ಎಲ್ಲರಿಗೂ ಆಕ್ಸಿಜನ್, ವೆಂಟಿಲೇಟರ್ ಬೇಕಾಗಲ್ಲ, ಕರೋನ ಬಗ್ಗೆ ಆತಂಕವೂ ಬೇಡ, ತಜ್ಞ ವೈದ್ಯರು ಸಲಹೆ ಏನು?

ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿಯ ಡಾ. ರವಿ ಅವರು ಸೋಂಕಿತರ ತೆಗೆದುಕೊಳ್ಳಬೇಕಿರುವ ಕ್ರಮದ ಕುರಿತು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಡಾ.ಸುಧಾಕರ್ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರವಿ ಅವರು ಹಲವು ಸಲಹೆಗಳನ್ನು ನೀಡಿದ್ದಾರೆ. ಡಾ.ರವಿ ಅವರ ಸಲಹೆಗಳೇನು? ಆರ್​​ಟಿಪಿಸಿಆರ್ ರಿಪೋರ್ಟ್​ ಪಾಸಿಟಿವ್ ಬಂದಿದೆ ಅಂದಾಕ್ಷಣ ಗಾಬರಿಯಾಗುವುದು ಬೇಡ. ಶೇ.90ರಷ್ಟು ಮಂದಿಗೆ ತೊಂದರೆ ಇಲ್ಲ. ಶೇ.10ರಷ್ಟು ಮಂದಿ ಮಾತ್ರವೇ ಆಸ್ಪತ್ರೆಗೆ ದಾಖಲಾಗಬೇಕಾದ ಅವಶ್ಯಕತೆ ಇರುತ್ತದೆ. ಇದನ್ನೂ ಓದಿ  – ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ … Read more

ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ ಸಮಸ್ಯೆ ನೀಗಿಸಲು ಸರ್ಕಾರದಿಂದ ಮಾರ್ಗಸೂಚಿ

Dr Sudhakar Health Minister 1

ಬೆಂಗಳೂರು : ಕರೋನ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಕುರಿತು ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಡ್ ಮತ್ತು ವೆಂಟಿಲೇಟರ್​ ಕೊರತೆಯನ್ನು ನೀಗಿಸುವ ಸಲುವಾಗಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿ ನೂತನ ಮಾರ್ಗಸೂಚಿಯ ಕುರಿತು ತಿಳಿಸಿದರು. ಸಚಿವರು ಹೇಳಿದ್ದೇನು? ಮಾರ್ಗಸೂಚಿಯಲ್ಲಿ ಏನಿದೆ? ಪಾಸಿಟಿವ್ ಬಂದಿದೆ ಅಂದಾಕ್ಷಣ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಐಸೊಲೇಷನ್​ನಲ್ಲಿ ಇದ್ದುಕೊಂಡು ಚಿಕಿತ್ಸೆ ಪಡೆಯಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ್ಷ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. … Read more