ವಿದ್ಯಾನಗರದಲ್ಲಿ ಚಾನಲ್ ತಡೆಗೋಡೆ ಒಡೆದು ಮನೆಗಳಿಗೆ ನೀರು, ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಮಳೆಯಿಂದಾಗಿ ತುಂಗಾ ಚಾನಲ್ ತಡೆಗೋಡೆ ಕುಸಿದು ಮನೆಗಳಿಗೆ ನೀರು ನುಗ್ಗಿದೆ. ಶಿವಮೊಗ್ಗ ಲೈವ್ ವೆಬ್ಸೈಟ್ನಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ | ಮಳೆಗೆ ಚಾನೆಲ್ ಕಾಂಪೌಂಡ್ ಕುಸಿದು ಮನೆಗಳಿಗೆ ನೀರು, ಈತನಕ ಕ್ಯಾರೆ ಅನ್ನದ ಅಧಿಕಾರಿಗಳು, ಕೇಳೋರಿಲ್ಲ ಜನರ ಗೋಳು ವಿದ್ಯಾನಗರ ವಾರ್ಡ್ನ ಸುಭಾಷ್ ನಗರದಲ್ಲಿ, ಚಾನಲ್ನ ತಡೆಗೋಡೆ ಕುಸಿದು, ಮನೆಗಳಿಗೆ ನೀರು ನುಗ್ಗಿತ್ತು. ಅಧಿಕಾರಿಗಳ್ಯಾರು ಸ್ಪಂದಿಸದ … Read more