ಶಿವಮೊಗ್ಗದಲ್ಲಿ ಬಲೆ ಹಾಕಿ ಬೀದಿ ನಾಯಿ ಹಿಡಿದು ಕ್ರೂರವಾಗಿ ಹತ್ಯೆ, ಸಿಸಿಟಿವಿ ದೃಶ್ಯ ವೈರಲ್‌

Attack-on-Street-dog-at-gopala-in-Shimoga

ಶಿವಮೊಗ್ಗ: ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಸಂಬಂಧ ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯ ಸೂರಜ್.ಎಸ್ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಲ್ಲಿ ಆಗಿದ್ದು? ಹೇಗಾಯ್ತು ಘಟನೆ? ಹಂದಿ ಹಿಡಿಯುವ ಗುಂಪೊಂದು ಬೀದಿ ನಾಯಿಯೊಂದನ್ನು ಬಲೆಯಲ್ಲಿ ಸೆರೆಹಿಡಿದು ದೊಣ್ಣೆಯಿಂದ ಹೊಡೆದು ಸಾಯಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 28ರ ಬೆಳಗ್ಗೆ 8.16ಕ್ಕೆ ಶಿವಮೊಗ್ಗದ ಗೋಪಾಳ ಪೊಲೀಸ್ ಲೇಔಟ್‌ನ ವೃದ್ಧಾಶ್ರಮದ ಎದುರು ನಡೆದಿದೆ ಎಂದು … Read more

‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಭದ್ರಾವತಿಯಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

BJP-Holds-Protest-in-Bhadravathi-city-over-pro-pakistan-slogan

ಭದ್ರಾವತಿ: ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ಪಾಕಿಸ್ತಾನ ಪರ (Pro Pakistan) ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬೆನ್ನಿಗೆ ಭದ್ರಾವತಿಯಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಇಡೀ ಪ್ರಕರಣ ಏನು? ಇಡೀ ದಿನ ಏನೇನಾಯ್ತು? ಇಲ್ಲಿದೆ ಡಿಟೇಲ್ಸ್‌. ಭದ್ರಾವತಿಯಲ್ಲಿ ಅದ್ಧೂರಿ ಈದ್‌ ಮೆರವಣಿಗೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಜನ್ಮದಿನದ ಅಂಗವಾಗಿ ಅಂಜುಮನ್‌ ಕಮಿಟಿ ಭದ್ರಾವತಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ಹಮ್ಮಿಕೊಂಡಿತ್ತು. ಇದಕ್ಕಾಗಿ ನಗರದಲ್ಲಿ ಅಲಂಕಾರ ಮಾಡಲಾಗಿತ್ತು. ರಂಗಪ್ಪ ಸರ್ಕಲ್‌ನಿಂದ ತರೀಕೆರೆ ರಸ್ತೆಯ ಪಿಡಬ್ಲುಡಿ … Read more

ಮಿನಿಸ್ಟರ್‌ ವಿಡಿಯೋ ತಿರುಚಿದ್ದಕ್ಕೆ ಆಕ್ರೋಶ, ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿಯಿಂದ ದೂರು

Memorandur-to-SP-about-Madhu-Bangarappa-Video

ಶಿವಮೊಗ್ಗ: ವೀಡಿಯೋ (Video) ತಿರುಚಿ ಧಾರ್ಮಿಕ ಭಾವನೆ ಕೆರಳುವಂತೆ ಮಾಡಿದ್ದಲ್ಲದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ದ್ವೇಷ ಹುಟ್ಟುವಂತೆ ಮಾಡಲಾಗಿದೆ. ಕೃತ್ಯ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿ ಆಗ್ರಹಿಸಿದೆ. ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾದ ಭಕ್ತ ಮಂಡಳಿ ಸದಸ್ಯರು ದೂರು ಸಲ್ಲಿಸಿದರು. ದೂರಿನಲ್ಲಿರುವ ಪ್ರಮುಖಾಂಶಗಳೇನು? … Read more

ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ?

instagram.webp

ಶಿವಮೊಗ್ಗ : ಉದ್ದನೆಯ ಹರಿತ ಆಯುಧ ಹಿಡಿದು ವಿಡಿಯೋ (Video) ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸ್‌ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಆಯುಧ ಪ್ರದರ್ಶಿಸುವ ವಿಡಿಯೋವನ್ನು (Video) ಎಡಿಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಯು ಆರ್‌ ಮೈ ಎನಿಮಿ ಎಂದು ವಿಡಿಯೋದಲ್ಲಿ ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ವಿಡಿಯೋ ಅಪ್‌ಲೋಡ್‌ ಮಾಡಿದ್ದ ಜಬೀರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಸ್ವಯಂ … Read more

12 ಸೆಕೆಂಡ್‌ನ ವಿಡಿಯೋ ಅಪ್‌ಲೋಡ್‌ ಮಾಡಿದ್ದವನ ವಿರುದ್ಧ ದಾಖಲಾಯ್ತು ಕೇಸ್‌

instagram.webp

SHIVAMOGGA LIVE NEWS | 30 OCTOBER 2023 SHIMOGA : ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಭವಿಸಿದ ಕಲ್ಲು ತೂರಾಟ ಘಟನೆಯ ಪ್ರಚೋದನಕಾರಿ ವಿಡಿಯೋ (Video) ಅಪ್‌ಲೋಡ್‌ ಮಾಡಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ- ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ ಸಮೀರ್‌ ಪಾಷ ಎಂಬಾತ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ 12 ಸೆಕೆಂಡ್‌ನ ಪ್ರಚೋದನಕಾರಿ ವಿಡಿಯೋ ಅಪ್‌ಲೋಡ್‌ ಮಾಡಿದ್ದ. ಮಾಹಿತಿ ಲಭಿಸುತ್ತಿದ್ದಂತೆ ಪರಿಶೀಲನೆ ನಡೆಸಿದ ಪೊಲೀಸರು … Read more

ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋಗಳು ವೈರಲ್‌, ವಿದ್ಯಾರ್ಥಿ ಸಂಘಟನೆ ನಾಯಕನ ವಿರುದ್ಧ ತನಿಖೆಗೆ ಒತ್ತಾಯ

Thirthahalli-Police-Station

SHIVAMOGGA LIVE | 17 JUNE 2023 THIRTHAHALLI : ವಿದ್ಯಾರ್ಥಿ ಸಂಘಟನೆಯ ಮುಖಂಡನೊಬ್ಬ ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ. ಈ ಮಧ್ಯೆ ವಿದ್ಯಾರ್ಥಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ತೀರ್ಥಹಳ್ಳಿ ಪೊಲೀಸರಿಗೆ ಮನವಿ ಮಾಡಿದೆ. ತೀರ್ಥಹಳ್ಳಿಯ ಕಾಲೇಜು ಒಂದರ ವಿದ್ಯಾರ್ಥಿಯಾಗಿರುವ ಈತ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) … Read more

ಎದೆ ಮಟ್ಟದ ನೀರಿನಲ್ಲಿ ಮೃತದೇಹ ಹೊತ್ತು ಸಾಗಿಸಿದ ಗ್ರಾಮಸ್ಥರು, ವಿಡಿಯೋ ವೈರಲ್

Thirthahalli-Kodlu-Village-Water-logging-to-shift-dead-body

ತೀರ್ಥಹಳ್ಳಿ | ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆ ಇಲ್ಲದೆ, ಎದೆ ಮಟ್ಟದವರೆಗೆ ಹರಿಯುತ್ತಿರುವ ನೀರಿನಲ್ಲೇ (RAIN EFFECT) ಮೃತದೇಹ ಸಾಗಿಸಿ, ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕೋಡ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ತಮ್ಮಯ್ಯ ಗೌಡ (80) ವಯೋಸಹಜವಾಗಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ನೀರಿನಲ್ಲಿ ಸಾಗಿಸಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೀರಿನಲ್ಲಿ ಮೃತದೇಹದ ಮೆರವಣಿಗೆ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಮರ್ಪಕವಾಗಿಲ್ಲ. ಮಳೆ ಬಂದರೆ … Read more

ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್, ಪೊಲೀಸ್ ಇಲಾಖೆಯಿಂದ ಹೊರಬಿತ್ತು ಸ್ಪಷ್ಟನೆ

Students-in-Ganja-Kick-in-Shimoga

SHIVAMOGGA LIVE NEWS | SHIMOGA | 26 ಜುಲೈ 2022 ಕಾಲೇಜು ಗೇಟ್ ಮುಂದೆ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್ ಬೆನ್ನಿಗೆ, ಪೊಲೀಸ್ ಇಲಾಖೆ (POLICE) ಘಟನೆ ಕುರಿತು ಸ್ಪಷ್ಟನೆ ನೀಡಿದೆ. ಖಾಸಗಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸ್ ಪ್ರಕಟಣೆಯಲ್ಲಿ ಏನಿದೆ? ಶಿವಮೊಗ್ಗದ ಕಾಲೇಜಿನ ಕ್ಯಾಂಪಸ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ಮತ್ತಿನಲ್ಲಿರುವಂತಹ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. … Read more

ವೈರಲ್ ವಿಡಿಯೋ, ಹುಲಿ ಬಂತು ಹುಲಿ, ಅಸಲಿ ಕಥೆ ಏನು?

Fact-About-Viral-Video-of-a-Tiger

SHIVAMOGGA LIVE NEWS | BHADRAVATHI| 19 ಜುಲೈ 2022 ಭದ್ರಾವತಿ ತಾಲೂಕು ಶಂಕರಘಟ್ಟದ ರಸ್ತೆಯಲ್ಲಿ ಹುಲಿ (TIGER) ಪ್ರತ್ಯಕ್ಷ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (VIRAL VIDEO) ಆಗಿದೆ. ಇದರು ಸ್ಥಳೀಯರಲ್ಲಿ ಗೊಂದಲ ಮತ್ತು ಆತಂಕ ಮೂಡಿಸಿದೆ. ಆದರೆ ವೈರಲ್ ವಿಡಿಯೋದ ಹಿಂದಿನ ಅಸಲಿ ಕಥೆ ಬೇರೆ ಇದೆ. ವಿಡಿಯೋದಲ್ಲಿ ಏನಿದೆ? ಆರಣ್ಯ ಪ್ರದೇಶದಿಂದ ಹೊರ ಬರುವ ಹುಲಿಯೊಂದು ರಸ್ತೆ ದಾಟುತ್ತದೆ. ರಸ್ತೆಯ ಬಲ ಭಾಗದಿಂದ ಎಡ ಭಾಗಕ್ಕೆ ನಡೆದು ಹೋಗುತ್ತದೆ. ಹುಲಿ ರಸ್ತೆ … Read more

ಸ್ಮಾರ್ಟ್ ವಾಚ್ ಮೂಲಕ FAST TAG ಹಣ ಕದಿಯಬಹುದೆ? | VIRAL NEWS

Fast-tag-smart-watch-money-theft

SHIVAMOGGA LIVE | 27 JUNE 2022 | NATIONAL UPDATE ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ (FAST TAG) ಸ್ಕ್ಯಾನ್ ಮಾಡಿ, ಹಣ ಲಪಟಾಯಿಸುವ ವಿಡಿಯೋ ವೈರಲ್ ಬೆನ್ನಿಗೆ ರಾಷ್ಟ್ರೀಯ ಪೇಮೆಂಟ್ ಕೌನ್ಸಿಲ್ ಮತ್ತು ಪೇಟಿಎಂ ಸಂಸ್ಥೆ ಸ್ಪಷ್ಟನೆ ನೀಡಿವೆ. ವಿಡಿಯೋದಲ್ಲಿ ತೋರಿಸಿರುವುದು FAKE ಎಂದು ಎರಡು ಸಂಸ್ಥೆಗಳು ಸ್ಪಷ್ಟನೆ ನೀಡಿವೆ.  ಬಾಲಕನೊಬ್ಬ ಟ್ರಾಫಿಕ್’ನಲ್ಲಿ ನಿಂತಿದ್ದ ಕಾರಿನ ಗ್ಲಾಸ್ ಒರೆಸುತ್ತಾನೆ. ಈ ವೇಳೆ ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ ಸ್ಟಿಕರ್ ಮೇಲೆ ಸ್ಕ್ಯಾನ್ … Read more