ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಮಹತ್ವದ ಮೀಟಿಂಗ್‌, ಅಧಿಕಾರಿಗಳಿಗೆ ಮಿನಿಸ್ಟರ್‌ 4 ಪ್ರಮುಖ ಸೂಚನೆ

Madhu-Bangarappa-Held-meeting-about-Sharavathi-victims

SHIVAMOGGA LIVE NEWS | 6 AUGUST 2023 SHIMOGA : ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ (Permanent Solution) ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಈ ವೇಳೆ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆ ನೀಡಿದರು. ಏನೆಲ್ಲ ಸೂಚನೆ ಕೊಟ್ಟರು? ಸೂಚನೆ 1 : ಶರಾವತಿ ಸಂತ್ರಸ್ತರ ಸಮಸ್ಯೆಯನ್ನು … Read more

ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಅಪಘಾತಕ್ಕೀಡಾದವರ ಮೇಲೆಯೇ ಗಂಭೀರ ಹಲ್ಲೆ

crime name image

SHIVAMOGGA LIVE NEWS | ACCIDENT | 08 ಮೇ 2022 ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ರಸ್ತೆಯಲ್ಲಿ ವಾಹನ ಸಹಿತ ಜಾರಿ ಬಿದ್ದಿದ್ದಾರೆ. ರಕ್ಷಣೆಗೆ ಧಾವಿಸಬೇಕಿದ್ದ ಸ್ಥಳೀಯರು ಯುವಕರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರೈಲ್ವೆ ನಿಲ್ದಾಣ ಸಮೀಪ ಅಮೀರ್ ಅಹಮದ್ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ರಂಗನಾಥ ಮತ್ತು ವಿಶಾಲ್ ಎಂಬುವವರು ಸ್ಕೂಟಿಯಲ್ಲಿ ತೆರಳುತ್ತಿದ್ದರು. ಅಮೀರ್ ಅಹಮದ್ ಕಾಲೋನಿ ಬಳಿ ರಸ್ತೆಯಲ್ಲಿ ಮರಳು ಇದ್ದಿದ್ದರಿಂದ ಸ್ಕೀಡ್ ಆಗಿ ಬಿದ್ದಿದ್ದಾರೆ. … Read more