ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದ ಬೀಗ ಒಡೆದ ಖದೀಮರು, ದೇವರ ಆಭರಣಗಳು ಕಳುವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JUNE 2021 ಪ್ರಸಿದ್ಧ ಮುಜರಾಯಿ ದೇವಸ್ಥಾನವೊಂದರ ಬೀಗ ಒಡೆದ ಕಳ್ಳರು 3 ಕೆ.ಜಿ. ಪಂಚಲೋಹದ ಬಂಗಾರ ಲೇಪಿತ ಆಭರಣಗಳನ್ನು ಕದ್ದೊಯ್ದಿದ್ದಾರೆ. ಆತುರದಲ್ಲಿ 200 ಗ್ರಾಂ ತೂಕದ ವರದ ಹಸ್ತವನ್ನು ಅಲ್ಲಿಯೆ ಬೀಳಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗ ತಾಲೂಕು ಪಿಳ್ಳಂಗಿರಿಯಲ್ಲಿರುವ ಶ್ರೀ ವಂಕಟರಮಣ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಮುಖ್ಯ ದ್ವಾರ ಮತ್ತು ಮುಖ ಮಂಟಪದ ಬಾಗಿಲಿಗೆ ಹಾಕಲಾಗಿದ್ದ ಬೀಗಗಳನ್ನು ಒಡೆದು ಕಳ್ಳರು ಕೃತ್ಯ ಎಸಗಿದ್ದಾರೆ. ಏನೇನೆಲ್ಲ ಕದ್ದೊಯ್ದಿದ್ದಾರೆ ಕಳ್ಳರು? ತಲಾ … Read more