ಆಯನೂರು ಹೋಬಳಿಯಲ್ಲಿ ಮುನ್ನೂರು ಕುಟುಂಬಗಳು ಜೋಪಡಿ ಹಾಕಿಕೊಂಡಿರುವ ಜಾಗದಲ್ಲಿ ಗೋ ಶಾಲೆ ಬೇಡ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಪರಿಶಿಷ್ಟ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೇರಿದ ಜಾಗದಲ್ಲಿ ಗೋಶಾಲೆಗೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಎಸ್ಸಿ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್. ಸಿದ್ದಪ್ಪ ಅವರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಯನೂರು ಹೋಬಳಿ ವೀರಣ್ಣನಬೆನವಳ್ಳಿ ಗ್ರಾಮದ ಸ.ನಂ.78 ರಲ್ಲಿ ಸುಮಾರು 43 ಎಕರೆ ಜಾಗವಿದೆ. ಈ ಜಾಗದಲ್ಲಿ ಹಲವು ವರ್ಷಗಳಿಂದ ಪರಿಶಿಷ್ಟರು, ಹಿಂದುಳಿದ ವರ್ಗದವರು ಸುಮಾರು 300ಕ್ಕೂ ಹೆಚ್ಚು … Read more