ವಿದ್ಯಾನಗರದಲ್ಲಿ ಚಾನಲ್ ತಡೆಗೋಡೆ ಒಡೆದು ಮನೆಗಳಿಗೆ ನೀರು, ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

220221 Channel Compund Breaks in Vidyanagar 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಮಳೆಯಿಂದಾಗಿ ತುಂಗಾ ಚಾನಲ್ ತಡೆಗೋಡೆ ಕುಸಿದು ಮನೆಗಳಿಗೆ ನೀರು ನುಗ್ಗಿದೆ. ಶಿವಮೊಗ್ಗ ಲೈವ್‍ ವೆಬ್‍ಸೈಟ್‍ನಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ | ಮಳೆಗೆ ಚಾನೆಲ್ ಕಾಂಪೌಂಡ್ ಕುಸಿದು ಮನೆಗಳಿಗೆ ನೀರು, ಈತನಕ ಕ್ಯಾರೆ ಅನ್ನದ ಅಧಿಕಾರಿಗಳು, ಕೇಳೋರಿಲ್ಲ ಜನರ ಗೋಳು ವಿದ್ಯಾನಗರ ವಾರ್ಡ್‍ನ ಸುಭಾಷ್ ನಗರದಲ್ಲಿ, ಚಾನಲ್‍ನ ತಡೆಗೋಡೆ ಕುಸಿದು, ಮನೆಗಳಿಗೆ ನೀರು ನುಗ್ಗಿತ್ತು. ಅಧಿಕಾರಿಗಳ್ಯಾರು ಸ್ಪಂದಿಸದ … Read more

ಮಳೆಗೆ ಚಾನೆಲ್ ಕಾಂಪೌಂಡ್ ಕುಸಿದು ಮನೆಗಳಿಗೆ ನೀರು, ಈತನಕ ಕ್ಯಾರೆ ಅನ್ನದ ಅಧಿಕಾರಿಗಳು, ಕೇಳೋರಿಲ್ಲ ಜನರ ಗೋಳು

220221 Channel Compund Breaks in Vidyanagar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 FEBRUARY 2021 ರಾತ್ರಿ ಸುರಿದ ಭಾರಿ ಮಳೆಗೆ ಚಾನಲ್‍ನ ತಡೆಗೋಡೆ ಕುಸಿದು, 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ನೀರನ್ನು ಮನೆಯಿಂದ ಹೊರಗೆ ಹಾಕುತ್ತಲೇ ಜನರು ರಾತ್ರಿ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳ್ಯಾರು ತಮ್ಮ ನೆರವಿಗೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಗಾಯ್ತು ಘಟನೆ? ಶಿವಮೊಗ್ಗದ ವಿದ್ಯಾನಗರದ ಸುಭಾಷ್ ನಗರದಲ್ಲಿ ಚಾನಲ್‍ನ ತಡೆಗೋಡೆ ಕುಸಿದಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಕಾಂಪೌಂಡ್ ಪಕ್ಕದಲ್ಲೇ … Read more