿಂಗ್ ಠಾಕೂರ್? ಜನ್ಮಭೂಮಿ ನಮಗೆ ಸ್ವರ್ಗಕ್ಕಿಂತಲು ಮಿಗಿಲು. ಇದರ ಋಣ ತೀರಿಸದೆ ನಾವು ಸುಮ್ಮನೆ ಕೂರುವಂತಿಲ್ಲ. ಸ್ವಾತಂತ್ರ್ಯದ ಬಳಿಕವು ನಾವುಗಳು ಪ್ರಾಣ ಅರ್ಪಣೆ ಮಾಡುತ್ತಿದ್ದೇವೆ. … Read more

ಪಠ್ಯದಿಂದ ನಾರಾಯಣ ಗುರು ಜೀವನ ಚರಿತ್ರೆ ಮಾಯ, ಶಿವಮೊಗ್ಗದಲ್ಲಿ ಆಕ್ರೋಶ

Narayana-guru-vichara-vedike-protest-in-Shimoga

SHIVAMOGGA LIVE NEWS | SHIMOGA | 15 ಜುಲೈ 2022 ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ (NARAYANA GURU) ಜೀವನ ಚರಿತ್ರೆಯನ್ನು 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ (TEXT BOOK) ಬದಲಾಯಿಸಿರುವುದನ್ನು ವಿರೋಧಿಸಿ ಮತ್ತು ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ (PROTEST) ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣಗುರು ಜೀವನ … Read more

ಬಗೆಬಗೆ ತಿಂಡಿ, ತಿನಿಸು, ಪಾನೀಯ, ವಸ್ತು ಪ್ರದರ್ಶನ, ಶಿವಮೊಗ್ಗದಲ್ಲಿ ಖಾದ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್, PHOTO ALBUM

061221 Chunchadri Mahila Vedike Khadya Mela

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಡಿಸೆಂಬರ್ 2021 ಶಿವಮೊಗ್ಗದ ಒಕ್ಕಲಿಗ ಸಮುದಾಯ ಭಾವನದಲ್ಲಿ ನಡೆದ ಖಾದ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಚುಂಚಾದ್ರಿ ಮಹಿಳಾ ವೇದಿಕೆ, ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ಖಾದ್ಯ ಮೇಳ ಆಯೋಜಿಸಲಾಗಿತ್ತು. ವಿವಿಧ ತಿಂಡಿ, ತನಿಸು, ಪಾನಿಯಗಳನ್ನು ಖಾದ್ಯ ಮೇಳದಲ್ಲಿ ಇಡಲಾಗಿತ್ತು. ಗೃಹೋಪಯೋಗಿ ವಸ್ತುಗಳು, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, … Read more

ರಸ್ತೆ ಡಿವೈಡರ್’ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು

041021 Bike Accident At Anavatti City

ಶಿವಮೊಗ್ಗ ಲೈವ್.ಕಾಂ | ANAVATTI NEWS | 04 ಅಕ್ಟೋಬರ್ 2021 ರಸ್ತೆ ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆ ಸಂಭವಿಸಿದೆ. ಸಮನವಳ್ಳಿ ಗ್ರಾಮದ ಕಾರ್ತಿಕ್ ಗುರಪ್ಪ (21) ಮೃತ ಬೈಕ್ ಸವಾರ. ಕೋಟಿಪುರದ ಕಡೆಯಿಂದ ಆನವಟ್ಟಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರ್ತಿಕ್ ಗುರಪ್ಪ ತಲೆಗೆ ತೀವ್ರ ಗಾಯವಾಗಿದೆ. ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಅಸುನೀಗಿದ್ದಾನೆ. ಕಾರ್ತಿಕ್, ಕರ್ನಾಟಕ ರಕ್ಷಣಾ ವೇದಿಕೆ … Read more