ಭದ್ರಾವತಿ ವೀರಾಪುರದಲ್ಲಿ ಧಗಧಗ ಹೊತ್ತಿ ಉರಿದ ಲಾರಿ ಲೋಡ್, ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿತು ಭಾರಿ ಅನಾಹುತ

020521 Bhadravathi Veerapura Truck fire 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 2 MAY 2021 ಟೈರ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಧಗಧಗ ಹೊತ್ತಿ ಉರಿದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಲಾರಿ ಸಂಪೂರ್ಣ ಸುಟ್ಟು ಕರಕಲಾಗುವುದು ತಪ್ಪಿದೆ. ಭದ್ರಾವತಿ ತಾಲೂಕು ವೀರಾಪುರದಲ್ಲಿ ಘಟನೆ ಸಂಭವಿಸಿದೆ. ಮದ್ಯಾಹ್ನ ವೀರಾಪುರಕ್ಕೆ ಬಂದ ಲಾರಿಗೆ ಬೆಂಕಿ ತಗುಲಿತ್ತು. ಬೆಂಕಿ ತಗುಲಿದ್ದು ಹೇಗೆ? ಮುಖ್ಯ ರಸ್ತೆಯಿಂದ ಆಲೆಮನೆಯೊಂದರ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕರೆಂಟ್ ಕಂಬದ ವೈರ್ ತಗುಲಿ, ಟಾರ್ಪಲ್‍ಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ … Read more