ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್‌

SN-Channabasappa-Press-meet-in-Shimoga

ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ (Caste Survey) ಹಿಂದೂ ಧರ್ಮಿಯರು ಪ್ರತ್ಯಕ್ಷವಾಗಿ ಪಾಲ್ಗೊಳ್ಳಬೇಕು. ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಿ. ಜಾತಿ ಕಾಲಂನಲ್ಲಿ ಆಯಾಯ ಜಾತಿಯ, ಉಪ ಜಾತಿ ಕಾಲಂನಲ್ಲಿ ಉಪ ಜಾತಿಯ ಹೆಸರನ್ನು ಬರೆಯಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಮನವಿ ಮಾಡಿದರು. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ವೀರಶೈವ, ಲಿಂಗಾಯತ ಸೇರಿ ಎಲ್ಲ ಸಮುದಾಯದವರು ಧರ್ಮದ ಕಾಲಂನಲ್ಲಿ ಹಿಂದು ಎಂದೇ ಬರೆಯಿಸಬೇಕು. ಇದರಲ್ಲಿ ನಿಜವಾದ ಭಾರತೀಯತೆ ಇದೆ. ಇದು ನಂಬಿಕೆಯ ಪ್ರಶ್ನೆಯಾಗಿದೆ ಎಂದರು. ಎಂಎಲ್‌ಎ ಸುದ್ದಿಗೋಷ್ಠಿಯ … Read more

ಶಿವಮೊಗ್ಗದಲ್ಲಿ ನಟ ದರ್ಶನ್‌ ವಿರುದ್ಧ ಆಕ್ರೋಶ, ವೀರಶೈವ ಸಮಾಜದಿಂದ ಹೋರಾಟ, ಯಾರೆಲ್ಲ ಏನೇನು ಹೇಳಿದರು?

Veerashaiva-Organisations-protest-against-Actor-Darshan

SHIVAMOGGA LIVE NEWS | 20 JUNE 2024 SHIMOGA : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ (Actor)ಮತ್ತು ಸಹಚರರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಮತ್ತು ವಿವಿಧ ಸಂಘಟನೆಗಳ ಪ್ರತಿಭಟನೆ ನಡೆಸಲಾಯಿತು. ವೀರಶೈವ ಕಲ್ಯಾಣ ಮಂದಿರದಿಂದ ಆರಂಭವಾದ ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಲಾಯಿತು. ಯಾರೆಲ್ಲ ಏನೇನು ಹೇಳಿದರು? ಬಿ.ವೈ.ರಾಘವೇಂದ್ರ, ಸಂಸದ : … Read more

ಸಾರ್ಥಕ ಸುವರ್ಣ, ಸಂಸದ ರಾಘವೇಂದ್ರಗೆ ಅಭಿನಂದನಾ ಕಾರ್ಯಕ್ರಮ, ಯಾರೆಲ್ಲ ಭಾಗವಹಿಸ್ತಿದ್ದಾರೆ?

071223-BY-Raghavendra-General-Image.webp

SHIVAMOGGA LIVE NEWS | 7 DECEMBER 2023 SHIMOGA : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ 50 ವಸಂತ ಪೂರೈಸಿದ ಹಿನ್ನೆಲೆ ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್‌ನಿಂದ ಡಿ.8ರ ಸಂಜೆ 5.30ಕ್ಕೆ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಸಾರ್ಥಕ ಸುವರ್ಣ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಿ.ವೈ. ರಾಘವೇಂದ್ರ ಜಿಲ್ಲೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ರೈಲ್ವೆ, ಹೈವೇ, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳ ಮೂಲಕ ಅಭಿವೃದ್ಧಿಯ … Read more

60 ವರ್ಷದಿಂದ ನಿರ್ಲಕ್ಷ್ಯ, ಮಠಾಧೀಶರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಮೆರವಣಿಗೆ

Veerashaiva-Lingayath-Procession-in-Shimoga

ಶಿವಮೊಗ್ಗ | ವೀರಶೈವ -ಲಿಂಗಾಯತ (VEERASHAIVA LINGAYATH) ಸಮುದಾಯದ ಎಲ್ಲಾ ಪಂಗಡಗಳನ್ನು ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ (3ಬಿ) ಸೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಮೆರವಣಿಗೆ ನಡೆಸಲಾಯಿತು. ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ವೀರಶೈವ (VEERASHAIVA LINGAYATH) ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಮತ್ತು ಸಮಾಜದ ಸರ್ವಾಂಗೀಣ ಬೆಳವಣಿಗೆಗೆ … Read more

ಸಂತೋಷ್ ಆತ್ಮಹತ್ಯೆ, ವೀರಶೈವ ಸಮಾಜದಿಂದ ಪ್ರಮುಖ ಸಭೆ, ಏನೆಲ್ಲ ನಿರ್ಣಯವಾಯ್ತು ಗೊತ್ತಾ?

Veerashaiva-Lingayath-meeting-in-Shimoga

SHIVAMOGGA LIVE NEWS | VEERASHAIVA LINGAYATH | 16 ಏಪ್ರಿಲ್ 2022 ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಶಿವಮೊಗ್ಗದ ವೀರಶೈವ ಲಿಂಗಾಯತ ಸಮಾಜ ನಿರ್ಧಾರಿಸಿದೆ. ನೊಂದ ಜೀವಕ್ಕೆ ಪಶ್ಚಾತ್ತಾಪ ನಿಧಿ ಸಂಗ್ರಹಿಸಲು ಯೋಜಿಸಲಾಗಿದೆ. ಶಿವಮೊಗ್ಗದ ಹೊಟೇಲ್ ಒಂದರಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಈ ನಿರ್ಧಾರ ಪ್ರಕಟಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ಹಿಂದೂ ಸಮಾಜ ನೆರವು ನೀಡಿದಂತೆ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ನೆರವಾಗಲು ತೀರ್ಮಾನ ಕೈಗೊಳ್ಳಲಾಗಿದೆ. … Read more

ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಸಂಬಂಧ ಭದ್ರಾವತಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ

Veerashaiva-Maha-Sabha-at-Bhadravathi-about-Airport-Name

SHIVAMOGGA LIVE NEWS | 17 ಮಾರ್ಚ್ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ವೀರಶೈವ-ಲಿಂಗಾಯಿತ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದಾರೆ. ಭದ್ರಾವತಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರ ಶ್ರಮದ ಫಲವಾಗಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅವರ ಕೀರ್ತಿ … Read more