ಎಲ್ಲರಿಗೂ ಆಕ್ಸಿಜನ್, ವೆಂಟಿಲೇಟರ್ ಬೇಕಾಗಲ್ಲ, ಕರೋನ ಬಗ್ಗೆ ಆತಂಕವೂ ಬೇಡ, ತಜ್ಞ ವೈದ್ಯರು ಸಲಹೆ ಏನು?
ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿಯ ಡಾ. ರವಿ ಅವರು ಸೋಂಕಿತರ ತೆಗೆದುಕೊಳ್ಳಬೇಕಿರುವ ಕ್ರಮದ ಕುರಿತು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಡಾ.ಸುಧಾಕರ್ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರವಿ ಅವರು ಹಲವು ಸಲಹೆಗಳನ್ನು ನೀಡಿದ್ದಾರೆ. ಡಾ.ರವಿ ಅವರ ಸಲಹೆಗಳೇನು? ಆರ್ಟಿಪಿಸಿಆರ್ ರಿಪೋರ್ಟ್ ಪಾಸಿಟಿವ್ ಬಂದಿದೆ ಅಂದಾಕ್ಷಣ ಗಾಬರಿಯಾಗುವುದು ಬೇಡ. ಶೇ.90ರಷ್ಟು ಮಂದಿಗೆ ತೊಂದರೆ ಇಲ್ಲ. ಶೇ.10ರಷ್ಟು ಮಂದಿ ಮಾತ್ರವೇ ಆಸ್ಪತ್ರೆಗೆ ದಾಖಲಾಗಬೇಕಾದ ಅವಶ್ಯಕತೆ ಇರುತ್ತದೆ. ಇದನ್ನೂ ಓದಿ – ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ … Read more