ಸಾಗರ ಮಾರಿಕಾಂಬ ಜಾತ್ರೆ, ಹಲವೆಡೆ ವಾಹನ ಸಂಚಾರ ನಿಷೇಧ, ಪಾರ್ಕಿಂಗ್‌ ಇಲ್ಲ, ಮಾರ್ಗ ಬದಲಾವಣೆ, ಎಲ್ಲೆಲ್ಲಿ?

Pendal-Ready-for-sagara-marikamba-jathre

ಸಾಗರ: ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಸಂದರ್ಭ ಸಾಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಿಗೆ, ಭಕ್ತರಿಗೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ದ್ವಿಚಕ್ರ, ಲಘುವಾಹನಗಳು ಹಾಗೂ ಭಾರಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ, ಮಾರ್ಗ ಬದಲಾವಣೆ (traffic) ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿದ್ದಾರೆ. ಎಲ್ಲೆಲ್ಲಿ ಏನೇನು ಬದಲಾವಣೆ? ಸಾಗರ ಟೌನ್ ಪೊಲೀಸ್ ಠಾಣೆ ಎದುರಿನ ಜೆ.ಸಿ. ವೃತ್ತದಿಂದ ಜೆ.ಸಿ.ರಸ್ತೆ ಮೂಲಕ ಸಾಗರ ಸರ್ಕಲ್ ಮಾರ್ಗವಾಗಿ ಐತಪ್ಪ ವೃತ್ತದವರೆಗೆ ಪ್ಯಾರಲಲ್ ರಸ್ತೆಗಳು, ಅಂಬೇಡ್ಕರ್ ಸರ್ಕಲ್ (ಲಿಂಬು ಸರ್ಕಲ್) ನಿಂದ … Read more